ಸೋಮವಾರದ ನಿಮ್ಮ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, Jun 7, 2021, 7:20 AM IST

ಸೋಮವಾರದ ನಿಮ್ಮ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

7-6-2021

ಮೇಷ: ಕಾರ್ಯಕ್ಷೇತ್ರದಲ್ಲಿ ಚೇತರಿಕೆಯ ವಾತಾವರಣವು ಗೋಚರಕ್ಕೆ ಬರುವುದು. ಗೃಹದಲ್ಲಿ ಒಂದರ ನಂತರ ಇನ್ನೊಂದು ಎಂಬಂತೆ ತಾಪತ್ರಯಗಳು ಕಾಡಲಿವೆ. ಹೆಚ್ಚು ತಲೆಕೆಡಿಸಿಕೊಳ್ಳದಿರಿ. ಧಾರ್ಮಿಕ ಕಾರ್ಯ ನಡೆದೀತು.

ವೃಷಭ: ಉದ್ಯೋಗರಂಗದಲ್ಲಿ ಭಿನ್ನಮತ ಕರಗಿ ಸೌಹಾರ್ದತೆ ಮೂಡಿಬರುವುದು. ನಿಮ್ಮೆಣಿಕೆಯಂತೆ ಕೆಲಸ ಕಾರ್ಯಗಳು ನಡೆದರೂ ಸಮಾಧಾನ ಸಿಗದು ದೇಶಾರೋಗ್ಯದಲ್ಲ ಏರುಪೇರುಗಳು ಕಂಡುಬಂದು ಬೇಸರವಾದೀತು.

ಮಿಥುನ: ಪ್ರೇಮಿಗಳ ಪ್ರೀತಿ ಪ್ರಣಯವು ಸಕಾರಾತ್ಮಕವಾಗಿ ಬೆಳವಣಿಗೆ ಕಂಡು ಬರುವುದು. ಉದ್ಯೋಗದ ಅಪೇಕ್ಷಿಗಳಿಗೆ ಒಳ್ಳೆಯ ಶುಭ ಸುದ್ದಿ ಇರುವುದು. ವಿದ್ಯಾರ್ಥಿಗಳೂ ಮುನ್ನಡೆ ಸಾಧಿಸಿ ಹೆಮ್ಮೆ ಪಡುವಂತಾಗಲಿದೆ .

ಕರ್ಕ: ನಿಮ್ಮ ಸುತ್ತಮುತ್ತಲಿನ ವಾತಾವರಣ ಉದ್ವಿಗ್ನತೆಯಿಂದ ಕೂಡಿರುತ್ತದೆ. ಕೆಲವು ವಿಷಯಗಳಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಬಹುದು. ಖರ್ಚು ತಂದುಕೊಡುವ ಕೆಲಸಕಾರ್ಯಗಳನ್ನು ತಪ್ಪಿಸಿಕೊಳ್ಳಿರಿ.

ಸಿಂಹ: ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯವುದು ಉತ್ತವಾಗಿರುತ್ತದೆ. ಹಂತಹಂತವಾಗಿ ಆರೋಗ್ಯ ಹಾಗೂ ಆರ್ಥಿಕ ಸ್ಥಿತಿಯು ಅಭಿವೃದ್ಧಿಯಾಗದೆ ಅತ್ತನೂ ಅಲ್ಲ ಇತ್ತನೂ ಅಲ್ಲ ಎನ್ನುವಂತಿರುತ್ತದೆ. ಚಿಂತಿಸದಿರಿ.

ಕನ್ಯಾ: ತಾಳ್ಮೆ ಸಮಾಧಾನದಿಂದ ಮುಂದಿನ ಭವಿಷ್ಯಕ್ಕೆ ಪೂರಕವಾಗಿ ಹೋಗುತ್ತದೆ. ಆತ್ಮವಿಶ್ವಾಸ, ದೃಢ ವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಖಂಡಿತವಾಗಿಯೂ ಹಿಂಬಾಲಿಸಲಿದೆ. ವೃತ್ತಿರಂಗದಲ್ಲಿ ಒತ್ತಡವು ಹೆಚ್ಚಾಗಲಿದೆ.

ತುಲಾ: ಆಪೆ¤àಷ್ಟರ ಕುರಿತಂತೆ ಮನದಲ್ಲಿ ಚಿಂತಿಸಲಿದ್ದೀರಿ. ತಪ್ಪುಗಳಾಗದಂತೆ ಎಚ್ಚರ ವಹಿಸಿರಿ. ಹೊಸ ಗೆಳೆಯರು ದೊರಕಬಹುದು. ಹಂತಹಂತವಾಗಿ ಆರ್ಥಿಕ ಪರಿಸ್ಥಿತಿಯು ಸುಧಾರಿಸಲಿದೆ. ವಿಶ್ವಾಸದಿಂದ ಮುನ್ನಡೆಯಿರಿ.

ವೃಶ್ಚಿಕ: ನಿಮ್ಮ ವ್ಯಕ್ತಿತ್ವವು ಇತರರನ್ನು ಆಕರ್ಷಣೆ ಮಾಡಲಿದೆ. ಇತರರ ಸಲಹೆಗಳನ್ನು ಕುರುಡಾಗಿ ಒಪ್ಪಿಕೊಳ್ಳದಿರಿ. ಹಿಗೆಂದು ನಿಮ್ಮ ಕರ್ತವ್ಯಗಳನ್ನು ತಪ್ಪಿಸಿಕೊಳ್ಳದಿರಿ. ಅವಿವಾಹಿತರ ಸಂಬಂಧಗಳಿಗೆ ತಡೆಯುಂಟಾದೀತು.

ಧನು: ಕೌಟುಂಬಿಕವಾಗಿ ಅನಿರೀಕ್ಷಿತ ವರ್ತನೆಯ ಮೂಲಕ ಇತರರಲ್ಲಿ ಅಸಹನೆ ಮೂಡಿಸಲಿದ್ದೀರಿ. ನಿರ್ಧಾರಗಳಲ್ಲಿ ಅನಿಶ್ಚಿತತೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಬಿಡುವಿಲ್ಲದ ವಾರವಾದೀತು. ತಲೆಬಿಸಿ ಮಾಡದಿರಿ.

ಮಕರ: ಪ್ರಮುಖ ವಿಚಾರದಲ್ಲಿ ಮುಂದುವರಿಯಲು ಸಕಾಲವಲ್ಲ. ನೌಕರವರ್ಗದವರಿಗೆ ಕಠಿಣ ದುಡಿಮೆಗೆ ಸೂಕ್ತ ಪ್ರತಿಫ‌ಲ ದೊರಕುವುದು. ಸದ್ಯದಲ್ಲೇ ಉದ್ಯೋಗ ಬದಲಾವಣೆಯ ಸಂಭವವಿದೆ. ಶುಭವಿದೆ.

ಕುಂಭ: ಸಣ್ಣ ಮಟ್ಟಿನ ಪ್ರಯಾಣದ ಸಂಭವವು ಕಂಡುಬರುವುದು. ಕೌಟುಂಬಿಕವಾಗಿ ಇತರರೊಡನೆ ಅಸಹನೆ ತೋರಿಬಂದೀತು. ಆರೋಗ್ಯದ ಬಗ್ಗೆ ಕಾಳಜಿ ಅವಶ್ಯಕವಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡದಿರಿ.

ಮೀನ: ಮಿತ್ರರಿಂದ ಉಪಯುಕ್ತ ಸಲಹೆಗಳು ದೊರಕಬಹುದು. ವೃತ್ತಿಪರರಿಗೆ ಯಶಸ್ಸು ದೊರಕಲಿದೆ. ಸಾಂಸಾರಿಕವಾಗಿ ಸುಖ ನೆಮ್ಮದಿ ತರಲಿದೆ. ನಿರುದ್ಯೋಗಿಗಳಿಗೆ ಕಾದುನೋಡುವ ಸಮಯವಿದು. ಕೆಲಸದಲ್ಲಿ ಮಿತಿ ಇಲ್ಲದಿರಬಹುದು.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.