ನಿಷ್ಕ್ರಿಯ ಆಗಿದ್ದ ಬ್ಯಾಂಕ್‌ ಚುರುಕುಗೊಳಿಸಿ: ಅಧ್ಯಕ್ಷ


Team Udayavani, Jun 12, 2021, 6:12 PM IST

——–

ಕೋಲಾರ: ಕೋವಿಡ್‌, ಲಾಕ್‌ಡೌನ್‌ ಹಿನ್ನೆಲೆಯಲ್ಲಿಕಳೆದೆರಡು ತಿಂಗಳಿಂದ ಬ್ಯಾಂಕ್‌ ನಿಷ್ಕ್ರಿಯವಾಗಿತ್ತು.ಇನ್ನಾದರೂ ಬದ್ಧತೆಯಿಂದ ಕೆಲಸ ಮಾಡಿ ಬ್ಯಾಂಕ್‌ಉಳಿಸಿ, ಇಲ್ಲ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ಬ್ಯಾಂಕ್‌ ಅಧಿಕಾರಿ, ಸಿಬ್ಬಂದಿಗೆತಾಕೀತು ಮಾಡಿದರು.

ಉಭಯ ಜಿಲ್ಲೆಯ ಎಲ್ಲಾ ಶಾಖೆಗಳ ಬ್ಯಾಂಕ್‌ಸಿಬ್ಬಂದಿಯೊಂದಿಗೆ ನಡೆದ ಆನ್‌ಲೈನ್‌ ಸಭೆಯಲ್ಲಿಮಾತನಾಡಿ, ಏಪ್ರಿಲ್‌ನಿಂದ ಕೋವಿಡ್‌ ಕಾಡುತ್ತಿದೆ.ಬ್ಯಾಂಕ್‌ ಸಿಬ್ಬಂದಿಗೂ ಕಷ್ಟ ತಂದೊಡ್ಡಿದೆ. ಆದರೆ, ಈಗಎಲ್ಲವೂ ತಿಳಿಯಾಗುತ್ತಿದೆ. ಬ್ಯಾಂಕಿನ ಕೆಲಸಗಳ ಕಡೆಗಮನಹರಿಸಿ ಎಂದು ಸೂಚಿಸಿದರು.ಬ್ಯಾಂಕ್‌ ಉಳಿಸಲೇಬೇಕಾದ ಜವಾಬ್ದಾರಿ ಇದೆ.ಇಷ್ಟು ದಿನ ರಜೆ ಅನುಭವಿಸಿದ್ದು ಸಾಕು, ಇನ್ನು ರಜೆದಿನಗಳಲ್ಲೂ ಬ್ಯಾಂಕ್‌ ಕೆಲಸ ಮಾಡಿ, ನಿಮಗೆನೀಡಿರುವ ಗುರಿ ಸಾಧಿಸಬೇಕು, ತಪ್ಪಿದಲ್ಲಿ ವರ್ಗಾವಣೆಶಿಕ್ಷೆ ಖಚಿತ ಎಂದು ಎಚ್ಚರಿಸಿದರು.

10 ಕೋಟಿ ರೂ. ಠೇವಣಿ ಸಂಗ್ರಹ ಗುರಿ: ಅವಿಭಜಿತಜಿಲ್ಲೆಯ ಎಲ್ಲಾ ಶಾಖೆಗಳಿಗೂ ತಲಾ 10 ಕೋಟಿ ರೂ.ಠೇವಣಿ ಸಂಗ್ರಹದ ಗುರಿ ನೀಡಿದ ಅವರು, ಬ್ಯಾಂಕನ್ನುಸಂಕಷ್ಟದಿಂದ ಪಾರು ಮಾಡಲು ಠೇವಣಿ ಸಂಗ್ರಹಕ್ಕೆಒತ್ತು ನೀಡಿ, ಜುಲೈ ಅಂತ್ಯದೊಳಗೆ ಪ್ರತಿ ಶಾಖೆಯಿಂದ10 ಕೋಟಿ ರೂ. ಠೇವಣಿ ಸಂಗ್ರಹಿಸಬೇಕು ಎಂದುಸೂಚಿಸಿದರು.ಆಡಿಟ್‌ ಮುಗಿಸಿ: ಜೂ.18 ರಂದು ಲೆಕ್ಕಪರಿಶೋಧಕರು ಬರಲಿದ್ದಾರೆ. ಎಲ್ಲಾ ಶಾಖೆ, ಸೊಸೈಟಿಗಳಆಡಿಟ್‌ ಮುಗಿಸಿರಬೇಕು, ಯಾವುದೇ ಗೊಂದಲಗಳಿದ್ದರೆ ಕೂಡಲೇ ಬ್ಯಾಂಕಿನ ಅಧಿಕಾರಿಗಳಾದ ನಾಗೇಶ್‌,ಶಿವಕುಮಾರ್‌, ಖಲೀಮುಲ್ಲಾ, ಅರುಣ್‌ ಅವರ ಜತೆಮಾತನಾಡಿ ಪರಿಹರಿಸಿಕೊಳ್ಳಿ ಎಂದು ಸೂಚಿಸಿದರು.

ಎತ್ತಂಗಡಿ ಅನಿವಾರ್ಯ: ಸಾಲ ವಸೂಲಿಗೆ ಆದ್ಯತೆನೀಡಿ, ದಾಖಲೆಗಳ ಸಮರ್ಪಕ ನಿರ್ವಹಣೆ ಮಾಡಿಎಂದ ಅವರು, ಸರಿಯಾಗಿ ಕೆಲಸ ಮಾಡಿ ಇಲ್ಲವೇಕೆಲಸ ಬಿಡಿ ಎಂದು ಎಚ್ಚರಿಕೆ ನೀಡಿ, ಆಡಿಟರ್‌ಗಳುಬಂದು ಯಾವ ಶಾಖೆಯಲ್ಲಿ ಸಮರ್ಪಕ ದಾಖಲೆಗಳನಿರ್ವಹಣೆ ಇಲ್ಲ ಎಂದು ತಿಳಿಸಿದರೆ ಅಂತಹಶಾಖೆಯ ಸಿಬ್ಬಂದಿಯನ್ನು ಎತ್ತಂಗಡಿ ಮಾಡುವುದುಅನಿವಾರ್ಯ ಎಂದು ಹೇಳಿದರು.ಆನ್‌ಲೈನ್‌ ಮೀಟಿಂಗ್‌ನಲ್ಲಿ ಪಾಲ್ಗೊಂಡಿದ್ದಬ್ಯಾಂಕ್‌ ನಿರ್ದೇಶಕ ಹನುಮಂತರೆಡ್ಡಿ, ಕೋವಿಡ್‌ನಿಂದಾಗಿ ಬ್ಯಾಂಕಿಂಗ್‌ ಕೆಲಸಗಳಿಗೆ ಹಿನ್ನಡೆಯಾಗಿದೆ.ಈಗ ಲಾಕ್‌ಡೌನ್‌ ತೆರವಾಗುತ್ತಿರುವುದರಿಂದಚುರುಕು ಮುಟ್ಟಿಸಬೇಕಾಗಿದೆ. ಶಾಖಾವಾರುಪ್ರಗತಿಪರಿಶೀಲನೆ ಮಾಡಲು ಸಲಹೆ ನೀಡಿದರು.

ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡಎರಡೂ ಜಿಲ್ಲೆಗಳ ಶಾಖಾವಾರು ಸಿಬ್ಬಂದಿ,ಅಧಿಕಾರಿಗಳ ಜತೆಗೆ ಆನ್‌ಲೈನ್‌ನಲ್ಲಿ ಪ್ರಗತಿಯಕುರಿತು ಮಾಹಿತಿ ಪಡೆದರಲ್ಲದೇ, ಆಡಿಟ್‌,ಗಣಕೀಕರಣ ಕಾರ್ಯ, ಠೇವಣಿ ಸಂಗ್ರಹದ ಗುರಿಸಾಧನೆಗೆ ಇಚ್ಛಾಶಕ್ತಿಯಿಂದ ಕೆಲಸ ಮಾಡಿ ಎಂದುತಾಕೀತು ಮಾಡಿದರು.ಆನ್‌ಲೈನ್‌ ಸಭೆಯಲ್ಲಿ ಬ್ಯಾಂಕಿನ ಅಧಿಕಾರಿಗಳಾದಖಲೀಮುಲ್ಲಾ, ನಾಗೇಶ್‌, ಶಿವಕುಮಾರ್‌,ದೊಡ್ಡಮುನಿ, ಅರುಣ್‌ಕುಮಾರ್‌, ಪದ್ಮಮ್ಮ, ಶುಭಾ,ತಿಮ್ಮಯ್ಯ, ಹ್ಯಾರೀಸ್‌, ಜಬ್ಟಾರ್‌, ಬಾಲಾಜಿ,ಕೋಲಾರ ಶಾಖೆಯ ವ್ಯವಸ್ಥಾಪಕ ಅಂಬರೀಶ್‌,ಅಮೀನಾ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.