ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು
Team Udayavani, Jun 9, 2021, 9:12 AM IST
ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.
21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು.
ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡಿ, ಗಲಾಟೆ ಮಾಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ರಚಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಕಾನ್ಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ
ರಚಿತಾ ಸಾವು ಸಂಬಂಧ ಪತಿ ವೀರಣ್ಣ, ಮಾವ ಚಂದ್ರಕಾಂತ, ಅತ್ತೆ ಲಕ್ಷ್ಮಿಬಾಯಿ, ಮೈದುನ ಪವನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಮಹಿಳಾ ರೋಗಿ ಮೇಲೆ ಬಲಾತ್ಕಾರ ಯತ್ನ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ