ಡಾ.ಸಿ.ಎನ್.ಅಶ್ವತ್ಥ ನಾರಾಯಣ ಫೌಂಡೇಶನ್ನಿಂದ 25,000 ಲಸಿಕೆ
Team Udayavani, Jun 15, 2021, 3:20 PM IST
ಬೆಂಗಳೂರು: ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ಫೌಂಡೇಶನ್ಯಿಂದ 25 ಸಾವಿರ ಕೊರೊನಾಲಸಿಕೆ ನೀಡಲು ತೀರ್ಮಾನಿಸಲಾಗಿದೆ.
ಕೊರೊನಾ ಲಸಿಕೆ ಕೇಂದ್ರಗಳಿಗೆಸೋಮವಾರ ಭೇಟಿ ನೀಡಿ ಪರಿಶೀಲನೆನಡೆಸಿದ ನಂತರ ಮಾತನಾಡಿದ ಕೊರೊನಾಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕ್ಷೇತ್ರದಲ್ಲಿ ಇದುವರೆಗೂ15,000 ಲಸಿಕೆ ನೀಡಲಾಗಿದ್ದು ಇನ್ನೂ 10,000ಲಸಿಕೆ ಕೊಡಲಾಗುವುದು ಎಂದು ಹೇಳಿದರು.
ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿಪ್ರತಿಯೊಬ್ಬರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿಕ್ರಮ ವಹಿಸಲಾಗಿದೆ. ಪ್ರತಿಕೊಳೆಗೇರಿಯಲ್ಲೂ ಜನರ ಮನೆಗಳಸಮೀಪವೇ ಲಸಿಕೆ ನೀಡುವ ಕೆಲಸಆಗುತ್ತಿದೆ. ಬೀದಿಬದಿ ವ್ಯಾಪಾರಿಗಳು,ಸೆಕ್ಯುರಿಟಿ ಗಾರ್ಡ್, ಆಟೋ ಚಾಲಕರುಸೇರಿದಂತೆ ಬಿಪಿಎಲ್ ಕಾರ್ಡ್ಕುಟುಂಬಗಳಿಗೆ ಲಸಿಕೆ ನೀಡಲಾಗುತ್ತಿದೆಎಂದು ತಿಳಿಸಿದರು.ಈಗಾಗಲೇ ಸರ್ಕಾರದಿಂದ 45 ವರ್ಷಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
18ವರ್ಷ ಮೇಲ್ಪಟ್ಟವರಿಗೆ ಶೀಘ್ರವೇ ಲಸಿಕೆಅಭಿಯಾನ ಪ್ರಾರಂಭ ಮಾಡಲಾಗುವುದುಎಂದ ಅವರು, ಬಿಬಿಎಂಪಿ ವತಿಯಿಂದಆದ್ಯತಾ ವಲಯದ ಜನರಿಗೆ ವ್ಯಾಕ್ಸಿನ್ನೀಡಲಾಗುತ್ತಿದೆ ಎಂದು ಹೇಳಿದರು.ಬೆಂಗಳೂರಿನಲ್ಲಿ ಸದ್ಯದ ಅಂಕಿ-ಅಂಶದಪ್ರಕಾರ ಶೇ. 30 ರಿಂದ 35 ರಷ್ಟು ಜನರಿಗೆಲಸಿಕೆ ನೀಡಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ