ನಕಲಿ ಟ್ವಿಟ್ಟರ್ ಖಾತೆ ಸೃಷ್ಟಿಸಿದ ಕುತೂಹಲ: ಪ್ರೇಮ್ ಟ್ವೀಟ್ ಗೆ ರಕ್ಷಿತಾ ಸ್ಪಷ್ಟನೆ


Team Udayavani, Jun 9, 2021, 3:34 PM IST

raksita

ಬೆಂಗಳೂರು: ನಿರ್ದೇಶಕ ಪ್ರೇಮ್‌ ಹೆಸರಲ್ಲಿ ಟ್ವೀಟರ್‌ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಅನಾಮಿಕರು ಪೋಸ್ಟ್‌ ಹಾಕುವ ಮೂಲಕ ಗೊಂದಲಕ್ಕೆ ಕಾರಣರಾಗುತ್ತಿದ್ದಾರೆ. ಸೋಮವಾರ ಪ್ರೇಮ್‌ ಹೆಸ ರನ ಟ್ವೀಟರ್‌ ಖಾತೆಯಿಂದ ಬಂದ ಟ್ವೀಟ್‌ ವೊಂದು ಗೊಂದಲ ಹಾಗೂ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಯಿತು.

ಪ್ರೇಮ್‌ ತಮ್ಮ ಮುಂದಿನ ಚಿತ್ರದ ಘೋಷಣೆಯನ್ನು ಮಾಡಿದಂತಹ ಟ್ವೀಟ್‌ವೊಂದು ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದ್ದು ಸುಳ್ಳಲ್ಲ. “ಏಕ್‌ ಲವ್ಯ’ ನಂತರ ನನ್ನ ಮುಂದಿನ ನಿರ್ದೇಶನದ ಚಿತ್ರದ ದರ್ಶನ್‌ ಜೊತೆಗೆ. ಡಿ55 ಚಿತ್ರವನ್ನು ನಾನು ನಿರ್ದೇಶಿಸಲಿದ್ದು, ಶೀಘ್ರದಲ್ಲೇ ಟೈಟಲ್‌, ಫ‌ಸ್ಟ್‌ ಲುಕ್‌ ಅನೌನ್ಸ್‌ ಮಾಡುತ್ತೇನೆ’ ಎಂಬ ಟ್ವೀಟ್‌ವೊಂದು ಪ್ರೇಮ್‌ ತಮ್ಮ ಟ್ವೀಟರ್‌ ನಿಂದ ಮಾಡಿದಂತೆ ಹರಿದಾಡುತ್ತಿತ್ತು.

ಇದನ್ನೂ ಓದಿ:  ಏನಿದು ಕ್ಲಬ್ ಹೌಸ್ ಆ್ಯಪ್: ಇದರ ಜನಪ್ರಿಯತೆಗೆ ಕಾರಣಗಳೇನು ?

ಈ ಬಗ್ಗೆ ಸ್ಪಷ್ಟನೆ ನೀಡಿದ ಪ್ರೇಮ್‌ ಪತ್ನಿ ರಕ್ಷಿತಾ ಪ್ರೇಮ್‌, “ಇದು ಪ್ರೇಮ್‌ ಅವರ ಅಕೌಂಟ್‌ ಅಲ್ಲ. ಆದರೆ, ಈ ರೀತಿ ಟ್ವೀಟ್‌ ಮಾಡಿದವರಿಗೆ ಒಳ್ಳೆಯದಾಗಲಿ. ದರ್ಶನ್‌ ಹಾಗೂ ಪ್ರೇಮ್‌ ಮತ್ತೆ ಒಟ್ಟಿಗೆ ಕೆಲಸ ಮಾಡುವಂತಾಗಲಿ. ನಾನು ಆ ನಿರೀಕ್ಷೆಯಲ್ಲೇ ಇದ್ದೇನೆ’ ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯ ನಿರ್ದೇಶಕ ಪ್ರೇಮ್‌ “ಏಕ್‌ ಲವ್ಯ’ ಚಿತ್ರ ನಿರ್ದೇಶಿಸುತ್ತಿದ್ದು, ರಕ್ಷಿತಾ ಈ ಚಿತ್ರದ ನಿರ್ಮಾಪಕಿ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.