‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ
Team Udayavani, Jun 12, 2021, 3:11 PM IST
ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ.
ಇದನ್ನೂ ಓದಿ: ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ
ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ ಆದ್ರೆ ಲಸಿಕೆ ಬೇಡ ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರ ತಪ್ಪು ಭಾವನೆಯಿಂದ ಆರೋಗ್ಯ ಸಿಬ್ಬಂದಿಗಳು ಲಸಿಕೆ ಹಾಕಿಸಲು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ