ಚಾ.ನಗರ ಶಾಸಕರು 2ನೇ ಅಲೆಯಲ್ಲೂ ಸಹಾಯ ಮಾಡಲಿ


Team Udayavani, Jun 14, 2021, 7:56 PM IST

covid

ಚಾಮರಾಜನಗರ: ಮಾಜಿ ಸಚಿವರು ಹಾಗೂ ಮೂರುಬಾರಿ ಶಾಸಕರಾಗಿರುವ ಪುಟ್ಟರಂಗಶೆಟ್ಟರು ಲಾಕ್‌ಡೌನ್‌ನಸಂಕಷ್ಟದಲ್ಲಿರುವ ಕ್ಷೇತ್ರದ ಮತದಾರರಿಗೆ ಇನ್ನೂ ಹೆಚ್ಚಿನಸೇವೆ ಮಾಡಿ, ಸಂಪಾದನೆ ಮಾಡಿರುವ ಹಣದಲ್ಲಿಸ್ವಲ್ಪವನ್ನಾದರೂ ಈ ಸಂದರ್ಭದಲ್ಲಿ ಜನರಿಗೆ ನೀಡಬೇಕೆಂದುಬಿಜೆಪಿ ರೈತ ಮುಖಂಡ ಮಲ್ಲೇಶ್‌ ಒತ್ತಾಯಿಸಿದ್ದಾರೆ.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿ, ಶಾಸಕ ಪುಟ್ಟರಂಗಶೆಟ್ಟರು ಕೋವಿಡ್‌ ಲಾಕ್‌ಡೌನ್‌ ಮೊದಲ ಅಲೆಯಲ್ಲಿ ಬಹಳ ಉತ್ಸಾಹದಿಂದ ಕ್ಷೇತ್ರದಜನರಿಗೆ ಆಹಾರ ಕಿಟ್‌ ವಿತರಣೆ ಮಾಡಿರುವುದನ್ನುಸ್ವಾಗತಿಸುತ್ತೇವೆ. ಅದೇ ರೀತಿ 2ನೇ ಅಲೆಯಲ್ಲಿಯೂ ತಾವುನೀಡಿದ್ದರೆ ಮೂರು ಬಾರಿ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಜನರಿಗೆ ನ್ಯಾಯ ಸಿಗುತ್ತದೆ ಎಂದರು.

ಸಚಿವರಾಗಿ, ಶಾಸಕರಾಗಿ ಸಾಕಷ್ಟು ಸಂಪಾದನೆ ಮಾಡಿದ್ದು,ಅಸ್ತಿಯನ್ನೂ ಮಾಡಿದ್ದೀರಿ. ಇದೆಲ್ಲವೂ ಚಾ.ನಗರ ಕ್ಷೇತ್ರಜನರ ಕೊಡುಗೆ. ಕ್ಷೇತ್ರದ ಜನರಿಗೆ ಕೇವಲ ಎನ್‌ 95 ಮಾಸ್ಕ್ವಿತರಣೆ ಮಾಡಿದರೆ ಸಾಕೇ. ಕೊತ್ತಲವಾಡಿಯಲ್ಲಿ ತಂದೆತಾಯಿ ಕಳೆದುಕೊಂಡು ಅನಾಥವಾಗಿರುವ ಮಗುವಿಗೆಸಾಂತ್ವನ ಹೇಳಲು ತಾವು ಇನ್ನು ಹೋಗಿಲ್ಲ ಏಕೆ?ಕೊತ್ತಲವಾಡಿಯಲ್ಲಿ ನಿಮಗೆ ಮತ ಹಾಕಲ್ಲವೇ? ಎಂದುಪ್ರಶ್ನಿಸಿದರು.

ಚಾಮರಾಜನಗರದಲ್ಲಿ ಸಾಮಾನ್ಯ ರೈತನ ಮಗನಾಗಿದ್ದು,ನಾನು ಒಂದು ಆ್ಯಂಬುಲೆನ್ಸ್‌, ಒಂದು ಕಾರನ್ನು ಆಸ್ಪತ್ರೆಸೇವೆಗೆ ಬಿಟ್ಟಿದ್ದೇನೆ. ಸಂತ್ರಸ್ಥ ಕುಟುಂಬಗಳಿಗೆ ಧನ ಸಹಾಯಮಾಡಿದ್ದೇನೆ. ತಾವು 3 ಬಾರಿ ಎಂಎಲ್‌ಎ ಆಗಿದ್ದೀರಿ.ಸಂತ್ರಸ್ಥ ಕುಟುಂಬಗಳಿಗೆ ಸಹಾಯ ನೀಡಿ ಎಂದರು.

ಕಳೆದ 20 ವರ್ಷಗಳ ಹಿಂದೆ ನಡೆದಿರುವ ಭೂಪರಿವರ್ತನೆ ಹಾಗೂ ಜಮೀನು ವಿವಾದವನ್ನು ಈಗತೆಗೆಯುವ ಮೂಲಕ ರೋಹಿಣಿ ಸಿಂಧೂರಿ ಚಾ.ನಗರಅಕ್ಸಿಜನ್‌ ದುರಂತ ಪ್ರಕರಣ ಮುಚ್ಚಿ ಹಾಕುವ ಹಾಗೂವಿಷಯಾಂತರ ಮಾಡುವ ಯತ್ನ ಮಾಡುತ್ತಿದ್ದಾರೆಂದರು.ಬಿಜೆಪಿ ಮುಖಂಡರಾದ ಬಿಸಲವಾಡಿ ಬಸವರಾಜು,ನಲ್ಲೂರು ಪರಮೇಶ, ಬಸವನಪುರ ರಾಜಶೇಖರ್‌, ಜ್ಯೊತಿಗೌಡನಪುರ ಸತೀಶ್‌ ಇದ್ದರು.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.