ಎಪ್ಪತ್ತೈದು ದಿನಗಳಿಂದ ಬೆಳಗುತ್ತಿದೆ ನಂದಾದೀಪ  

­ಗಾಲವ ಕ್ಷೇತ್ರದಲ್ಲೊಂದು ಕೌತುಕ, ­ದೀಪ ನೋಡಲು ಜನರ ದೌಡು  

Team Udayavani, Jun 12, 2021, 4:34 PM IST

11 bgk-4b

ಗಲಗಲಿ: ಕಳೆದ ಹತ್ತು ವಾರಗಳ ಹಿಂದೆ ಅಂದರೆ ಎಪ್ಪತ್ತೆçದು ದಿನಗಳ ಹಿಂದೆ ಮನೆಯೊಂದರ ಜಗುಲಿಯ ಮೇಲೆ ದೇವರಮುಂದೆ ಹಚ್ಚಿಟ್ಟ ಪುಟ್ಟದೀಪವೊಂದು ನಿರಂತರ ಬೆಳಗುತ್ತಲಿದ್ದು, ಸ್ಥಳೀಯ ನಾಗರಿಕರಿಗೆ ಆಶ್ಚರ್ಯ ಉಂಟುಮಾಡಿದೆ.

ಹೌದು! ಜಿಲ್ಲೆಯ ಗಲಗಲಿ ಧಾರ್ಮಿಕ ಕ್ಷೇತ್ರ ವೆನಿಸಿದೆ ಆಗಾಗ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಯಶಸ್ವಿಯಾಗಿ ನಡೆಯತ್ತಲೇ ಇರುತ್ತವೆ. ಈಗ ವಿಶೇಷವೆಂದರೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರದ ಕತ್ತಿನವರ ಓಣಿಯ ಬೋರವ್ವಾ ಶ್ರೀಶೈಲಪ್ಪ ಕತ್ತಿಯವರ ಮನೆಯಲ್ಲಿ ದೇವರಮುಂದೆ 75 ದಿನಗಳಹಿಂದೆ ಎಣ್ಣಿಹಾಕಿ ಹಚ್ಚಿದ ಪುಟ್ಟದೀಪವೊಂದು ಮತ್ತೂಮ್ಮೆ ಎಣ್ಣಿಯನ್ನು ಹಾಕದೇ ಇಂದಿನವರೆಗೆ ನಿರಂತರವಾಗಿ ಬೆಳಗುತ್ತಿದೆ.

ದೀಪ ನೋಡಲು ದೌಡು!: ಇಂಥ ಕೌತುಕವೊಂದು ನಡೆದಿರುವ ಕಾರಣಕ್ಕಾಗಿಯೋ ಈ ವಿಷಯ ಜನರಿಂದ ಜನರಿಗೆ ತಲುಪಿದ್ದು ಬೋರವ್ವ ಕತ್ತಿ ಅವರ ಮನೆಗೆ ಗ್ರಾಮಸ್ಥರು ದೌಡಾಯಿಸುತ್ತಿದ್ದಾರೆ. ಆಸ್ತಿಕರೇನಕರು ಅವರಮನೆಗೆ ತೆರಳಿ ದೀಪವನ್ನು ನೋಡಿ ಆಶ್ವರ್ಯ ಹಾಗೂ ಭಕ್ತಿಯಿಂದ ಗಮನಿಸಿ ಕೈಮುಗಿದು ಬರುತ್ತಿದ್ದಾರೆ.

ನಡೆದದ್ದೇನು?: ಮಲ್ಲಿಕಾರ್ಜುನ ಕಂಬಿ ಐದೇಶಿ ನಡೆಯುವ 29 ದಿನಗಳ ಹಿಂದೆ ಅಂದರೆ ಹೋಳಿ ಹುಣ್ಣಿಮೆಯ ಮರುದಿನ ಗಲಗಲಿಯಿಂದ ಶ್ರೀಶೈಲ ಕ್ಷೇತ್ರಕ್ಕೆ ಕಂಬಿಗಳನ್ನು ಕಳಿಸುವ ಕಾರ್ಯಕ್ರಮದಂದು ಪೂಜೆಮಾಡಿ ದೇವರಮುಂದೆ ದೀಪಹಚ್ಚಿ ಒಂದು ತಿಂಗಳು ಮನೆಗೆ ಬೀಗಹಾಕಿ ಕತ್ತಿಯವರ ಮನೆಯವರೆಲ್ಲ ಊರಿಗೆ ತೆರಳಿದ್ದಾರೆ, ತಿಂಗಳ ನಂತರ ಐದೇಶಿ ನಿಮಿತ್ತ ಊರಿಗೆ ಬಂದಾಗ ಆಶ್ವರ್ಯ ಕಾದಿತ್ತು ದೀಪ ಹಾಗೇ ಬೆಳಗುತ್ತಿತ್ತಂತೆ. ಈ ವಿಷಯ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಈ ದೀಪ ಇವತ್ತಿಗೆ 75 ದಿನಗಳಿಂದ ಬೆಳಗುತ್ತಿರುವದನ್ನು ನೋಡಿ ಕೆಲವರು ಭಕ್ತಿ ಪರವಶರಾಗಿದ್ದು ಗ್ರಾಮದ ಧಾರ್ಮಿಕ ಗುರುಗಳು ಇದನ್ನು ಕಂಡು ಮೂಕ ವಿಸ್ಮಿತರಾಗಿದ್ದು, ಇದೊಂದು ಕೌತುಕ ಎನ್ನುತ್ತಿದ್ದಾರೆ.

ಕೃಷ್ಣಾ ನದಿಯ ತಟಾಕ, ಧಾರ್ಮಿಕಸ್ಥಾನ, ಗಾಲವಕ್ಷೇತ್ರದಲ್ಲಿ ಇಂಥ ಪವಾಡಗಳು ನಡೆದದ್ದು ಭಕ್ತಿ ಹೆಚ್ಚುವಂತೆ ಮಾಡುತ್ತಿದ್ದು ಇಂತಹ ಘಟನೆಗಳು ನಮ್ಮೂರಿಗೆ ನೆಮ್ಮದಿ ತರಲಿವೆ ಎಂದು ಗ್ರಾಮದ ಸಾಮಾಜಿಕ ಕಾರ್ಯಕರ್ತ ರಮೇಶ ಇಂಗಳಗಾವಿ ಹೇಳಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.