ಹಿರಿಯ ಪತ್ರಕರ್ತ–ಸಿನಿಮಾ ನಟ ಸುರೇಶ್ ಚಂದ್ರ ಇನ್ನಿಲ್ಲ
Team Udayavani, Jun 11, 2021, 2:29 PM IST
ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್ಚಂದ್ರ ಅವರು ಇಂದು ( ಜೂನ್ 11) ಮಧ್ಯಾಹ್ನ ಮೃತ ಪಟ್ಟಿದ್ದಾರೆ.
ಇತ್ತೀಚಿಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್ಚಂದ್ರ ಅವರು ಚಂದನವನದ ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್, ದೇವರಾಜ್ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಟ, ನಿರ್ದೇಶಕ ಎಸ್.ನಾರಾಯಣ್ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ ಕಾಣಿಸಿಕೊಂಡ ಸುರೇಶ್ಚಂದ್ರ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.
ಸಂಜೆವಾಣಿ ಪತ್ರಿಕೆಯಲ್ಲಿ ಸುದೀರ್ಘವಾಗಿ ಕೆಲಸ ನಿರ್ವಹಿಸಿದ್ದ ಅವರು ಕಳೆದ ವರ್ಷ ನಿವೃತ್ತಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು