ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್: ಕೇನ್ ವಿಲಿಯಮ್ಸನ್ ಗೆ ರೆಸ್ಟ್


Team Udayavani, Jun 10, 2021, 9:37 AM IST

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್: ಕೇನ್ ವಿಲಿಯಮ್ಸನ್ ಗೆ ರೆಸ್ಟ್

ಬರ್ಮಿಂಗ್‌ಹ್ಯಾಮ್‌,: ನ್ಯೂಜಿಲ್ಯಾಂಡ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಇಂಗ್ಲೆಂಡ್‌ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಲಭ್ಯರಿರುವುದಿಲ್ಲ.

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಗಾಯದ ಭೀತಿಯಿಂದಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಟಾಮ್‌ ಲ್ಯಾಥಂ ಕಿವೀಸ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಕಳೆದ ಕೆಲವು ಸಮಯದಿಂದ ವಿಲಿಯಮ್ಸನ್‌ ಎಡಗೈ ಮಣಿಗಂಟಿನ ನೋವಿನಿಂದಾಗಿ ಸಮಸ್ಯೆಗೆ ಸಿಲುಕಿದ್ದರು. ಇದು ಉಲ್ಬಣಿಸುವ ಅಪಾಯವಿರುವುದರಿಂದ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ಕೋಚ್‌ ಗ್ಯಾರಿ ಸ್ಟೆಡ್‌ ಹೇಳಿದ್ದಾರೆ. ವಿಲಿಯಮ್ಸನ್‌ ಸ್ಥಾನವನ್ನು ವಿಲ್‌ ಯಂಗ್‌ ತುಂಬಲಿದ್ದಾರೆ.

ಇದನ್ನೂ ಓದಿ:ತೆರಿಗೆ ಪಾವತಿಸದ ಸಿರಿವಂತರು; ಪಟ್ಟಿಯಲ್ಲಿದ್ದಾರೆ ಬೆಜೋಸ್‌, ಮಸ್ಕ್; ದುಡ್ಡಿಲ್ಲ ಎಂದ ಕಂಗನಾ

ಲಾರ್ಡ್ಸ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾನದಲ್ಲಿ ಅಂತ್ಯವಾಗಿತ್ತು. ನಾಯಕ ವಿಲಿಯಮ್ಸನ್ ಎರಡೂ ಇನ್ನಿಂಗ್ಸ್ ಗಳಲ್ಲಿ ವಿಫಲರಾಗಿದ್ದರು.  ದ್ವಿತೀಯ ಟೆಸ್ಟ್‌ ಗುರುವಾರ ಎಜ್‌ಬಾಸ್ಟನ್‌ ಅಂಗಳದಲ್ಲಿ ಆರಂಭವಾಗಲಿದೆ.

ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಜೂ.18ರಂದು ಆರಂಭವಾಗಲಿದೆ. ಸೌಥಂಪ್ಟನ್ ನಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ  ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.