ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

ಕೋವ್ಯಾಕ್ಸಿನ್ ಲಸಿಕೆಯ ಡೋಸ್ ಗಳ ನಡುವಿನ ಅಂತರದಲ್ಲಿ ಯಾವುದೇ ಬದಲಾವಣೆಗೆ ಶಿಫಾರಸು ಮಾಡಿಲ್ಲ

Team Udayavani, Jun 16, 2021, 11:20 AM IST

ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

ನವದೆಹಲಿ:ಕೋವಿಶೀಲ್ಡ್ ಎರಡು ಡೋಸ್ ಗಳನ್ನು ಪಡೆಯುವ ನಡುವಿನ ಅಂತರವನ್ನು ವೈಜ್ಞಾನಿಕ ಪುರಾವೆ ಆಧರಿಸಿ ಪಾರದರ್ಶಕ ಮಾನದಂಡದ ಮೂಲಕ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಸಮಿತಿ ಬುಧವಾರ(ಜೂ.16) ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

ಕೋವಿಶೀಲ್ಡ್ ಲಸಿಕೆಯ ಡೋಸ್ ಗಳ ನಡುವಿನ ಅಂತರವನ್ನು ಹೆಚ್ಚಳಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲವಾಗಿತ್ತು ಎಂದು ತಾಂತ್ರಿಕ ಸಲಹಾ ಸಮಿತಿಯ ಮೂವರು ವಿಜ್ಞಾನಿಗಳು ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳ ಬದಲಾಗಿ 12-16 ವಾರಗಳಿಗೆ ವಿಸ್ತರಿಸಿ ಮೇ 13ರಂದು ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿತ್ತು. ಲಭ್ಯವಿರುವ ನೈಜ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅದರಲ್ಲೂ ಮುಖ್ಯವಾಗಿ ಬ್ರಿಟನ್ ನ ಕೋವಿಡ್ 19 ವರ್ಕಿಂಗ್ ಗ್ರೂಪ್ ಕೋವಿಶೀಲ್ಡ್ ಎರಡು ಡೋಸ್ ಗಳ ನಡುವಿನ ಅಂತರವನ್ನು 12ರಿಂದ 16 ವಾರಗಳವರೆಗೆ ಹೆಚ್ಚಿಸಲು ಒಪ್ಪಿಗೆ ಸೂಚಿಸಿತ್ತು.

ಆದರೆ ಕೋವ್ಯಾಕ್ಸಿನ್ ಲಸಿಕೆಯ ಡೋಸ್ ಗಳ ನಡುವಿನ ಅಂತರದಲ್ಲಿ ಯಾವುದೇ ಬದಲಾವಣೆಗೆ ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ವಿವರಿಸಿದೆ.

ಕೋವಿಶೀಲ್ಡ್ ಎರಡು ಡೋಸ್ ಗಳ ನಡುವಿನ ಅಂತರವನ್ನು ಹೆಚ್ಚಿಸುವ ಶಿಫಾರಸು ಮಾಡಲು ಸಾಕಷ್ಟು ಪುರಾವೆ ಸಲಹಾ ಸಮಿತಿ ಬಳಿ ಇರಲಿಲ್ಲ ಎಂದು ಸಮಿತಿಯ 14 ಸದಸ್ಯರ ಪೈಕಿ ಮೂವರು ವಿಜ್ಞಾನಿಗಳು ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.