ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು


Team Udayavani, Jun 14, 2021, 4:33 PM IST

ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ಚಾಳ:ಕೆಲಸ ಮಾಡುತ್ತಿದ್ದ ವೇಳೆ ಮನೆಯ  ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಘಟನೆ ಸೋಮವಾರ ನಡೆದಿದೆ..

ಮಂಚಿ ಚೌಕದ ಪಾಲು ರಾಜೇಶ್ (36) ಮೃತಪಟ್ಟ ವ್ಯಕ್ತಿ. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್  ಮದುವೆಯಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಜೂನ್ 8 ರಂದು ರಾಜೇಶ್ ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ  ಕಾಂಕ್ರೀಟ್ ಮೆಲ್ಚಾವಣಿಯಿಂದ ಅಕಸ್ಮಾತ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ನೆಲಕ್ಕೆ ಬಿದ್ದ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ದೈಹಿಕ ಅತ್ಯಾಚಾರ

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

8

Natasa Stankovic: ಹಾರ್ದಿಕ್‌ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು ಮತ್ತೆ ಹಂಚಿಕೊಂಡ ನತಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

Bantwal: ಬರಿಮಾರು ಗ್ರಾಮದ ಗಾಣದಪಾಲು: ನೆರೆಕರೆ ಮನೆಯವರ ಜಗಳ; ಪ್ರತ್ಯೇಕ ಪ್ರಕರಣ ದಾಖಲು

Bantwal: ಬರಿಮಾರು ಗ್ರಾಮದ ಗಾಣದಪಾಲು: ನೆರೆಕರೆ ಮನೆಯವರ ಜಗಳ; ಪ್ರತ್ಯೇಕ ಪ್ರಕರಣ ದಾಖಲು

14-vitla

Vitla: ಅಣ್ಣನ ಹಣ, ಭೂಮಿ ಲಪಟಾಯಿಸಿದ ಸಹೋದರಿ

ಸಂಪಾಜೆ: ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ

Sampaje ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ

Fraud Case ಡ್ರಮ್‌ ಪೂರೈಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

Fraud Case ಡ್ರಮ್‌ ಪೂರೈಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

hejjaru kannada movie songs

Hejjaru: ಪ್ರೀತಿಯಲ್ಲಿ ಇವನ್ಯಾರೋ… ಹೆಜ್ಜಾರು ಹಾಡುಹಬ್ಬ

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.