ಕೊರೊನಾ ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮ


Team Udayavani, Jun 16, 2021, 6:14 PM IST

covid news

ದೊಡ್ಡಬಳ್ಳಾಪುರ: ಕೊರೊನಾ ಭೀಕರತೆಯಿಂದಹಲವು ಕುಟುಂಬಗಳು ತಮ್ಮ ಕುಟುಂಬಕ್ಕೆ ಆಸರೆಇದ್ದವರನ್ನು ಕಳೆದುಕೊಂಡಿದ್ದಾರೆ. ಇಂತಹಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಮುಂದಿನ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನೆರವುನೀಡುವ ಸೇವಾ ಸಂಸ್ಥೆಗಳ ಪಾತ್ರ ಅಭಿನಂದನೀಯ ಎಂದು ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ತಿಳಿಸಿದರು.

ನಗರದ ಡಾ.ರಾಜ್‌ಕುಮಾರ್‌ ಕಲಾ ಮಂದಿರದಲ್ಲಿಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ವತಿಯಿಂದ “ನೀವುಅನಾಥರಲ್ಲ’ ಮಕ್ಕಳ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿಸಾಂಕೇತಿಕವಾಗಿ ಮಕ್ಕಳನ್ನು ದತ್ತು ಸ್ವೀಕಾರ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಕೊರೊನಾ ಪರಿಸ್ಥಿತಿನಿರ್ವಹಣೆಯಲ್ಲಿ ಸರ್ಕಾರ ಶಕ್ತಿ ಮೀರಿ ಕೆಲಸಮಾಡುತ್ತಿದೆ. ಕೊರೊನಾದಿಂದ ಸಾವಿಗೀಡಾದ ಬಡಕುಟುಂಬಗಳಿಗೆ 1 ಲಕ್ಷ ರೂ. ನೀಡಲಾಗುತ್ತಿದೆ. ಕೇಂದ್ರಸರ್ಕಾರದ ಸಹಯೋಗದಲ್ಲಿ ಡಿಸೆಂಬರ್‌ ಒಳಗಾಗಿಎಲ್ಲರಿಗೂ ಲಸಿಕೆ ನೀಡಲಾಗುವುದು.

ಕೋವಿಡ್‌ಎಲ್ಲರನ್ನೂ ಸಂಕಷ್ಟಕ್ಕೆ ಸಿಲುಕಿಸಿದ್ದು, ಅನಾಹುತಗಳುಸಂಭವಿಸಿವೆ. ಪ್ರತಿಯೊಬ್ಬರು ಅಗತ್ಯ ಎಚ್ಚರಿಕೆ ವಹಿಸಿದರೆಕೊರೊನಾ ಮುಕ್ತ ಮಾಡಬಹುದು. ಮಾಸ್ಕ್ ಧರಿಸಿ,ಸ್ಯಾನಿಟೈಸರ್‌ ಬಳಸಿ ಹಾಗೂ ಸಾಮಾಜಿಕ ಅಂತರಪಾಲಿಸುವ ಮೂಲಕ ಎಲ್ಲರೂ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ನಮಗೆಮಾನವೀಯತೆ ಹಾಗೂ ಆತ್ಮಸಾಕ್ಷಿಯಿಂದ ಬದುಕುವಪಾಠ ಕಲಿಸಿದ್ದು, ಇನ್ನೊಬ್ಬರ ಕಷ್ಟಕ್ಕೆ ನೆರವಾಗಬೇಕಿದೆಎಂದು ಹೇಳಿದರು.

ಸಂಚಾರಿ ವಿಜಯ್ನಿಧನಕ್ಕೆ ಸಂತಾಪ: ನಟ ಸಂಚಾರಿವಿಜಯ್‌ ನಿಧನಕ್ಕೆ ಸಂತಾಪ ಸೂಚಿಸಿದ ಅವರು,ವಿಜಯ್‌ ಅವರು ಪರಿಸರ ಹಾಗೂ ಸಾಮಾಜಿಕ ಕಳಕಳಿಹೊಂದಿದ್ದ ಅಸಮಾನ್ಯ ವ್ಯಕ್ತಿಯಾಗಿದ್ದು, 20 ವರ್ಷಗಳನಂತರ ರಾಷ್ಟ್ರಪ್ರಶಸ್ತಿ ಸಿಕ್ಕಿದೆ ವಿಜಯ್‌ ಅವರಿಂದ.ಸಾವಿನಲ್ಲಿಯೂ ಅಂಗಾಂಗಗಳನ್ನು ದಾನ ಮಾಡುವಮೂಲಕ ಸಾರ್ಥಕತೆ ಮೆರೆದಿದ್ದಾರೆ ಎಂದರು.

ಕೋವಿಡ್ಸೋಂಕಿನ ಪ್ರಮಾಣ ಕಡಿಮೆ: ಮಹಾತ್ಮಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ್‌ ಗುರೂಜಿಮಾತನಾಡಿ, ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಮಾಡುವಲ್ಲಿ ಯಶಸ್ವಿಯಾಗಿದ್ದು, ಕೋವಿಡ್‌ ಸೋಂಕಿನಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ.ಕೇವಲ ಮತ ಹಾಕುವುದಷ್ಟೇ ಪ್ರಜೆಗಳ ಕೆಲಸವಲ್ಲ.ಸಾಂಕ್ರಾಮಿಕ ರೋಗಗಳಂತಹ ಸಮಸ್ಯೆಗಳು ಬಂದಾಗ,ಪಕ್ಷಾತೀತವಾಗಿ ಎಲ್ಲರೂ ಕೆಲಸ ನಿರ್ವಹಿಸಬೇಕು.ಕೋವಿಡ್‌ ಸಂದರ್ಭದಲ್ಲಿ ರಾಜಕೀಯ ಮಾಡುವುದುಸರಿಯಲ್ಲ. ಸರ್ಕಾರದ ಜೊತೆ ಕೈ ಜೋಡಿಸಿತಮ್ಮಿಂದಾಗುವ ಸಹಾಯ ಮಾಡಬೇಕು.

ರಾಜ್ಯದಲ್ಲಿನಿರಂತರವಾಗಿ 47ನೇ ದಿನ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದ್ದು, ಕೋವಿಡ್‌ನಿಂದ ತಂದೆ ಅಥವಾತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದು, ಅವರ ಶಿಕ್ಷಣ, ಆಹಾರ, ಕೆಲಸ ಹಾಗೂ ಹೆಣ್ಣುಮಕ್ಕಳ ಮದುವೆಯನ್ನು ಟ್ರಸ್ಟ್‌ ವತಿಯಿಂದ ಮಾಡಲಾಗುತ್ತದೆ. ಗಂಡು ಮಕ್ಕಳಿಗೆ ಉದ್ಯೋಗ ಕಲ್ಪಿಸುವವರೆಗೆದತ್ತು ಪಡೆಯಲಾಗುವುದು. ಈಗಾಗಲೇ ರಾಜ್ಯಾದ್ಯಂತಜಿಲ್ಲಾ ಕೇಂದ್ರದಲ್ಲಿ ಟ್ರಸ್ಟ್‌ ವತಿಯಿಂದ ಅನ್ನಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕೊರೊನಾದಿಂದ ಮೃತಪಟ್ಟಿದ್ದ 5ಪೋಷಕರ 7 ಮಕ್ಕಳನ್ನು ಸಾಂಕೇತಿಕವಾಗಿ ದತ್ತು ಪಡೆಯಲಾಯಿತು. ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್‌,ಮಾಸ್ಕ್, ಪೇಸ್‌ ಶೀಲ್ಡ್‌ ವಿತರಿಸಿದರು.

ಜಿÇÉಾಡಳಿತಕ್ಕೆಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಲಾಯಿತು.ಶಾಸಕ ಟಿ.ವೆಂಕಟರಮಣಯ್ಯ, ಉತ್ತರಹಳ್ಳಿಶಾಸಕ ಎಂ.ಕೃಷ್ಣಪ್ಪ, ಕರ್ನಾಟಕ ಕರಕುಶಲ ಅಭಿವೃದ್ಧಿನಿಗಮ ಹಾಗೂ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ,ಕಾರ್ಯದರ್ಶಿ ಎ.ಸಿ.ಶಿವರಾಜು, ಜಿಲ್ಲಾಧಿಕಾರಿಕೆ.ಶ್ರೀನಿವಾಸ್‌, ಎಂ.ಸಿ.ಎ ಅಧ್ಯಕ್ಷ ಮುನಿಕೃಷ್ಣ,ಮುಖಂಡರಾದ ಬಿ.ಸಿ.ನಾರಾಯಣಸ್ವಾಮಿ,ಧೀರಜ್‌ ಮುನಿರಾಜು ಮತ್ತು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.