ಮಕ್ಕಳಲ್ಲಿ  ಪೌಷ್ಟಿಕಾಂಶ ಹೆಚ್ಚಲು ಚಾಕ್ಲೆಟ್‌, ಮಿಲ್ಲೆಟ್‌ ವಿತರಣೆ


Team Udayavani, Jun 15, 2021, 8:23 PM IST

Delivery of chocolate and millet

ತುಮಕೂರು: ಕೊರೊನಾ 3ನೇ ಅಲೆ ಮಕ್ಕಳಿಗೆಅಪಾಯ ತಂದೊಡ್ಡಲಿರುವ ಇಂತಹ ಸಮಯದಲ್ಲಿಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಚಾಕೊಲೇಟ್‌ ಹಾಗೂಮಿಲ್ಲೆಟ್‌ ಪೌಡರ್‌ ಮಕ್ಕಳಿಗೆ ಬಹಳಷ್ಟು ಸಹಕಾರಿಎಂದು ಯೋಗಬಾರ್‌ ಸಂಸ್ಥೆಯ ಸದಸ್ಯರಾದಯಶಸ್ವಿನಿ ತಿಳಿಸಿದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಸಂಸ್ಥೆ ಮತ್ತುಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಥಳೀಯ ಸಂಸ್ಥೆ ಹಾಗೂಬೆಂಗಳೂರು ಕೆಂಗೇರಿ ಯೋಗ ಬಾರ್‌ ಸೌ³›ಟ್‌ ಲೈಫ್ಫ‌ುಡ್ಸ್‌ ಪೈÅವೇಟ್‌ ಲಿ. ಹಾಗೂ ಯೋಗ ಬಾರ್‌ ನ ಪ್ರವೀಣ್‌ಹತ್ತಿ ವತಿಯಿಂದ ಪೌರಕಾರ್ಮಿಕರು, ಬಡ ಮಕ್ಕಳು,ಅಲೆಮಾರಿಗಳು ಹಾಗೂ ಅನಾಥ ಮಕ್ಕಳಿಗೆ ನೆರವಿನಸಹಾಯಹಸ್ತ ನೀಡುವ ಸಲುವಾಗಿ ಮಕ್ಕಳಿಗೆಪೌಷ್ಟಿಕಾಂಶವುಳ್ಳ ಚಾಕೊಲೇಟ್‌ ಹಾಗೂ ಮಿಲ್ಲೆಟ್‌ಪೌಡರ್‌ ಬಿಸ್ಕೆಟ್‌ ವಿತರಣೆ ಕಾರ್ಯ ಕ್ರಮದಲ್ಲಿ ಮಾತ ನಾಡಿ ದರು. ಕಂಪನಿ ವತಿಯಿಂದ ನೀಡಲಾಗಿರುವ ಕಿಟ್‌ಅನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಮಕ್ಕಳಿಗೆಹಂಚುವ ಗುರಿ ಹೊಂದಲಾಗಿದೆ ಎಂದರು.

ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಿ: ಅಧ್ಯಕ್ಷತೆ ವಹಿಸಿದ್ದಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಥಳೀಯ ಸಂಸ್ಥೆಯಉಪಾಧ್ಯಕ್ಷರಾದ ಉಪ್ಪಾರಹಳ್ಳಿ ಕುಮಾರ್‌ ಮಾತನಾಡಿ,ಅಪೌಷ್ಟಿಕತೆಯಿಂದ ಕೂಡಿರುವ ಮಕ್ಕ ಳಲ್ಲಿ ಪೌಷ್ಟಿಕಾಂಶಹೆಚ್ಚಿಸಬೇಕು ಎಂದು ನುಡಿದರು.ಅಭಿನಂದನೆ ಸಲ್ಲಿಕೆ: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ನಸ್ಥಾನಿಕ ಆಯುಕ್ತರಾದ ವೇಣುಗೋಪಾಲ್‌ ಕೃಷ್ಣಮಾತನಾಡಿ, ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಕಿಟ್‌ದಾನಿಗಳಾದ ಯೋಗ ಬಾರ್‌ ಸಂಸ್ಥೆಯ ಪ್ರವೀಣ್‌ಹತ್ತಿ, ಎಸ್‌ಕೆಪಿ ಡಾನ್‌ ಸೆಂಟರ್‌ ನ ಜೆ.ಕೃಷ್ಣನ್‌ ಅವರಿಗೆಅಭಿನಂದನೆ ಸಲ್ಲಿಸಿದರು.

ತುಮಕೂರು ಮಹಾನಗರ ಪಾಲಿಕೆ ಸದಸ್ಯರಾದಗಿರಿಜಾ ಧನಿಯಕುಮಾರ್‌, ಭಾರತ್‌ ಸ್ಕೌಟ್ಸ್‌ ಮತ್ತುಗೈಡ್ಸ್‌ ಈಶ್ವರಯ್ಯ, ಆಂಜನಪ್ಪ, ಸ್ಥಳೀಯ ಸಂಸ್ಥೆಯಎಡಿಸಿಗಳಾದ ರಮೇಶ್‌ ಬಾಬು, ಶಿವಕುಮಾರ್‌,ಬಿ.ಎಸ್‌.ದಯಾನಂದ, ಮಹೇಶ್‌ ಕುಮಾರ್‌ ಗುಡಿ,ಸಿದ್ದಪ್ಪ, ಸುದೇಶ್‌ ಕುಮಾರ್‌, ರಮೇಶ್‌, ಟಿ.ಎಸ್‌.ರಮೇಶ್‌, ಸುದೇಶ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.