ದ್ವಿಚಕ್ರ ವಾಹನಕ್ಕೆ ಬಟ್ಟೆಕಟ್ಟಿ ಪ್ರತಿಭಟನೆ


Team Udayavani, Jun 13, 2021, 7:19 PM IST

kolara news

ಕೆಜಿಎಫ್: ಬಿಜೆಪಿ ನೇತೃತ್ವದ ರಾಜ್ಯ ಮತ್ತುಕೇಂದ್ರ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಕೋವಿಡ್‌ ಸಮಯದಲ್ಲಿ ಅವರಿಗೆ ಅನ್ಯಾಯ ಮಾಡಿದೆ ಶಾಸಕಿ ಎಂ.ರೂಪಕಲಾಆರೋಪಿಸಿದರು.

ನಗರದಲ್ಲಿ ಕಾಂಗ್ರೆಸ್‌ ಪಕ್ಷವು ನೂರುನಾಟೌಟ್‌ ಎಂಬ ಘೋಷಣೆಯಡಿ ಪೆಟ್ರೋಲ್‌ಮತ್ತು ಡೀಸಲ್‌ ಬೆಲೆ ಏರಿಕೆ ವಿರುದ್ಧಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕರಿಗೆ,ಆಟೋ ಚಾಲಕರಿಗೆ, ರೈತರ ಖಾತೆಗಳಿಗೆ ದುಡ್ಡುಹಾಕಲಿಲ್ಲ. ಕಳೆದ ಕೊರೊನಾ ಸಮಯದಲ್ಲಿಘೋಷಣೆ ಮಾಡಿದ್ದ ದುಡ್ಡೇ ಇನ್ನೂ ಬಂದಿಲ್ಲ.ಈ ಸರ್ಕಾರ ಜನರ ಪರವಾಗಿ ಇಲ್ಲ ಎಂದುಆಕ್ರೋಶ ವ್ಯಕ್ತಪಡಿಸಿದರು.ಆರೋಗ್ಯ ಕಾಪಾಡುವಲ್ಲಿ ವಿಫ‌ಲ: ಸರ್ಕಾರಕ್ಕೆಜನಸಾಮಾನ್ಯರ ಮೇಲೆ ಅನುಕಂಪ ಇಲ್ಲ.ಜನರನ್ನು ಬೀದಿಯಲ್ಲಿ ನಿಲ್ಲುವಂತೆ ಮಾಡಿದೆ.

ಕೋವಿಡ್‌ ಸಂಕಷ್ಟದ ಸಮಯದಲ್ಲಿ ರಸ್ತೆಯಲ್ಲಿಮಲಗುವಂತೆ ಮಾಡಿದೆ. ಜನ ಬೆಡ್‌, ಆಕ್ಸಿಜನ್‌ಸಿಗದೆ ಒದಾxಡಿದ್ದಾರೆ. ಕುಟುಂಬಗಳುಅನಾಥವಾಗಿವೆ. ಜನರ ಕಷ್ಟಕಾಲದಲ್ಲಿ ಅವರನ್ನುಕಾಪಾಡಬೇಕಾದ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲಿಲ್ಲ. ರೋಗಿಗಳಆರೋಗ್ಯ ಕಾಪಾಡುವಲ್ಲಿ ವಿಫ‌ಲವಾಯಿತುಎಂದು ದೂರಿದರು.ಈ ಸರ್ಕಾರಕ್ಕೆ ಜನಸಾಮಾನ್ಯರು ಬುದ್ಧಿಕಲಿಸಬೇಕು. ಎಲ್ಲಾ ವರ್ಗದವರಿಗೆ ಬೆಲೆ ಏರಿಕೆಬಿಸಿ ತಟ್ಟಿದೆ.

ಜನ ವಿರೋಧಿ ಸರ್ಕಾರ ಇದಾಗಿದೆಎಂದರು.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಇಂಧನ ಬೆಲೆ ಏರಿಕೆಯಾಗದೆ ಇದ್ದರೂ, ಕೇಂದ್ರಸರ್ಕಾರ ಯಾಕೆ ಪಾರದರ್ಶಕತೆಯನ್ನುಕಾಪಾಡುತ್ತಿಲ್ಲ. ಯಾರ ಉದ್ದಾರಕ್ಕೆ ಬೆಲೆ ಏರಿಕೆಒಂದೇ ಸಮನೆ ಮಾಡುತ್ತಿದೆ ಎಂದುಪ್ರಶ್ನಿಸಿದರು.ಈ ಮೊದಲು ನಗರಸಭೆ ಮೈದಾನದಿಂದಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್‌ಕಾರ್ಯಕರ್ತರು ಎಂ.ಜಿ.ವೃತ್ತದ ಬಳಿ ಹಳೇ ಬೈಕಿಗೆಬೆಂಕಿ ಇಟ್ಟು ಪ್ರತಿಭಟನೆ ವ್ಯಕ್ತಪಡಿಸಿದರು.

ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆಧಾವಿಸಿ ಬೆಂಕಿ ಆರಿಸಿದರು.ನಗರಸಭೆ ಅಧ್ಯಕ್ಷ ವಳ್ಳಲ್‌ ಮುನಿಸ್ವಾಮಿ,ಉಪಾಧ್ಯಕ್ಷೆ ದೇವಿ, ಎಪಿಎಂಸಿ ಅಧ್ಯಕ್ಷವಿಜಯರಾಘವರೆಡ್ಡಿ, ಎನ್‌.ಆರ್‌.ವಿಜಯಶಂಕರ್‌, ಪದ್ಮನಾಭರೆಡ್ಡಿ, ರಮೇಶ್‌ಜೈನ್‌,ನಗರಸಭೆ ಸದಸ್ಯರಾದ ಇಂದಿರಾಗಾಂಧಿ,ರಮೇಶ್‌, ಜರ್ಮನ್‌, ಕರುಣಾಗರನ್‌, ವೇಣುಗೋಪಾಲ್‌, ಪ್ರಭು, ಸೇಂದಿಲ್‌ ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.