ಧರ್ಮಸ್ಥಳ ಸಂಸ್ಥೆಯಿಂದ ಆಹಾರ ಕಿಟ್
Team Udayavani, Jun 12, 2021, 5:25 PM IST
ಯಳಂದೂರು: ಕೋವಿಡ್ ಸಂಕಷ್ಟಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ತಾಲೂಕಿನಲ್ಲಿಹಲವು ಸೌಲಭ್ಯ ಒದಗಿಸಲಾಗಿದೆಎಂದು ತಾಲೂಕು ಯೋಜನಾಧಿಕಾರಿ ಎಂ.ಎಸ್. ಪ್ರವೀಣ್ ತಿಳಿಸಿದರು.
ಪಟ್ಟಣದ ಸಂಸ್ಥೆಯ ಕಚೇರಿಯಲ್ಲಿಶುಕ್ರವಾರ 150 ಕುಟುಂಬಗಳಿಗೆಆಹಾರ ಕಿಟ್ ವಿತರಿಸಿ ಮಾತನಾಡಿದಅವರು, ಸೋಂಕಿತರನ್ನು ಆಸ್ಪತ್ರೆಗೆಸಾಗಿಸಲು ವಾಹನ ನೀಡಲಾಗಿದೆ. ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 25 ಕ್ಕೂ ಹೆಚ್ಚು ಕೋವಿಡ್ಜಾಗೃತಿ ಸಭೆ ಆಯೋಜಿಸಿ, 23ಸಾವಿರ ಮಂದಿಗೆ ಆರೋಗ್ಯ ರûಾಕಾರ್ಡ್ ನೀಡಲಾಗಿದೆ ಎಂದರು.
ಇದೇ ವೇಳೆ ತಾಲೂಕಿನ ಪತ್ರಕರ್ತರಿಗೂ ಆಹಾರ ಕಿಟ್ ವಿತರಿಸಲಾಯಿತು. ಸಂಸ್ಥೆಯ ಕೃಷಿ ಮೇಲ್ವಿಚಾರಕ ಪ್ರವೀಣ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈ.ಎಂ.ಭಾನುಪ್ರಕಾಶ್, ಮಾಜಿ ಅಧ್ಯಕ್ಷ ಡಿ.ಪಿ.ಶಂಕರ್ ಮತ್ತಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್