ಸವದಿಯಿಂದ ನೇಕಾರರಿಗೆ ದ್ರೋಹ

ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಏಕವಚನದ ಟೀಕೆಗೆ ಪ್ರತ್ಯುತ್ತರ | ನೇಕಾರರು ಮುಗ್ಧರು, ಮಳ್ಳರಲ್ಲ

Team Udayavani, Jun 7, 2021, 7:15 PM IST

6-mlp-1

ಮಹಾಲಿಂಗಪುರ: ಮಾಜಿ ಸಚಿವೆ, ಹಿರಿಯ ಕಲಾವಿದೆ ಉಮಾಶ್ರೀ ಅವರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ತಮ್ಮ ಮಾತನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಪಕ್ಷಬೇಧ ಮರೆತು ನೇಕಾರರು ಒಂದಾಗಿ ತಮ್ಮ ಮನೆಯ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನೇಕಾರ ಯುವ ಮುಖಂಡ ರಾಜೇಂದ್ರ ಭದ್ರಣ್ಣವರ ಹೇಳಿದರು.

ಶಾಸಕ ಸಿದ್ದು ಸವದಿಯವರು ಉಮಾಶ್ರೀ ವಿರುದ್ಧ ಏಕವಚನ ಮತ್ತು ಏನೂ ಕೆಲಸ ಮಾಡಿಲ್ಲ ಎಂಬ ಆರೋಪ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರರು ಮುಗ್ಧರು ಮಳ್ಳರಲ್ಲ. ನಾವು ಸುಮ್ಮನೆ ಕುಳಿತಿದ್ದೇವೆ ಎಂದರೆ ಕೈಗೆ ಬಳೆ ತೊಟ್ಟಿಲ್ಲ. ನೇಕಾರರು ಬಡವರಿರಬಹುದು ಆದರೆ ಸ್ವಾಭಿಮಾನಿಗಳು. ನೇಕಾರ ನಾಯಕಿಗೆ ಕೀಳು ಪದ ಬಳಸಿದರೆ ನಾವು ಸುಮ್ಮನಿರಲ್ಲ, ಬರುವ ಚುನಾವಣೆಯಲ್ಲಿ ನಾವು ಉಮಾಶ್ರೀಯವರ ಸಾಧನೆಗಳ ಬೋರ್ಡ್‌ ಹಾಕಿ ಚುನಾವಣೆ ಎದುರಿಸುತ್ತೇವೆ. ನಿಮಗೆ ಆ ತಾಕತ್‌ ಇದೆಯೇ ಎಂದು ಪ್ರಶ್ನಿಸಿದರು.

ಪಟ್ಟಣದ ನೇಕಾರ ಮುಖಂಡ ಮಲ್ಲಪ್ಪ ಭಾಂವಿಕಟ್ಟಿ ಮಾತನಾಡಿ, ಬಿಜೆಪಿ ಆಡಳಿತ ಅಚ್ಛೇ ದಿನ್‌ ಅಲ್ಲ ತುಚ್ಛೇ ದಿನ್‌. ಉಮಾಶ್ರೀಯವರ ಅ ಧಿಕಾರದಲ್ಲಿದ್ದಾಗ ಪವರ್ ಲೂಮ್‌ ಮಗ್ಗಗಳಿಗೆ ಸಬ್ಸಿಡಿ ವಿದ್ಯುತ್‌, ಸಾಲ ಮನ್ನಾ, ಸಹಕಾರಿ ನೂಲಿನ ಗಿರಣಿಗಳಿಗೆ ಸಹಾಯ ಧನ, ಜೇಡರ ದಾಸಿಮಯ್ಯ ಜಯಂತಿ 65 ಕೋಟಿ ಹಾಗೂ ಎರಡು ಎಕರೆ ಜಮೀನು ಹಾಗೂ ಸಮುದಾಯ ಭವನಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ ಮಾತನಾಡಿ, ಉಮಾಶ್ರೀ ಅಧಿ ಕಾರದಲ್ಲಿದ್ದಾಗ ನೇಕಾರ ಅಭಿವೃದ್ಧಿ ನಿಗಮಕ್ಕೆ ನೇಕಾರ ಸಮಾಜದ ರವೀಂದ್ರ ಕಲಬುರ್ಗಿಯವರನ್ನು ನೇಮಕ ಮಾಡಿ ನೇಕಾರರ ಮೇಲಿನ ಕಾಳಜಿ ಮೆರೆದಿದ್ದರು. ಆದರೆ ಶಾಸಕ ಸಿದ್ದು ಸವದಿ ಅವರು ಅ ಧಿಕಾರದಾಸೆಯಿಂದ ತಾವೇ ನಿಗಮದ ಅಧ್ಯಕ್ಷರಾಗಿ ನೇಕಾರ ಸಮುದಾಯಕ್ಕೆ ದ್ರೋಹ ಬಗೆದಿದ್ದಾರೆ ಎಂದರು.

ಸದಾಶಿವ ಗೋಲಕರ, ಶಂಕ್ರಪ್ಪ ಜಾಲಿಗಿಡದ, ನೀಲಕಂಠ ಮುತ್ತೂರ, ರಾಜೇಶ ಬಾವಿಗಿಡದ ಮಾತನಾಡಿದರು. ತೇರದಾಳ ಮತಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ಡಾ.ಯು.ಎಸ್‌. ವನಹಳ್ಳಿ, ಮಹಾದೇವ ಬರಗಿ, ರಾಜು ಭಾವಿಕಟ್ಟಿ, ಬಸವರಾಜ ಗುಡೋಡಗಿ, ಹೊಳೆಪ್ಪ ಬಾಡಗಿ, ಶಂಕರ ಸೊನ್ನದ, ಶ್ರೀಧರ ಪಿಸೆ, ಕಿರಣ ಕರಲಟ್ಟಿ, ವಿನೋದ ಸಿಂಪಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.