ರೋಹಿಣಿ ವಿಶೇಷ ತನಿಖಾಧಿಕಾರಿಯಾಗಿ ನೇಮಕವಾದ್ರೆ ನನ್ನ ಅಭ್ಯಂತರವಿಲ್ಲ
Team Udayavani, Jun 13, 2021, 5:52 PM IST
ಕೆ.ಆರ್.ನಗರ: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆಯಂತೆ ಭೂಹಗರಣದ ವಿಶೇಷ ತನಿಖಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕವಾದರೆನನ್ನದೇನೂ ಅಭ್ಯಂತರವಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದಅವರು, ವಿಶ್ವನಾಥ್ ರಾಜಕೀಯ ಹಗೆತನ ಸಾಧಿಸುವವಿಚಾರವನ್ನು ಜಿಲ್ಲೆಯ ಜನತೆ ಗಮನಿಸುತ್ತಿದ್ದಾರೆ. ಸಂಸದಪ್ರತಾಪ್ಸಿಂಹ ಜಿಲ್ಲಾಧಿಕಾರಿಯನ್ನು ಸಮರ್ಥಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅಧಿಕಾರಿಗಳ ಪರ ಜನಪ್ರತಿನಿಧಿಗಳು ಬ್ಯಾಟಿಂಗ್ ಮಾಡಬಾರದು ಎಂದು ಹೇಳುತ್ತಿದ್ದ ವಿಶ್ವನಾಥ್ ಅವರೇ ಅಧಿಕಾರಿ ಪರ ಮಾತನಾಡುತ್ತಿರುವುದರ ಉದ್ದೇಶ ಏನು ಎಂದು ಪ್ರಶ್ನಿಸಿದರು.
ವಿಶ್ವನಾಥ್ ಪುತ್ರ ಅಮಿತ್.ವಿ. ದೇವರಹಟ್ಟಿ ಭೂ ಅಕ್ರಮದಬಗ್ಗೆ ಕೇಸು ದಾಖಲಾಗಿದ್ದು, ಆ ಬಗ್ಗೆಯೂ ತನಿಖೆ ಮಾಡುವಂತೆ ಇತರರುಮನವಿ ಮಾಡಿದರೆ ವಿಶ್ವನಾಥ್ ಏನು ಮಾಡುತ್ತಾರೆ ಎಂಬುದರ ಬಗ್ಗೆ ಅವರೇಮಾಧ್ಯಮದವರ ಮುಂದೆ ತಿಳಿಸಲಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ