18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ: ಸಚಿವ


Team Udayavani, Jun 7, 2021, 5:01 PM IST

Vaccine for everyone over 18 years of age

ಕೆಂಗೇರಿ: ಕ್ಷೇತ್ರ ವ್ಯಾಪ್ತಿಯ ಪ್ರತಿ ವಾರ್ಡ್ಗೂ ಪ್ರತಿನಿತ್ಯ 1 ಸಾವಿರ ಲಸಿಕೆ ಲಭ್ಯವಿದ್ದು, 18 ವರ್ಷತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ಸಿಗಲಿದೆ ಎಂದುಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ಹೇಳಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದಹೆಮ್ಮಿಗೆಪುರ ವಾರ್ಡ್ ತಲಘಟ್ಟಪುರ ಗ್ರಾಮದಸರ್ಕಾರಿ ಶಾಲೆಯ ಆವರಣದಲ್ಲಿ ಲಾಕ್ಡೌನ್ನಿಂದಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿಕಾರ್ಮಿಕರು, ಶೆಡ್ಲ್ಲಿ ವಾಸಿಸುತ್ತಿರುವ ಜನರಿಗೆ ದಿನಸಿಕಿಟ್ಗಳನ್ನು ವಿತರಿಸಿ ಮಾತನಾಡಿದರು.

ಪ್ರಾರಂಭದಲ್ಲಿ ಲಸಿಕೆ ಪಡೆಯಲು ಉತ್ಸಾಹತೋರಿಸಲಿಲ್ಲ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದಂತೆಎಲ್ಲರೂ ಲಸಿಕೆ ಪಡೆಯಲು ನೂಕುನುಗ್ಗಲುಹೆಚ್ಚಾಗಿದ್ದು ಈಗ ಲಸಿಕೆಗೆ ಯಾವುದೇ ನಿರ್ಬಂಧವಿಲ್ಲದೆ ದೊರೆಯುತ್ತಿದ್ದು, ಪ್ರತಿನಿತ್ಯ 1 ಸಾವಿರಜನರಿಗೆ ಲಸಿಕೆ ನೀಡಲು ಸೂಚಿಸಲಾಗಿದೆ ಎಂದರು.18 ರಿಂದ 44 ವರ್ಷಗಳ ನಾಗರಿಕರಿಗೆ ತಿಂಗಳಕೊನೆಯಲ್ಲಿ ಶೇ.50 ರಷ್ಟು ಲಸಿಕೆ ನೀಡಲಿದ್ದು.ಉಳಿದ ಶೇ.50 ಜುಲೈ ಅಂತ್ಯದ ಒಳಗೆನೀಡಲಾಗುವುದು.

ಕ್ಷೇತ್ರ ವ್ಯಾಪ್ತಿಯಲ್ಲಿ ಯಾರೂಸೋಂಕನ್ನು ಗೌಪ್ಯತೆಯಿಂದ ಮುಚ್ಚಿಟ್ಟು ಅನಾಹುತಮಾಡಿಕೊಳ್ಳಬೇಡಿ, ಕೊರೊನಾ ಚಿಕಿತ್ಸೆಗೆ ಎಲ್ಲಾರೀತಿಯ ಮುಂಜಾಗ್ರತೆ ವಹಿಸಲಾಗಿದೆ ಯಾರುಭಯ ಪಡಬೇಕಾದ ಅವಶ್ಯಕತೆಯಿಲ್ಲ ಎಂದರು.ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ಮಾತನಾಡಿ, ಕೊರೊನಾ 2ನೇ ಅಲೆಯು ಅತ್ಯಂತಕ್ರೂರವಾಗಿದ್ದು ಆತ್ಮೀಯರನ್ನು ಸಂಬಂಧಿಕರನ್ನುಕಳೆದುಕೊಂಡಿದ್ದೇವೆ. ಬಡವರು ಶ್ರಮಿಕರುಕೆಲಸವಿಲ್ಲದೆ ಪರದಾಡುತ್ತಿರುವುದನ್ನು ನೋಡಲಾಗದೇ ಸಹಕಾರ ಸಚಿವರ ಸಹಕಾರದಲ್ಲಿ ಸುಮಾರು5 ಸಾವಿರ ದಿನಸಿ ಕಿಟ್ಗಳನ್ನು ವಾರ್ಡ್ವ್ಯಾಪ್ತಿಯಲ್ಲಿವಾಸಿಸುವ ಬಡವಬಲ್ಲಿದ ಎಂಬಭೇದಭಾವವಿಲ್ಲದೆ ಪ್ರತಿಯೊಬ್ಬರಿಗೂ ವಿತರಿಸಲಾಗುತ್ತಿದೆ ಎಂದರು.

ತರಳು ಗ್ರಾ.ಪಂನ 10, ಸೋಮನಹಳ್ಳಿಗ್ರಾ.ಪಂ. 6, ನೆಲಗುಳಿ ಗ್ರಾಮ ಪಂಚಾಯತಿಯ9 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟವ್ಯಕ್ತಿಯ ಕುಟುಂಬದ ಸದಸ್ಯರಿಗೆ 1 ಲಕ್ಷರೂಪಾಯಿಗಳ ಸಹಾಯಧನ ವಿತರಿಸಿದರು.ಬೆಂಗಳೂರು ದಕ್ಷಿಣ ವಿಭಾಗದ ಉಪವಿಭಾಗಾಧಿಕಾರಿ ಡಾ.ಶಿವಣ್ಣ, ವೈದ್ಯಾಧಿಕಾರಿ ಧನ್ಯಕುಮಾರ್‌,ಬಿಬಿಎಂಪಿ ಕಾರ್ಯಕಾರಿ ಅಧಿಕಾರಿ ನಾಗವೇಣಿ,ಮುಖಂಡರಾದ ಆರ್ಯ ಹನುಮಂತೇಗೌಡ,ಜಮುನಾ, ವಿಜಯಕುಮಾರ್‌, ಪವನ್ಕುಮಾರ್‌,ಮುನಿರಾಜೇಗೌಡ, ಕೇಶವ್‌, ಶ್ವೇತಾಗೋಪಾಲ್‌,ಕಗ್ಗಲೀಪುರ ಶಿವಕುಮಾರ್‌, ಉತ್ತರಿ ವೆಂಕಟಪ್ಪ,ಮಹೇಶ್ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.