ವಿಜಯ್‌ ನಿಧನಕ್ಕೆ ಚಿತ್ರರಂಗ ಅಶ್ರುತರ್ಪಣ


Team Udayavani, Jun 16, 2021, 1:31 PM IST

sanchari vijay

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದ ರಂಗತಾಲೀಮು ಕೊಠಡಿಯಲ್ಲಿ ಹಲವು ನಾಟಕಗಳರಂಗತಾಲೀಮು ನಡೆಸಿದ್ದ ನಟ ಸಂಚಾರಿ ವಿಜಯ್‌ಮಂಗಳವಾರ ಆ ಕೊಠಡಿಗಳ ಮುಂಭಾಗ ಶವವಾಗಿಮಲಗಿದ್ದರು. ಆತ ಯಾವುದೋ ನಾಟಕದ ತಾಲೀಮಿನಲ್ಲಿ ಮುಳುಗಿದ್ದಾನೆ ಎಂಬಂತೆ ವಿಜಯ್‌ ಮೃತದೇಹ ಕಾಣುತ್ತಿತ್ತು.

ಶನಿವಾರ ಮಧ್ಯರಾತ್ರಿ ಬೈಕ್‌ ಅಪಘಾತದಿಂದತೀವ್ರವಾಗಿ ಗಾಯಗೊಂಡು, ಮೂರು ದಿನಗಳಿಂದಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಟಸಂಚಾರಿ ವಿಜಯ್‌ ಮಂಗಳವಾರ ಬೆಳಗಿನ ಜಾವ3.34ರ ಸುಮಾರಿಗೆ ಕೊನೆಯುಸಿರೆಳೆದರು.ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರಕ್ಕೆ ತಂದು ಬೆಳಗ್ಗೆ 8 ರಿಂದ 10.30 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.ಇನ್ನು ಚಂದನವನದ ನಟ-ನಟಿಯರು ಕೆಲವರುಪ್ರತ್ಯಕ್ಷವಾಗಿ ಅಂತಿಮ ನಮನ ಸಲ್ಲಿಸಿ ಸಂತಾಪಸೂಚಿಸಿದ್ದರೆ ಕೆಲವರು ಟ್ವೀಟ್‌, ಪೇಸ್‌ಬುಕ್‌ಮೂಲಕ ಪರೋಕ್ಷವಾಗಿ ಕಂಬನಿ ಮಿಡಿದಿದ್ದಾರೆ.

ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌,ಶಂಕರ್‌ ನಾಗ್‌ ನಂತರ ಚಿಕ್ಕವಯಸ್ಸಿನಲ್ಲೆ ರಾಷ್ಟ್ರಪ್ರಶಸ್ತಿಪಡೆದು ಅವರಂತೆಯೇ ಚಿಕ್ಕವಯಸ್ಸಿನಲ್ಲಿ ನಮ್ಮನ್ನುಅಗಲಿದ್ದಾರೆ ಎಂದು ಹೇಳಿದ್ದಾರೆ. “ಹಠಾತ್‌ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ನನಗೆ ತೀವ್ರ ನೋವುತಂದಿದೆ ಎಂದು ನಟ ರಕ್ಷಿತ್‌ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.ಅವರು ಅದ್ಭುತ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತಸಂಚಾರಿ ವಿಜಯ್‌ ರವರು ಬೈಕ್‌ ಅಪಘಾತದಿಂದ ಅಸುನೀಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಚಿತ್ರರಂಗವನ್ನು ಶೋಕದಲ್ಲಿ ಮುಳುಗಿಸಿದೆ. ಎಂದು ನಟ,ನಿರ್ದೇಶಕ ಉಪೇಂದ್ರ ಟ್ವೀಟ್‌ ಮಾಡಿದ್ದಾರೆ.

ಹಿರಿಯ ಕಲಾವಿದರಾದ ಮುಖ್ಯಮಂತ್ರಿ ಚಂದ್ರು,ಸುಮಲತಾ ಸಂತಾಪ ಸೂಚಿಸಿದ್ದು, ನಟ ಶರಣ್‌,ನಟಿ ಶ್ರುತಿ ಹರಿಹರನ್‌, ರಂಗಕರ್ಮಿ ಹಾಗೂ ನಟಮಂಡ್ಯರಮೇಶ್‌, ನಟ ನಿಖೀಲ್‌ ಕುಮಾರ್‌ ಕಂಬನಿಮಿಡಿದಿದ್ದು, ಅವರ ಕುಟುಂಬಕ್ಕೆ ನೋವನ್ನುಸಹಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.