ಅಮ್ಮ…!


Team Udayavani, Jun 11, 2021, 1:07 PM IST

mother

ಮನೆ ಮನೆಯಲ್ಲೂ  ಮನ ಮನದಲ್ಲೂ

ಕಟ್ಟುವಳು ಮಮತೆಯ ತೋರಣ…

ಅವಳು ಒಲವೊ ಕಾಣದ ಹಾಗೆ

ಇರುವ ಹೋಳಿಗೆಯೊಳಗಿನ ಹೂರಣ…

ಅನುಗಾಲವು ಮನೆಯಲ್ಲಿ ಬಿಡುವಿಲ್ಲದೆ

ಕೆಲಸ ಮಾಡಲು ಪಣತೊಟ್ಟ ಯಂತ್ರ….

ದೇಹಕ್ಕೆ ರಕ್ತ ಸರಬರಾಜು ಮಾಡಲು ನಿಂತ

ಹೃದಯಕ್ಕೆ ಸಮಾನಳು ಅವಳಂತ…

ಅಂದು ಮನೆಯ ಕಡೆ ಮುಖ ಮಾಡಿದರೆ

ನೆನಪಾಗುತ್ತಿದ್ದವಳು ಅದೇ ಅಮ್ಮ

ಇಂದು ಕೇವಲ ವೀಡಿಯೋ ಕಾಲ್‌ನಲ್ಲಿ

ನೀ ಆರಾಮ, ನಾ ಆರಾಮ…

ಬೇಗ ನಾ ಹಾಡಬೇಕೆಂದು ಬಯಸಿದರು

ಇಂತಹ ಸ್ಥಿತಿಗೆ ವಿರಾಮ

ಅದೆನೋ ಕೊರೊನಾ ಅನ್ನುವ

ರೋಗಾಣುವಂತೆ ರಾಮ..ರಾಮ…

 

ಗೋವರ್ಧನ ಗಿರಿ ಜೋಷಿ, ಲಂಡನ್‌

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.