ವಾರಿಯರ್ಸ್ಗೆ ಆಹಾರ ಕಿಟ್ ವಿತರಣೆ
Team Udayavani, Jun 11, 2021, 7:37 PM IST
ಮಂಡ್ಯ: ಯೋಧ ಹಾಗೂ ರೈತ ದೇಶದ ಬೆನ್ನುಲುಬಾದರೆ, ಪ್ರಸ್ತುತ ಸಂದರ್ಭದಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ವೈದ್ಯರು ದೇಶದಆರೋಗ್ಯ ಸುಧಾರಿಸುವಲ್ಲಿ ಬೆನ್ನೆಲುಬಾಗಿ ಶ್ರಮಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಕೀಲಾರ ಕೆ.ಕೆ.ರಾಧಾಕೃಷ್ಣ ಅಭಿಪ್ರಾಯಪಟ್ಟರು.
ನಗರದ ಶಂಕರಪುರ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವಆಶಾ ಕಾರ್ಯಕರ್ತೆಯರು, ದಾದಿಯರಿಗೆ ಕೀಲಾರರಾಧಾಕೃಷ್ಣ ಅಭಿಮಾನಿಗಳ ಬಳಗದ ವತಿಯಿಂದಆಹಾರ ಕಿಟ್ ವಿತರಿಸಿ ಮಾತನಾಡಿದರು.
ಕೊರೊನಾಇನ್ನೂ 2ರಿಂದ 3 ವರ್ಷ ಇರುವ ಮುನ್ಸೂಚನೆ ಇದ್ದು,ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುವುದನ್ನು ಕಡಿಮೆ ಮಾಡಿ ಎಂದರು.ವಿಧಾನಸಭಾಕ್ಷೇತ್ರದ ಎಲ್ಲ 24 ಗ್ರಾಪಂ ವ್ಯಾಪ್ತಿಯ ವಾರಿಯರ್ಗಳಾದ ಆಶಾ, ಶುಶ್ರೂಷಕರು, ಡಿ.ಗ್ರೂಪ್ ನೌಕರರಿಗೆಆಹಾರ ಕಿಟ್ ವಿತರಿಸಲಾಗಿದ್ದು, ಈಗಾಗಲೇ ನಗರದ35 ವಾರ್ಡ್, 160 ಹಳ್ಳಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆಮಾಡಲಾಗಿದೆ ಎಂದರು.
ಶಂಕರಪುರ ಪ್ರಾಥಮಿಕಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿ ಡಾ.ಯಶವಂತಗೌಡ, ಗ್ರಾಪಂ ಸದಸ್ಯೆ ಕಲ್ಪನಾ, ನಗರಸಭಾ ಸದಸ್ಯೆಸೌಭಾಗ್ಯ, ಮಾಜಿ ಸದಸ್ಯ ಬೋರೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ