ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ


Team Udayavani, Jun 15, 2021, 9:04 PM IST

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ಕ್ವಾಝುಲು ನಟಾಲ್‌ (ದ.ಆಫ್ರಿಕಾ): ಕಳೆದ ಶನಿವಾರದಿಂದ ದಕ್ಷಿಣ ಆಫ್ರಿಕಾದಲ್ಲಿ ಭಾರೀ ಗದ್ದಲವುಂಟಾಗಿದೆ. ಕಾರಣವೇನು ಗೊತ್ತಾ? ಕ್ವಾಝುಲು ನಟಾಲ್‌ ಎಂಬ ಪ್ರಾಂತ್ಯದ ಕ್ವಾಲ್ಹತ್ತಿ ಎಂಬ ಹಳ್ಳಿಯ ತೆರೆದ ಜಾಗವೊಂದರಲ್ಲಿ ವಜ್ರ ಸಿಗುತ್ತಿದೆ ಎಂದು ಸುದ್ದಿ ಹರಡಿರುವುದು.

ದನಗಾಹಿಯೊಬ್ಬ ನೆಲ ಅಗೆಯುವಾಗ ತನಗೆ ವಜ್ರ ಸಿಕ್ಕಿದೆ ಎಂದು ಸುದ್ದಿ ಹಬ್ಬಿಸಿದ್ದ. ಅದರ ಬೆನ್ನಲ್ಲೇ ದ.ಆಫ್ರಿಕಾದ ಮೂಲೆಮೂಲೆಯಿಂದ ಜನ ಗುದ್ದಲಿ ಹಿಡಿದುಕೊಂಡು, ಕ್ವಾಲ್ಹತ್ತಿಯ ನೆಲ ಅಗೆಯಲು ಶುರು ಮಾಡಿದ್ದಾರೆ! ಕೆಲವರು ಅದನ್ನು ಕ್ವಾರ್ಟ್‌ ಹರಳುಗಳಿರಬಹುದೆಂದು ಊಹಿಸಿದ್ದಾರೆ.

ಅಲ್ಲಿ ಹಲವರಿಗೆ ಹರಳುಗಳು ಸಿಕ್ಕಿವೆ. ಇದರಿಂದ ತಮ್ಮ ಜೀವನವೇ ಬದಲಾಗಬಹುದೆಂದು ಅಲ್ಲಿನ ಹಲವರ ಆಶಾಭಾವ. ಕೆಲಸವೇ ಇಲ್ಲದೇ ತಾವು ಪರದಾಡುತ್ತಿದ್ದೇವೆ, ಈ ಹರಳುಗಳನ್ನು ನೋಡಿದ ನನ್ನ ಕುಟುಂಬಸ್ಥರು ಖುಷಿಯಲ್ಲಿ ತೇಲಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ :ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಈ ನಡುವೆ ದ.ಆಫ್ರಿಕಾ ಸರ್ಕಾರ ಭೂಗೋಳ ಶಾಸ್ತ್ರಜ್ಞರು, ಗಣಿತಜ್ಞರ ಒಂದು ತಂಡವನ್ನು ಕಳುಹಿಸಿ, ಅಲ್ಲಿ ಸಿಗುತ್ತಿರುವ ಹರಳುಗಳ ಮೂಲವೇನು ಎಂದು ಪರಿಶೀಲಿಸುತ್ತಿದೆ. ಈ ಯಾವ ಬೆಳ ವ ಣಿ ಗೆಯೂ ಅಲ್ಲಿ ನೆಲ ಅಗೆಯುವವರನ್ನು ಎದೆಗುಂದಿಸಿಲ್ಲ. ಎಲ್ಲರೂ ಧೈರ್ಯವಾಗಿ ಅಗೆತ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.