ಕೋವಿಡ್ ನಿಯಮ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ
Team Udayavani, Jun 13, 2021, 9:52 AM IST
ವಿಜಯಪುರ: ರಾಜ್ಯದಲ್ಲಿ ಕೋವಿಡ್ ಲಾಕಡೌನ್ ನಿರ್ಬಂಧ ಜಾರಿಯಲ್ಲಿದ್ದರೂ ವಿಜಯಪುರ ನಗರದಲ್ಲಿ ಮದುವೆ ಸಂದರ್ಭದಲ್ಲಿ ನಡೆಸುವ ಧಾರ್ಮಿಕ- ಸಾಂಪ್ರದಾಯಿಕ ಪುರವಂತಿಕೆ (ವೀರಗಾಸೆ) ಮೆರವಣಿಗೆ ನಡೆಸಿದ ಘಟನೆ ವರದಿಯಾಗಿದೆ.
ಭಾಜಾ-ಭಜಂತ್ರಿ ಸಹಿತ ಸುಮಾರು ಐವತ್ತಕ್ಕೂ ಹೆಚ್ಚು ಜನರಿಂದ ಕೂಡಿದ್ದ ಪುರವಂತಿಕೆ ಮೆರವಣಿಗೆ ಬಾಗಿಲು ಹಾಕಿದ್ದ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದೆ.
ಇದನ್ನೂ ಓದಿ: ಗಂಡನ ಬುದ್ಧಿಮಾತಿಗೆ ರೊಚ್ಚಿಗೆದ್ದ ಪತ್ನಿಯಿಂದ ಸುಪಾರಿ ಕೊಟ್ಟು ಹತ್ಯೆಗೆ ಪ್ಲ್ಯಾನ್.!
ಆದರೆ ಪುರವಂತಿಕೆ ಮೆರವಣಿಗೆ ನಡೆಸಿದವರು ಯಾರು, ಯಾರ ವಿವಾಹ, ವಿವಾಹದ ಸಂದರ್ಭದಲ್ಲಿ ಇದಕ್ಕೆ ಅನುಮತಿ ನೀಡಲಾಗಿತ್ತೆ ಎಂಬ ವಿಷಯ ಇನ್ನಷ್ಟೇ ಹೊರಬೀಳಬೇಕಿದೆ.
ಇದಲ್ಲದೇ ಸದರಿ ಮೆರವಣಿಗೆ ನಡೆಸಿದ ಬಗ್ಗೆ ಯಾವುದೇ ಅಧಿಕಾರಿಗಳು ಈ ವರೆಗೆ ಪರಿಶೀಲನೆ ನಡೆಸಿದ, ಕ್ರಮ ಕೈಗೊಂಡ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್