ಮೆಣಸಿನಕಾಯಿ ಮಾರಾಟ ಅಂಗಡಿಯಲ್ಲಿ 4.80 ಲಕ್ಷ ರೂ. ಕಳ್ಳತನ: ಆರೋಪಿ ಬಂಧನ
Team Udayavani, Jun 11, 2021, 2:00 PM IST
ಹುಬ್ಬಳ್ಳಿ: ಇಲ್ಲಿನ ಎಪಿಎಂಸಿಯ ಮೆಣಸಿನಕಾಯಿ ಮಾರಾಟ ಅಂಗಡಿಯಲ್ಲಿ 4.80 ಲಕ್ಷ ರೂ. ಕಳ್ಳತನ ಮಾಡಿದ್ದ ಓರ್ವನನ್ನು ಎಪಿಎಂಸಿ- ನವನಗರ ಠಾಣೆ ಪೊಲೀಸರು ಬಂಧಿಸಿ, ಆತನಿಂದ 2.80 ಲಕ್ಷ ರೂ. ಹಾಗೂ ಕಾರು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಹಾಸನ ಜಿಲ್ಲೆ ವಿಜಯನಗರ ಪಾರ್ಕ್ ರೋಡ್ ನಿವಾಸಿ ಮಹಮ್ಮದ್ ಇಕ್ಬಾಲ್ ಅಬ್ದುಲ್ ಜಬ್ಬರ್ ಬಂಧಿತ.
ಇದನ್ನೂ ಓದಿ:ಮೈಸೂರಿನಲ್ಲಿ ಭೂ ಹಗರಣ : ಪ್ರಾದೇಶಿಕ ಆಯುಕ್ತರಿಂದ ತನಿಖೆಯಾಗಬೇಕು ಎಂದ ಹೆಚ್. ವಿಶ್ವನಾಥ್
ಈತನು ಇಲ್ಲಿನ ಎಪಿಎಂಸಿ ಯಾರ್ಡ್ ದಲ್ಲಿನ ಸೈಯದಸಾಬ್ ಲಿಂಬುವಾಲೆ ಅವರ ಮೆಣಸಿನಕಾಯಿ ಅಂಗಡಿಯಲ್ಲಿ ಫೆಬ್ರವರಿ 8ರಂದು ಮಧ್ಯಾಹ್ನ ಕ್ಯಾಶ್ ಲಾಕರ್ ನಲ್ಲಿದ್ದ 4.80ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಎಪಿಎಂಸಿ-ನವನಗರ ಠಾಣೆ ಪೊಲೀಸರು ಆರೋಪಿಯನ್ನು ಜೂ. 9ರಂದು ಹಾಸನದಲ್ಲಿ ಪತ್ತೆ ಮಾಡಿ, 2.80ಲಕ್ಷ ರೂ. ಸಮೇತ ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ