ರಾಸುಗಳ ಕಾಲುಬಾಯಿ ರೋಗ ತಡೆಗೆ ಲಸಿಕೆ ಹಾಕಿಸಿ


Team Udayavani, Jun 11, 2021, 5:22 PM IST

vaccination

ದೊಡ್ಡಬಳ್ಳಾಪುರ: ಕಾಲುಬಾಯಿ ರೋಗವನ್ನುತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆಯನ್ನು ಹಾಕಿಸಬೇಕು. ರೋಗಬಂದ ರಾಸುಗಳನ್ನು ಆರೋಗ್ಯವಂತ ದನಗಳಿಂದ ಬೇರ್ಪಡಿಸಿ, ಕೂಡಲೇ ಪಶು ವೈದ್ಯರಿಂದ ಸೂಕ್ತಚಿಕಿತ್ಸೆ ನೀಡಬೇಕು ಎಂದು ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಅಂಜನಪ್ಪ ತಿಳಿಸಿದರು.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾಇಲಾಖೆ ವತಿಯಿಂದ ನಗರಸಭೆ ವ್ಯಾಪ್ತಿ ಹಾಗೂನಗರದಿಂದ 5 ಕಿ.ಮೀ ಸುತ್ತಲಿನ ಗ್ರಾಮಗಳಲ್ಲಿಗುರುವಾರ ಹಮ್ಮಿಕೊಂಡಿದ್ದ ಕಾಲುಬಾಯಿ ಲಸಿಕಾಕಾರ್ಯಕ್ರಮದಲ್ಲಿ ಮಾತನಾಡಿ, ಕಾಲುಬಾಯಿರೋಗಕ್ಕೆ ತುತ್ತಾದ ರಾಸುವಿನ ಬಾಯಿಂದ ಜೊಲ್ಲುಸೋರಲು ಆರಂಭವಾಗುತ್ತದೆ. ರಾಸುವಿನಬಾಯಲ್ಲಿ ಸಣ್ಣ ಗುಳ್ಳೆಗಳು ಆಗುವ ಮೂಲಕಉಣ್ಣಾಗಲಿದೆ. ಇದರಿಂದ ಹುಲ್ಲು ತಿನ್ನಲುಸಾಧ್ಯವಾಗದೇ ರಾಸು ನಿಶಕ್ತಿಯಾಗುತ್ತದೆ.ರಾಸುವಿನ ಗೊರಸುಗಳಲ್ಲೂ ಗಾಯಗಳಾಗಿನಡೆಯಲು ಕಷ್ಟವಾಗುತ್ತದೆ. ಈ ಎಲ್ಲಾ ಲಕ್ಷಣಗಳುಆರಂಭವಾಗುತ್ತಿದ್ದಂತೆ ಸೂಕ್ತ ಸಮಯಕ್ಕೆ ಚಿಕಿತ್ಸೆದೊರೆಯದೇ ಇದ್ದರೆ ರಾಸು ಮೃತಪಡುವಅಪಾಯವೇ ಹೆಚ್ಚಾಗಿರುತ್ತದೆ ಎಂದು ಹೇಳಿದರು.

ರೈತರು ಎಚ್ಚರವಹಿಸಿ: ರಾಸುಗಳು ಗುಂಪಾಗಿಮೇವು ಮೇಯಲು ಕೆರೆ ಅಂಗಳ ಮತ್ತಿತರೆಕಡೆಗಳಲ್ಲಿ ಸೇರಿದಾಗಲು ಕಾಲುಬಾಯಿ ರೋಗಒಂದು ರಾಸುವಿನಿಂದ ಮತ್ತೂಂದು ರಾಸುವಿಗೆಹರಡಲಿದೆ. ರೈತರು ಎಚ್ಚರ ವಹಿಸಬೇಕು.ರಾಸುಗಳ ಗಾಯಗಳ ಸೂಕ್ತ ಉಪಚಾರದಜೊತೆಯಲ್ಲಿ ಖನಿಜ ಮಿಶ್ರಣ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನುತಪ್ಪಿಸಬಹುದು ಎಂದರು.

ಲಸಿಕೆ ಹಾಕಲು ವೈದ್ಯರ ತಂಡ ನಿಯೋಜನೆ:ಕಾಲುಬಾಯಿ ಲಸಿಕೆ ಹಾಕಲು ಹತ್ತು ಜನ ಪಶುವೈದ್ಯರ ತಂಡಗಳನ್ನು ನಿಯೋಜಿಸಲಾಗಿದೆ. ಕಸಬಾಯೋಬಳಿಯಲ್ಲಿ 1,568 ಹಸುಗಳು, 73 ಎಮ್ಮೆಗಳುಸೇರಿದಂತೆ ಒಟ್ಟು 1,651 ಇವೆ. ಈ ಎÇÉಾರಾಸುಗಳಿಗೂ ಸಾಮೂಹಿಕವಾಗಿ ಕಾಲುಬಾಯಿಲಸಿಕೆ ಹಾಕಲಾಗುತ್ತಿದೆ ಎಂದು ಹೇಳಿದರು.ಎಲ್ಲಾ ಗ್ರಾಮದಲ್ಲೂ ಲಸಿಕೆ ಹಾಕಿ: ತಾಲೂಕಿನವಿವಿಧ ಗ್ರಾಮಗಳಲ್ಲಿ ಹಸುಗಳನ್ನು ಕಾಲುಬಾಯಿ ರೋಗವಿದ್ದು, ರೈತರು ತೀವ್ರ ಸಂಕಷ್ಟಕ್ಕೆಸಿಲುಕುವಂತಾಗಿದೆ. ಕಸಬಾ ಹೋಬಳಿ, ನಗರಸಭೆವ್ಯಾಪ್ತಿಯಲ್ಲಿ ಲಸಿಕೆ ಹಾಕಿದಂತೆ ಇತರೆ ಗ್ರಾಮಗಳಲ್ಲಿಯೂ ರಾಸುಗಳಿಗೆ ಕಾಲುಬಾಯಿ ಲಸಿಕೆಹಾಕಬೇಕಿದೆ ಎಂದು ರೈತರು ಮನವಿ ಮಾಡಿದ್ದಾರೆ.ಪಶು ವೈದ್ಯರಾದ ಡಾ.ಎಸ್‌.ವಿಶ್ವನಾಥ್‌,ಕುಚ್ಚಪ್ಪನ ಪೇಟೆ ಡೇರಿ ಕಾರ್ಯದರ್ಶಿ ರಾಜೇಂದ್ರಹಾಜರಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.