ಲಸಿಕೆ ಗುರಿ ತಲುಪಲು ಪಿಂಕ್‌ ಬೂತ್‌


Team Udayavani, Jun 15, 2021, 5:57 PM IST

Pink Booth

ಗುಂಡ್ಲುಪೇಟೆ: ಕೊರೊನಾ ಲಸಿಕೆ ಪಡೆಯುವಂತೆ ಮಹಿಳೆಯರಿಗೆ ಉತ್ತೇಜಿಸಲು ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ “ಪಿಂಕ್‌ ಬೂತ್‌’ತೆರೆಯಲಾಗಿದೆ.

ಲಸಿಕೆ ಪಡೆಯಲುಮಹಿಳೆಯರು ಹಿಂದೇಟು ಹಾಕುತ್ತಿದ್ದರು. ಜೊತೆಗೆ ಜಿಲ್ಲೆಯಲ್ಲಿ ಲಸಿಕೆ ಪಡೆದುಕೊಂಡ ಮಹಿಳೆಯರ ಪ್ರಮಾಣ ಕಡಿಮೆ ಇರುವುದನ್ನು ಮನಗಂಡ ಜಿಲ್ಲಾಡಳಿತ “ಪಿಂಕ್‌ ಬೂತ್‌’ ಎಂಬನೂತನ ಕಾರ್ಯಕ್ರಮ ರೂಪಿಸಿದ್ದು, ಪ್ರತಿ ತಾಲೂಕಿಗೂ ವಿಸ್ತರಿಸಿದೆ.

ಈ ಹಿನ್ನೆಲೆ ತಾಲೂಕಿನಲ್ಲಿ ಸೋಮವಾರದಿಂದ ಆರಂಭಗೊಂಡ ಪಿಂಕ್‌ಬೂತ್‌ಗೆ ಉತ್ತಮ ಸ್ಪಂದನೆ ದೊರೆತಿದೆ. ಪಿಂಕ್‌ ಬೂತ್‌ ಕೇಂದ್ರವನ್ನು ಮಹಿಳೆಯರಿಗೆಂದೆ ತೆರೆದಿರುವ ಹಿನ್ನೆಲೆ ಮುಕ್ತವಾಗಿ ಬಂದ ಲಸಿಕೆ ಪಡೆಯಬಹುದಾಗಿದೆ. ಇದರಿಂದ ಪುರುಷರ ಜೊತೆ ಸರದಿ ನಿಲ್ಲುವ ಕಿರಿಕಿರಿ ತಪ್ಪಿದಂತಾಗಿದೆ. ಮೊದಲ ಹಂತದಲ್ಲಿ ಬೀದಿ ಬದಿ ವ್ಯಾಪಾರಿಗಳು,ಮುಖ್ಯ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುವ ಮಹಿಳೆಯರಿಗೆ ಲಸಿಕೆ ನೀಡುತ್ತಿದ್ದು, ನಂತರಸ್ವ-ಸಹಾಯ ಸಂಘ ಸಂಸ್ಥೆಗಳು, ಖಾಸಗಿ ಕಂಪನಿ, ಹೋಟೆಲ್‌ನಲ್ಲಿ ಕೆಲಸ ಮಾಡುವವರು ಸೇರಿದಂತೆ ಇತರೆ ಹಲವು ವರ್ಗಕ್ಕೆ ವಿಸ್ತರಿಸಲಾಗುತ್ತದೆ.

45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮೊದಲಆದ್ಯತೆ ನೀಡಲಾಗಿದ್ದು, ಜೂ.21ರ ನಂತರ 18ವರ್ಷ ತುಂಬಿದವರಿಗೂ ಲಸಿಕೆ ಹಾಕಲಾಗುವುದು.ಉತ್ತಮ ಸ್ವಂದನೆ ವ್ಯಕ್ತವಾದರೆ ಹೋಬಳಿಮಟ್ಟದಲ್ಲೂ ವಿಸ್ತರಿಸುವ ಯೋಚನೆ ಇದೆ ಎಂದು ಆರೋಗ್ಯಾಧಿಕಾರಿ ರವಿಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.