ಲಾಕ್‌ಡೌನ್‌ ಸಡಿಲಿಕೆ : ಖರೀದಿಗೆ ನೂಕುನುಗ್ಗಲು


Team Udayavani, Jun 15, 2021, 8:26 PM IST

eರತಯುಯತರತಯುಯತರ

ಅಫಜಲಪುರ: ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಹೇರಿದ್ದ ಕಟ್ಟುನಿಟ್ಟಿನ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರಿಂದ ಸಾರ್ವಜನಿಕರು ಕೋವಿಡ್‌ ಭೀತಿ ಲೆಕ್ಕಿಸದೆ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಆಂತಕ ಹೆಚ್ಚಿಸಿದೆ. ಪಟ್ಟಣದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದಂತೆ ತಾಲೂಕಿನ ವಿವಿಧ ಹಳ್ಳಿಗಳ ಜನತೆ ಪಟ್ಟಣಕ್ಕೆ ಬಂದು ದಿನಸಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀ ದಿಯಲ್ಲಿ ತೊಡಗಿದ್ದರು.

ಇಷ್ಟಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳು ಕೂಡಾ ಓಡಾಟ ಮಾಡುತ್ತಿದ್ದರಿಂದ ಜನತೆಗೆ ಕೋವಿಡ್‌ ನಿಯಮಗಳ ಪಾಲನೆ ಯಾರು ಪಾಲಿಸಲಿಲ್ಲ. ಈ ಮೊದಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಸಮಯ ನಿಗದಿಪಡಿಸಿತ್ತು. ಆದರೆ ಕೋವಿಡ್‌ ನಿಯಂತ್ರಣ ಕಂಡು ಬರುತ್ತಿದ್ದರಿಂದ ಜಿಲ್ಲಾಡಳಿತವು ಲಾಕ್‌ಡೌನ್‌ ಸಡಿಲಿಕೆ ಮಾಡಿ 6 ರಿಂದ 10 ಗಂಟೆ ಬದಲಾಗಿ 2 ಗಂಟೆವರೆಗೆ ವಿಸ್ತರಿಸಿದ್ದರಿಂದ ಪಟ್ಟಣದಲ್ಲಿ ಜನತೆ ಹಾಗೂ ವಾಹನಗಳ ಓಡಾಟ ಹೆಚ್ಚಾಗಿ ಕಂಡು ಬಂತು. ಸರಕಾರ ಕೋವಿಡ್‌ ನಿಯಂತ್ರಣಕ್ಕೆ ಬರಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಿದ್ದರೂ ಕೂಡಾ ಜನ ಮಾತ್ರ ಇದ್ಯಾವುದು ಲೆಕ್ಕಕ್ಕೆ ತೆಗೆದುಕೊಳ್ಳದೆ ಬೇಜವಾಬ್ದಾರಿತನ ತೋರಿಸುತ್ತಿರುವುದು ಕಂಡು ಬಂತು.

ಪಟ್ಟಣದಲ್ಲಿರುವ ವ್ಯಾಪಾರಸ್ಥರು ತಮ್ಮ ಅಂಗಡಿಗೆ ಬರುತ್ತಿರುವ ಗ್ರಾಹಕರಿಗೆ ಮಾಸ್ಕ್ ಧರಿಸುವಂತೆ ತಿಳಿ ಹೇಳುವುದಾಗಲಿ ಅಂತರ ಕಾಯ್ದುಕೊಳ್ಳುವಂತಹ ವ್ಯವಸ್ಥೆ ಮಾಡುವುದಾಗಲಿ ಮಾಡಿರದ ಕಾರಣ ಅಂಗಡಿ ಮುಗ್ಗಟ್ಟುಗಳಲ್ಲಿ ಗ್ರಾಹಕರ ನೂಕು ನುಗ್ಗಲು ಎದ್ದು ಕಾಣುತ್ತಿತ್ತು. ಸರಕಾರ ಕೋವಿಡ್‌ ನಿಯಂತ್ರಣ ವಾಗುತ್ತಿರುವುದನ್ನು ಗಮನಿಸಿ ಲಾಕ್‌ಡೌನ್‌ ನಿಯಮಗಳಲ್ಲಿ ಸಮಯ ಸಡಿಲಿಕೆ ಮಾಡಿ ಜನತೆಗೆ ಅನುಕೂಲವಾಗಲೆಂದು ಹೆಚ್ಚಿನ ಸಮಯ ನೀಡಿದರೂ ಕೂಡಾ ಜನದಟ್ಟನೆ ಹಾಗೂ ವಾಹನ ಸಂಚಾರ ಕಡಿಮೆಯಾಗುತ್ತಿಲ್ಲ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.