ಒಂದು ಕಡೆ ಖುಷಿ ಮತ್ತೊಂದು ಕಡೆ ಬೇಜಾರು: ಸಂಗೀತಾ ಶೃಂಗೇರಿ ಲಾಕ್‌ ಡೌನ್‌ ಡೈರಿ


Team Udayavani, Jun 11, 2021, 8:42 AM IST

sangeetha sringeri

ರಕ್ಷಿತ್‌ ನಟನೆಯ “777 ಚಾರ್ಲಿ’ ಸೇರಿದಂತೆ ಒಂದೆರಡು ಸಿನಿಮಾಗಳಲ್ಲಿ ಬಿಝಿಯಾಗಿರುವ ನವನಟಿ ಸಂಗೀತಾ ಶೃಂಗೇರಿ ತಮ್ಮ ಲಾಕ್‌ಡೌನ್‌ ಡೈರಿಯನ್ನು ಇಲ್ಲಿ ಹಂಚಿಕೊಂಡಿದ್ದಾರೆ..

“ಕೋವಿಡ್‌ ಲಾಕ್‌ಡೌನ್‌ ಇಲ್ಲದಿದ್ದರೆ, ಎಂದಿನಂತೆನನ್ನ ಸಿನಿಮಾ ಕೆಲಸಗಳಲ್ಲಿ ಬಿಝಿಯಾಗಿರುತ್ತಿದೆ. ಆದ್ರೆ ಈಗ ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗಿದೆ. ತುಂಬಾ ದಿನಗಳ ಬಳಿಕ ಮನೆಯಲ್ಲಿ ಫ್ಯಾಮಿಲಿ ಜೊತೆ ಇರೋದಕ್ಕೆ ಖುಷಿಯಾಗುತ್ತಿದೆ. ಆದ್ರೆ ಸಿನಿಮಾ ಕೆಲಸಗಳು ಇಲ್ಲವಲ್ಲ ಅಂಥ ಬೇಜಾರು ಕೂಡ ಆಗ್ತಿದೆ. ಆದ್ರೆ ಎಲ್ಲರೂ ಸೇಫ್ ಆಗಿರಬೇಕು, ಎಲ್ಲರಿಗೂ ಒಳ್ಳೆಯ ದಾಗಬೇಕು ಅಂಥ ಉದ್ದೇಶದಿಂದ ಲಾಕ್‌ಡೌನ್‌ ಮಾಡಿರೋದ್ರಿಂದ ನಾವೆಲ್ಲರೂ ಸಪೋರ್ಟ್‌ ಮಾಡಲೇಬೇಕು’ ಇದು ನಟಿ ಸಂಗೀತಾ ಶೃಂಗೇರಿ ಮಾತು.

ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ತಂಡ ಪ್ರಕಟ; ಧವನ್ ನಾಯಕತ್ವ, ಪಡಿಕ್ಕಲ್ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

ಮನೆಯಲ್ಲೇ ಸಿನಿಮಾ ಹೋಮ್‌ವರ್ಕ್‌ ಕಳೆದ ಒಂದು ತಿಂಗಳಿನಿಂದ ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇರುವ ಸಂಗೀತಾ ಶೃಂಗೇರಿ, ಸದ್ಯ ತಮ್ಮ ಮುಂದಿನ ಸಿನಿಮಾಗಳಿಗಾಗಿ ಒಂದಷ್ಟು ಹೋಮ್‌ ವರ್ಕ್‌ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಸಂಗೀತಾ, “ಸದ್ಯ ನಾನು ಅಭಿನಯಿಸಿರುವ “ಚಾರ್ಲಿ 777′ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಲಾಕ್‌ಡೌನ್‌ ಇರೋದ್ರಿಂದ ಹೊರಗೆಲ್ಲೂ ಹೋಗಿ ಸಿನಿಮಾ ಪ್ರಮೋಶನ್ಸ್‌ ಮಾಡುವಂತಿಲ್ಲ. ಹಾಗಾಗಿ ಆಲ್‌ ಲೈನ್‌, ಸೋಶಿಯಲ್‌ ಮೀಡಿಯಾದಲ್ಲೇ ನಾನು, ನಮ್ಮ ಟೀಮ್‌ ಒಂದಷ್ಟು ಸಿನಿಮಾದ ಪ್ರಮೋಶನ್ಸ್‌ ಕೆಲಸ ಮಾಡುತ್ತಿದ್ದೇವೆ. ಮುಖ್ಯವಾಗಿ ಇದು ನಮಗೆ ಒಂದು ಸವಾಲು. ಜೊತೆಗೆ ನಮಗೆ ಹಾಗೂ ನಮ್ಮ ಫ್ಯಾಮಿಲಿಗೆ ಸಮಯ ಕೊಡಲು ಸಿಕ್ಕ ಒಂದು ಅದ್ಭುತ ಅವಕಾಶ. ನಾನು ಅದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇನೆ’ ಎಂದು ಹೇಳುವ ಸಂಗೀತಾ, ಇತ್ತೀಚೆಗೆ ಕರ್ಣನ್‌ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಜೊತೆಗೆ ಯೋಗ, ಅಡುಗೆಯಲ್ಲಿ ಬಿಝಿಯಾಗುತ್ತಾ ಸಮಯ ಕಳೆಯುತ್ತಿದ್ದಾರೆ.

ಸೇಫ್ ಆಗಿರೋದು ಮುಖ್ಯ

ಎಲ್ಲರೂ ಕೊರೊನಾದಿಂದ ದೂರವಿದ್ದು, ಸೇಫ್ ಆಗಿರೋದು ಕೂಡಾ ಮುಖ್ಯ ಎಂಬುದು ಸಂಗೀತಾ ಮಾತು. “ಆದಷ್ಟು ಹೊರಗಿನ ಓಡಾಟ ಕಡಿಮೆ ಮಾಡಿ. ಮನೆಯಲ್ಲೇ ಇದ್ದು ಹೊಸದಾಗಿ ಏನು ಮಾಡಬೇಕು ಅಂಥ ಯೋಚಿಸಿದರೆ, ಹತ್ತಾರು ಮಾರ್ಗಗಳು ಸಿಗುತ್ತವೆ. ಬೇರೆಯವರಿಗಿಂತ ನಾವೂ ಸೇಫ್ ಆಗಿದ್ದು, ನಮ್ಮಿಂದ ಬೇರೆಯವರಿಗೆ ತೊಂದರೆಯಾಗದಂತೆ ಜಾಗೃತೆ ವಹಿಸಬೇಕು’ ಎಂಬುದು ಸಂಗೀತಾ ಮಾತು

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.