2ನೇ ಅಲೆ ಆರಂಭಕ್ಕೂ ಮೊದಲೆ ಸಿದ್ಧತೆ ಮಾಡಿಕೊಂಡಿದ್ದೆವು


Team Udayavani, Jun 14, 2021, 5:54 PM IST

covid news

ಬೆಂಗಳೂರು: ಕೊರೊನಾ ಎರಡನೇ ಅಲೆಆರಂಭವಾಗುವ ಒಂದೂವರೆ ತಿಂಗಳು ಮೊದಲೇನಾವು ಕೊರೊನಾ ನಿಯಂತ್ರಣ ಕುರಿತಂತೆ ಸಭೆನಡೆಸಿದೆವು. ಕೊರೊನಾ ಸೋಂಕಿತರುಮನೆಯಲ್ಲಿಯೇ ಇರುವಂತೆ ನೋಡಿಕೊಳ್ಳುವ ಕೆಲಸಮಾಡಿದೆವು ಎಂದು ಬಿಡಿಎ ಅಧ್ಯಕ್ಷರೂ ಆಗಿರುವಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಆರ್‌.ವಿಶ್ವನಾಥ್‌ ತಿಳಿಸಿದ್ದಾರೆ. ಅವರ ಜತೆ ಉದಯವಾಣಿ ನಡೆಸಿದ ಸಂದರ್ಶನದ ವಿವರ ಇಲ್ಲಿದೆ.„

ಕೊರೊನಾ ನಿಯಂತ್ರಣಕ್ಕೆ ನಿಮ್ಮ ಕ್ಷೇತ್ರದಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದೀರಾ?

ಕೊರೊನಾ ಎರಡನೇ ಅಲೆ ಆರಂಭವಾಗುವ ಒಂದೂವರೆ ತಿಂಗಳು ಮೊದಲೇ ನಾವು ಕೊರೊನಾನಿಯಂತ್ರಣ ಕುರಿತಂತೆ ಸಭೆ ನಡೆಸಿ, ಸೋಂಕಿತರುಮನೆಯಲ್ಲಿಯೇ ಇರುವಂತೆ ನೋಡಿಕೊಳ್ಳುವ ಕೆಲಸಮಾಡಿದೆವು. ಅವರಿಗೆ ನಾವೇ ಅಗತ್ಯ ಆಹಾರದ ಕಿಟ್‌ನೀಡುವ ವ್ಯವಸ್ಥೆ ಮಾಡಿದೆವು.ಪಂಚಾಯತಿ ಮಟ್ಟದಲ್ಲಿ ಟಾÓR…ಫೋರ್ಸ್‌ ಮಾಡಿದೆವು. ಪ್ರಾಥಮಿಕಸಂಪರ್ಕಿತರಿಗೆ ವೈದ್ಯಕೀಯ ಕಿಟ್‌ವಿತರಣೆ ಮಾಡಿದೆವು.

ನಿಮ್ಮ ಕ್ಷೇತ್ರದಲ್ಲಿ ಬೆಡ್‌ಸಮಸ್ಯೆಯಾಗಿಲ್ಲವಾ?

ಹಾಸಿಗೆ ಕೊರತೆ ಉಂಟಾದಾಗಮೂರು ಕಡೆ ಕೊರೊನಾ ಕೇರ್‌ಸೆಂಟರ್‌ ಮಾಡಿದೆವು,ಹಜ್‌ ಭವನ100 ಬೆಡ್‌, ಯಲಹಂಕ ಕೆನಡಿಯನ್‌ ಖಾಸಗಿಶಾಲೆಯಲ್ಲಿ 100 ಬೆಡ್‌ ಗಳ ಕೊವಿಡ್‌ ಕೇರ್‌ ಸೆಂಟರ್‌ಮಾಡಿದ್ದೇವು. ಅಲ್ಲದೆ ಯಲಹಂಕದ ತಾಲೂಕುಆಸ್ಪತ್ರೆಯಲ್ಲಿ 30 ಬೆಡ್‌ಗಳ 14 ವೆಂಟಿಲೇಟರ್‌ವ್ಯವಸ್ಥೆ ಮಾಡಿದೆವು. ನಮ್ಮದೇ ವಿಶ್ವವಾಣಿಫೌಂಡೇಷನ್‌ ನಿಂದ ವೈದ್ಯರ ಸಂಬಳ ನೀಡಿದೆವು.

ಬಡವರಿಗೆ ಫುಡ್‌ ಕಿಟ್‌ ಹಂಚಿಕೆ ಮಾಡಿದ್ದೀರಾ?

ಕ್ಷೇತ್ರದಲ್ಲಿ ಆಶಾ, ಅಂಗನವಾಡಿ, ಪೌರ ಕಾರ್ಮಿಕರಿಗೆಆಹಾರದ ಕಿಟ್‌ ವ್ಯವಸ್ಥೆ ಮಾಡಲಾಗಿದೆ. ನಿರಂತರವಾಗಿಅವರಿಗೆ ಫುಡ್‌ಕಿಟ್‌ ವಿತರಣೆ ಮಾಡಲಾಗುತ್ತಿದೆ.ಗ್ರಾಮೀಣ ಪ್ರದೇಶದಲ್ಲಿ ಸಂಕಷ್ಟದಲ್ಲಿ ಇರುವವರಿಗೆಮನೆ ಮನೆಗೆ ಹಂಚಿಕೆ ಮಾಡಲಾಗಿದೆ. ಅಲ್ಲದೆ ಎರಡುಹೋಬಳಿಗೆ ಸಹಾಯವಾಣಿ ಮಾಡಿದ್ದೇವು. ಯಾರಾದರೂ ಸಹಾಯ ಕೇಳಿದರೆ ಅವರಿಗೆಫುಡ್‌ ವ್ಯವಸ್ಥೆ ಮಾಡಲಾಗುತ್ತಿದೆ.

ವ್ಯಾಕ್ಸಿನೇಷನ್‌ ಹಾಕಿಸುವಕೆಲಸ ಹೇಗೆ ನಡೆದಿದೆ?

ವ್ಯಾಕ್ಸಿನೇಷನ್‌ ಹಾಕಿಸುವಕೆಲಸವನ್ನು ವ್ಯವಸ್ಥಿತವಾಗಿಮಾಡಲಾ ಗುತ್ತಿದೆ. ನಮ್ಮಲ್ಲಿಗೆಸಿಟಿಯಿಂದ ಜನರು ಬರು ತ್ತಾರೆ.ಮೊಬೈಲ್‌ ವ್ಯಾಕ್ಸಿನೇಷನ್‌ ವ್ಯವಸ್ಥೆ ಮಾಡಿದ್ದೇವೆ.ಆಕ್ಸಿಜನ್‌ಗಳನ್ನು ನಮ್ಮ ಫೌಂಡೇಷನ್‌ ವತಿಯಿಂದ 20ಸಿಲಿಂಡರ್‌ ಸಿದ್ಧ ಮಾಡಿ ಇಟ್ಟುಕೊಂಡಿದ್ದೇವೆ. ಖಾಸಗಿಆಸ್ಪತ್ರೆ ಸೇರಿದಂತೆ ಅಗತ್ಯ ಇರುವವರಿಗೆ ನಾವೇತಲುಪಿಸುವ ಕೆಲಸ ಮಾಡುತ್ತಿದ್ದೇವೆ.„

ಖಾಸಗಿ ಆಸ್ಪತ್ರೆಯವರ ಸಹಕಾರ ಇದೆಯಾ?

ಖಾಸಗಿ ಆಸ್ಪತ್ರೆಯವರು ನಮ್ಮ ಬೇಡಿಕೆಗೆಸ್ಪಂದಿಸಿದ್ದಾರೆ. ಅವರಿಗೆ ಅಗತ್ಯ ಆಕ್ಸಿಜನ್‌ ಕೂಡನಾವೇ ಸರಬರಾಜು ಮಾಡಿದ್ದೇವೆ. ಕೆಲವುಆಸ್ಪತ್ರೆಗಳಲ್ಲಿ ಹೆಚ್ಚಿನ ಬಿಲ್‌ ಮಾಡಿದಾಗ ಕಡಿಮೆಮಾಡಿಸಿದ್ದು, ಕೆಲವು ರೋಗಿಗಳ ಬಿಲ್‌ ನಾವೇಪಾವತಿಸುವ ಕೆಲಸ ಮಾಡಿದ್ದೇವೆ.„ ನಿಮ್ಮ ಕ್ಷೇತ್ರದಲ್ಲಿ ಸ್ಮಶಾನ ವ್ಯವಸ್ಥೆ ಇದೆಯಾ?ನಮ್ಮ ಕ್ಷೇತ್ರದಲ್ಲಿ ಕೊರೊನಾ ರೋಗದಿಂದ ನಿಧನರಾದವರ ಅಂತ್ಯಸಂಸ್ಕಾರಕ್ಕೆ ಎರಡು ಸ್ಮಶಾನಗಳವ್ಯವಸ್ಥೆ ಮಾಡಿದ್ದೇವೆ. ಕೆಲವು ಶವಗಳ ಅಂತ್ಯಸಂಸ್ಕಾರವನ್ನು ನಾನೇ ಮುಂದೆ ನಿಂತು ಮಾಡಿದ್ದೇನೆ.ಅನಾಥ ಶವಗಳ ಅಂತ್ಯ ಸಂಸ್ಕಾರಕ್ಕೆ ಒಂದು ತಂಡರಚನೆ ಮಾಡಿದ್ದೇವೆ. ಅವರು ಸಂಪ್ರದಾಯ ಪ್ರಕಾರಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.„

ಗ್ರಾಮೀಣ ಪ್ರದೇಶದಲ್ಲಿ ಐಸೋಲೇಷನ್‌ಸೆಂಟರ್‌ ಮಾಡಿದ್ದೀರಾ?

ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನುಆ್ಯಂಬುಲೆನ್ಸ್‌ಗಳ ಮೂಲಕ ಸಿಟಿಗೆ ತಂದು ಚಿಕಿತ್ಸೆಒದಗಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯಸೌಕರ್ಯ ಇಲ್ಲದ ಕಾರಣ ನಗರಕ್ಕೆ ಆ್ಯಂಬುಲೆನ್ಸ್‌ಮೂಲಕ ತರುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

3ನೇ ಅಲೆ ನಿಯಂತ್ರಣಕ್ಕೆ ಯಾವ ರೀತಿ ಮುಂಜಾಗ್ರತೆ ತೆಗೆದು ಕೊಂಡಿದ್ದೀರಿ?

3ನೇ ಅಲೆ ಮಕ್ಕಳಿಗೆ ಬರುತ್ತದೆಎನ್ನುವ ಕಾರಣಕ್ಕೆ ವಿಶೇಷ ಆಸ್ಪತ್ರೆ ವ್ಯವಸ್ಥೆಮಾಡುತ್ತಿದ್ದೇವೆ. ಖಾಸಗಿ ಕಂಪನಿಗಳಸಹಾಯದಿಂದ 75 ಲಕ್ಷ ರೂ.ವೆಚ್ಚದಲ್ಲಿ ಆಕ್ಸಿಜನ್‌ ಕಾನ್ಸಂಟ್ರೇಟರ್‌ಘಟಕ ಹಾಕಿದ್ದೇವೆ. ಗ್ರಾಮೀಣಪ್ರದೇಶದಲ್ಲಿ ಪಿಎಚ್‌ಸಿಗಳಲ್ಲಿ ಆಕ್ಸಿಜನ್‌ಕಾನ್ಸಂಟ್ರೇಟ್‌ಗಳನ್ನುಒದಗಿಸಲಾಗಿದೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.