ಅರ್ಚಕರು, ಇಮಾಮ್‌, ಪಾದ್ರಿಗಳಿಗೆ ಕಿಟ್


Team Udayavani, Jun 10, 2021, 2:38 PM IST

covid kit

ಬೆಂಗಳೂರು: ಹಿಂದೂ ದೇವಾಲಯಗಳ ಅರ್ಚಕರು, ಮಸೀದಿಗಳ ಇಮಾಮ್‌ ಮತ್ತುಮೌಸಾನ್‌, ಚರ್ಚ್‌ಗಳ ಪಾದ್ರಿ, ಸಿಖ್‌ ಧರ್ಮಗುರು ಗಳಿಗೆ ಚಾಮರಾಜಪೇಟೆಯಲ್ಲಿ ಆಹಾರಧಾನ್ಯ ಕಿಟ್‌ ಹಾಗೂ ಐದು ಸಾವಿರ ರೂ. ಆರ್ಥಿಕನೆರವು ನೀಡಲಾಯಿತು.

ಚಾಮರಾಜಪೇಟೆಯಲ್ಲಿ ಬುಧವಾರ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ 130ದೇವಾಲಯಗಳ ಅರ್ಚಕರು, 95 ಮಸೀದಿಗಳಇಮಾಮ್‌ ಮತ್ತು ಮೌಸಾನ್‌, 45 ಚರ್ಚ್‌ಗಳಫಾದರ್‌, 4 ಸಿಖ್‌ ಧರ್ಮಗಳು ಸೇರಿ 380ಜನರಿಗೆ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕಜಮೀರ್‌ ಅಹಮದ್‌ ಅವರು ತಮ್ಮ ವೈಯಕ್ತಿಕವೆಚ್ಚದಲ್ಲಿ ಎರಡು ತಿಂಗಳಿಗೆ ಆಗುವಷ್ಟು ಆಹಾರಧಾನ್ಯಕಿಟ್‌ ಜತೆಗೆ ಐದು ಸಾವಿರ ರೂ. ನೆರವುನೀಡಿ ಗೌರವಿಸಿದರು.

ಇದೇ ವೇಳೆ ಸ್ಟೀಮ್‌ ಯಂತ್ರ, ಸ್ಯಾನಿಟೈಜರ್‌,ಮಾಸ್ಕ್ ಗಳನ್ನೂ ಸಹ ನೀಡಲಾಯಿತು. ಕೊರೊನಾ ಹೋಗಲಾಡಿಸಿ ಜನರ ಕಷ್ಟ ಕಡಿಮೆಯಾಗಲಿಎಂದು ಸರ್ವಧರ್ಮ ಪ್ರಾರ್ಥನೆ ಸಹಆಯೋಜಿಸಲಾಗಿತ್ತು.

ಸಿದ್ದು ಗೈರು: ಚಾಮರಾಜಪೇಟೆಯ ಪ್ರತಿ ಕಾರ್ಯಕ್ರಮಕ್ಕೂ ಹಾಜರಾಗುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಅವರು ಈ ಕಾರ್ಯಕ್ರಮದಲ್ಲಿ ಹಾಜರಾಗಬೇಕಿತ್ತಾದರೂ ಅನಾರೋಗ್ಯ ಕಾರಣ ಗೈರುಹಾಜರಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿದಜಮೀರ್‌ ಅಹಮದ್‌, ನಾನು ಮೊದಲಿನಿಂದಲೂಸಿದ್ದರಾಮಯ್ಯ ಅವರಿಗೆ ಮಾತ್ರ ಆಹ್ವಾನನೀಡುತ್ತಿದೆ.

ಅನಾರೋಗ್ಯ ಕಾರಣ ನಾನೇಬರುವುದು ಬೇಡ ಎಂದು ಮನವಿ ಮಾಡಿದೆಎಂದು ಹೇಳಿದರು.ಅರ್ಚಕರು, ಇಮಾಮ್‌, ಪಾದ್ರಿಗಳುಸಂಕಷ್ಟದಲ್ಲಿದ್ದು ಜನರ ಪ್ರಾರ್ಥನೆ ದೇವರಿಗೆಸಲ್ಲಿಸುವ ಕೆಲಸ ಮಾಡುವ ಅವರ ನೆರವಿಗೆಧಾವಿಸಿದ್ದೇನೆ. ಇದೊಂದು ವಿನೂತನಕಾರ್ಯಕ್ರಮ ಎಂದು ತಿಳಿಸಿದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.