ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಗೊಬ್ಬರ ಮಾರಾಟ


Team Udayavani, Jun 16, 2021, 6:29 PM IST

chamarajanagara news

ಹನೂರು: ಕೊರೊನಾ ಸಂಕಷ್ಟದಲ್ಲಿ ಕೃತಕ ಅಭಾವಸೃಷ್ಟಿಸಿ ದುಬಾರಿ ಬೆಲೆತೆತ್ತು ರೈತರು ರಸಗೊಬ್ಬರ ಖರೀದಿಸಬೇಕಾಗಿದೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಪಿ.ಜಿ.ಪಾಳ್ಯ, ಹೊಸದೊಡ್ಡಿ, ಒಡೆಯರಪಾಳ್ಯ,ಹುತ್ತೂರು, ಬೈಲೂರು ಮತ್ತಿತರ ಗ್ರಾಮಗಳಲ್ಲಿಆಲೂಗೆಡ್ಡೆ, ಬೆಳ್ಳುಳ್ಳಿ ಇನ್ನಿತರ ಬೆಳೆ ಬಿತ್ತನೆ ಶುರುವಾಗಿದೆ. ಈ ಬೆಳೆಗಳಿಗೆ ರಸಗೊಬ್ಬರ ಅನಿವಾರ್ಯವಾಗಿದ್ದು, ಪರಿಸ್ಥಿತಿಯ ಲಾಭಪಡೆಯಲು ಅಂಗಡಿಗಳ ಮಾಲಿಕರು ದುಬಾರಿಬೆಲೆಗೆ ರಸಗೊಬ್ಬರ ಮಾರುತ್ತಿದ್ದಾರೆ.

ದುಬಾರಿ ದರ: ತೋಟಗಾರಿಕಾ ಬೆಳೆಗಳ ಬಿತ್ತನೆಗೆಡಿಎಪಿ ರಸಗೊಬ್ಬರ ನೀಡಬೇಕು. ಡಿಎಪಿರಸಗೊಬ್ಬರಕ್ಕೆ ಸರ್ಕಾರ 1200 ರೂ. ದರನಿಗದಿಪಡಿಸಿದೆ. ಆದರೆ, ಅಂಗಡಿ ಮಾಲೀಕರುಕೃತಕ ಅಭಾವ ಸೃಷ್ಟಿಸಿ 500-800 ರೂ.ಹೆಚ್ಚುವರಿಹಣ ಪಡೆಯುತ್ತಿದ್ದಾರೆ. 2 ಸಾವಿರ ರೂ. ನೀಡಿದರೆಮಾತ್ರ ಡಿಎಪಿ ಗೊಬ್ಬರ ಸಿಗುತ್ತಿದೆ. ಜೊತೆಗೆಇನ್ನಿತರ ರಸಗೊಬ್ಬರಗಳಾದ ಯುರಿಯಾ,ಪೊಟ್ಯಾಷ್‌ಗಳನ್ನೂ ಹೆಚ್ಚಿನ ದರಕ್ಕೆ ಮಾರಾಟಮಾಡುತ್ತಿದ್ದಾರೆ.ಈ ಬಗ್ಗೆ ರೈತರು ಪ್ರಶ್ನಿಸಿದರೆ ರಸಗೊಬ್ಬರವೇಇಲ್ಲ? ಏನಾದರೂ ಮಾಡಿಕೋ? ಎಲ್ಲಿ ಬೇಕಾದರೂ ಹೋಗಿ ಎಂದು ಮಾಲಿಕರು ಉಡಾಫೆಯಾಗಿ ವರ್ತಿಸುತ್ತಾರೆ.

ರೈತರು ವಿಧಿಯಿಲ್ಲದೇಅವರು ಕೇಳಿದಷ್ಟು ಹಣ ನೀಡಿ ಗೊಬ್ಬರಖರೀದಿಸುತ್ತಿದ್ದಾರೆ.ಅಂಗಡಿಗಳಲ್ಲಿ 1,700-2,000 ರೂ. ನೀಡಿರಸಗೊಬ್ಬರ ಖರೀದಿಸಬೇಕಿದೆ. ಬಿತ್ತನೆ ಸಮಯದಲ್ಲಿ ಬೆಲೆ ಏರಿಸುತ್ತಿದ್ದು, ಸಕಾಲದಲ್ಲಿ ಗೊಬ್ಬರಸಿಗುತ್ತಿಲ್ಲ ಎಂದು ರೈತ ಚಂದ್ರ ಶೆಟ್ಟಿ ಅಳಲುತೋಡಿಕೊಂಡಿದ್ದಾರೆ.

ಸಹಕಾರ ಸಂಘಕ್ಕೆ ಗೊಬ್ಬರ ಪೂರೈಸಿ: ಸಹಕಾರಸಂಘಗಳ ಮೂಲಕ ರಸಗೊಬ್ಬರ ಮಾರಾಟ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ. ಖಾಸಗಿಅಂಗಡಿ ಮಾಲಿಕರಿಗೆ ದೊರೆಯುವ ಗೊಬ್ಬರಸಹಕಾರಿ ಸಂಘಗಳಿಗೆ ಏಕೆ ದೊರೆಯುವುದಿಲ್ಲಎಂದು ರೈತರು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರಿಗೆಸಕಾಲದಲ್ಲಿ ನಿಗದಿತ ಬೆಲೆಗೆ ರಸಗೊಬ್ಬರಸಿಗುವಂತೆ ಕ್ರಮವಹಿಸಬೇಕಿದೆ.

ವಿನೋದ್ಎನ್‌.ಗೌಡ

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.