ಕುಲಭೂಷಣ ಜಾಧವ್ಗೆ ಗಲ್ಲು ಶಿಕ್ಷೆ ವಿರುದ್ಧ ಮೇಲ್ಮನವಿಗೆ ಅವಕಾಶ: ಕೇಂದ್ರ ಸಂತಸ
Team Udayavani, Jun 12, 2021, 6:30 AM IST
ಹೊಸದಿಲ್ಲಿ/ಇಸ್ಲಾಮಾಬಾದ್: ಪಾಕಿಸ್ಥಾನದ ಸೆರೆಯಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ ಜಾಧವ್ಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಕೇಂದ್ರ ಸರಕಾರ ಸಂತಸ ವ್ಯಕ್ತಪಡಿಸಿದೆ.
ಆದರೆ ಜಾಧ ವ್ಗೆ ತಟಸ್ಥ ಕಾನೂನು ಸಂಸ್ಥೆ ಅಥವಾ ಭಾರ ತೀಯ ವಕೀಲರ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿ ಕೊಡ ಬೇಕು ಎಂದು ಶುಕ್ರವಾರ ಹೊಸದಿಲ್ಲಿಯಲ್ಲಿ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಇಲ್ಲದೇ ಇದ್ದರೆ, ಈ ಅವಕಾಶಕ್ಕೆ ಅರ್ಥವೇ ಇಲ್ಲದಂತಾಗುತ್ತದೆ ಎಂದು ಸರಕಾರ ತಿಳಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾ ಲಯ ಮರಣದಂಡನೆ ಶಿಕ್ಷೆ ಪರಿಶೀ ಲಿಸುವಂತೆ ಪಾಕಿಸ್ಥಾನ ಸರಕಾರಕ್ಕೆ ಸೂಚಿಸಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಕೇಂದ್ರ ಸರಕಾರ ಕಟುವಾಗಿ ಆಕ್ಷೇಪಿಸಿತ್ತು.
ಗುರುವಾರ ಪಾಕಿಸ್ಥಾನ ಸಂಸತ್ನ ನ್ಯಾಶನಲ್ ಅಸೆಂಬ್ಲಿ ಜಾಧವ್ಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ಒಪ್ಪಿಗೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ