ಒಂಟಿ ಸಲಗದ ದಾಂಗುಡಿಗೆ ಬೆಳೆಗಳು ನಾಶ, ರೈತ ಹೈರಾಣು


Team Udayavani, Jun 9, 2021, 10:55 PM IST

Mysore, Hunusuru News

ಹುಣಸೂರು: ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ನೇರಳಕುಪ್ಪೆಯಲ್ಲಿ ಬಹುದಿನಗಳ ನಂತರ ಒಂಟಿ ಸಲಗ ಮತ್ತೆ ದಾಂಗುಡಿ ಇಟ್ಟಿದ್ದು, ಅಪಾರ ಬೆಳೆ ನಷ್ಟ ಮಾಡಿದೆ.

ಗ್ರಾಮದ ಮುಖ್ಯರಸ್ತೆ ಬಳಿಯೇ ಇರುವ ಗುರುರಾಜ್, ಶ್ರೀನಿವಾಸ್‌ ಎಂಬವರಿಗೆ  ಸೇರಿದ ಬಾಳೆ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದ್ದರೆ,  ತೆಂಗು-ಕಾಫಿ ಗಿಡಗಳನ್ನು ಸಿಗಿದು ಹಾಕಿದೆ.

ಇದನ್ನೂ ಓದಿ : ನರೇಗಾದಲ್ಲಿ ಹಳ್ಳಿಗಳ ಅಭಿವೃದ್ದಿಪಡಿಸಿಕೊಳ್ಳಿ : ಶಾಸಕ ಮಂಜುನಾಥ್

ಲೋಕೇಶ್,ನಾಗರಾಜ್, ಕಮಲಮ್ಮರಿಗೆ ಸೇರಿದ ಶುಂಠಿ ಬೆಳೆಯನ್ನು ಸ್ಪಿಂಕ್ಲರ್ ಸೆಟ್ಟನ್ನು ತುಳಿದು ನಾಶಪಡಿಸಿದೆ. ಅಲ್ಲದೆ ಶಂಕರ್ ಶಗ್ರಿತ್ತಾಯರಿಗೆ ಸೇರಿದ ಮಾವು, ಹಲಸು ಹಾಗೂ ಬಾಳೆ ಬೆಳೆಯನ್ನು ತಿಂದು ಹಾಳು ಮಾಡಿ. ಬೆಳಗಾಗುವಷ್ಟರಲ್ಲಿ ಮತ್ತೆ ಕಾಡು ಸೇರಿಕೊಂಡಿದೆ.

ಆಗಾಗ್ಗೆ ಉದ್ಯಾನದಿಂದ ಹೊರಬಂದು ರೈತರ ಬೆಳೆಗಳನ್ನು ನಾಶಪಡಿಸುವ ಈ ಸಲಗದ ಕಾಟದಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಒಂಟಿಸಲಗದ ಹಾವಳಿ ತಡೆಗಟ್ಟುವಂತೆ ರೈತರು ಆಗ್ರಹಿಸಿದ್ದಾರೆ.

ಇನ್ನು, ಸ್ಥಳಕ್ಕೆ ಡಿ ಆರ್‌ ಎಫ್‌ ಓಗಳಾದ ವೀರಭದ್ರ, ಸಿದ್ದರಾಜು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರ್ ನಡೆಸಿದರು.

ಇದನ್ನೂ ಓದಿ : ಬಿಜೆಪಿಯಲ್ಲಿನ ಗೊಂದಲಗಳ ಕುರಿತು ಚರ್ಚಿಸಲು ಶೀಘ್ರವೇ ರಾಜ್ಯಕ್ಕೆ ಅರುಣ್‌ ಸಿಂಗ್‌ ಆಗಮನ

ಟಾಪ್ ನ್ಯೂಸ್

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.