ಪೌರಕಾರ್ಮಿಕರ ಸೇವೆ ಅನನ್ಯ: ಮಂಜುನಾಥ್


Team Udayavani, Jun 11, 2021, 5:18 PM IST

covid news

ದೇವನಹಳ್ಳಿ: ಪೌರಕಾರ್ಮಿಕರು ತಮ್ಮ ಜೀವದಹಂಗು ತೊರೆದು ಪಟ್ಟಣವನ್ನು ಸ್ವತ್ಛ ಮಾಡುವಕೆಲಸದಲ್ಲಿ ತೊಡಗಿರುವುದು ಉತ್ತಮಕಾರ್ಯವಾಗಿದೆ ಎಂದು ತಾಲೂಕು ಬಿಜೆಪಿಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌ತಿಳಿಸಿದರು.

ಪಟ್ಟಣದ ಪುರಸಭ ಕಚೇರಿ ಆವರಣದಲ್ಲಿಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ ನಾರಾಯಣಸ್ವಾಮಿಸಹಕಾರದೊಂದಿಗೆ ಪೌರ ಕಾರ್ಮಿಕರಿಗೆ ವಿವಿಧಪರಿಕರ ವಿತರಿಸಿ ಮಾತನಾಡಿ, ಪೌರಕಾರ್ಮಿಕರುಕೊರೊನಾ ವಾರಿಯರ್ಸ್‌ನಂತೆ ಕೆಲಸಮಾಡುತ್ತಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡಿದರೆ,ತಮ್ಮ ಕಾರ್ಯವನ್ನು ಮತ್ತಷ್ಟು ಚೆನ್ನಾಗಿಮಾಡುತ್ತಾರೆ. ಪೌರ ಕಾರ್ಮಿಕರು ಪಟ್ಟಣದಸ್ವತ್ಛತಾ ಕಾರ್ಯದಲ್ಲಿ ಸುರಕ್ಷತಾ ಕ್ರಮವಹಿಸಬೇಕು. ಸ್ಯಾನಿಟೈಸರ್‌, ಕೈಗ್ಲೋಸ್‌ ಮತ್ತಿತರಪರಿಕರಗಳನ್ನು ಬಳಸಬೇಕು ಎಂದು ಹೇಳಿದರು.

ಆರೋಗ್ಯ ಲೆಕ್ಕಿಸದೆ ಸೇವೆ: ಜಿಲ್ಲಾ ಬಿಜೆಪಿ ಎಸ್‌ಸಿಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್‌ಬಾಬು ಮಾತನಾಡಿ, ಪಟ್ಟಣವನ್ನುಸ್ವತ್ಛಗೊಳಿಸುತ್ತಾ ಕಾಯಕವೇ ಕೈಲಾಸ ಎಂದುನಂಬಿ ಬದುಕುತ್ತಿರುವ ಪೌರಕಾರ್ಮಿಕ ವರ್ಗತಮ್ಮ ಆರೋಗ್ಯವನ್ನು ಲೆಕ್ಕಿಸದೆ ಮಾಡುತ್ತಿರುವಸೇವೆ ಶ್ಲಾಘನೀಯ. ಪಟ್ಟಣವನ್ನು ಸ್ವತ್ಛವಾಗಿಇಡುವ ಪೌರಕಾರ್ಮಿಕರಿಗೆ ಸಹಾಯಮಾಡುವುದು ದೇವರಿಗೆ ಮಾಡುವ ಕೆಲಸವಿದ್ದಂತೆಎಂದು ಹೇಳಿದರು.

ಪುರಸಭಾ ಸದಸ್ಯರಾದ ಲಕ್ಷ್ಮೀ ಅಂಬರೀಶ್‌,ಚೈತ್ರ ವಿಜಯಕುಮಾರ್‌, ಪುರಸಭಾಮುಖ್ಯಾಧಿಕಾರಿ ಎ.ಎಚ್‌. ನಾಗರಾಜ್‌, ಸೈನಿಕಪ್ರಕೋಷ್ಟದ ಸಂಚಾಲಕ ವೆಂಕಟೇಶ್‌, ಮುಖಂಡಅಮರ್‌ ನಾರಾಯಣ್‌, ಆರೋಗ್ಯ ನಿರೀಕ್ಷಕರಾದಶ್ರೀದೇವಿ, ತೃಪ್ತಿ ಹಾಜರಿದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.