ವೈದ್ಯರು ಸೇರಿ 35 ಮಂದಿಗೆ 7.5 ಲಕ್ಷ ರೂ. ವೇತನ


Team Udayavani, Jun 16, 2021, 6:59 PM IST

chikkaballapura  news

ಚಿಂತಾಮಣಿ: ಕೋವಿಡ್‌ ಕೇಂದ್ರದಲ್ಲಿಕಾರ್ಯನಿರ್ವಹಿಸಿದ ಏಳು ವೈದ್ಯರುಸೇರಿ 35 ಮಂದಿಗೆ ಮೊದಲ ತಿಂಗಳ 7.5ಲಕ್ಷ ರೂ. ವೇತನವನ್ನು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವೈಯಕ್ತಿಕವಾಗಿ ವಿತರಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದು  ಸನ್ಮಾನ ಸಮಾರಂಭದಲ್ಲಿ ವೈದ್ಯರಿಗೆ ಪ್ರಶಂಸೆ ಪತ್ರ, ವೇತನ ವಿತರಿಸಿಮಾತನಾಡಿದ ಅವರು, ಪ್ರಾಣದ ಹಂಗುತೊರೆದು ಕೊರೊನಾ ಸೋಂಕಿತರಿಗೆಚಿಕಿತ್ಸೆ ನೀಡುವುದರ ಜೊತೆಗೆ ಸೋಂಕುನಿಯಂತ್ರಿಸಲು ಶ್ರಮಿಸುತ್ತಿರುವವೈದ್ಯರು, ಸಿಬ್ಬಂದಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು.

ಕೋವಿಡ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿ ಸುವ ನೌಕರರಿಗೆ ಮೂರು ತಿಂಗಳಸಂಬಳ ನೀಡಲು ನಿರ್ಧರಿಸಲಾಗಿತ್ತು.ಆದರೆ, ಈಗ ಇನ್ನೂ ಒಂದು ತಿಂಗಳುವೈದ್ಯರು ಕಾರ್ಯ ನಿರ್ವಹಿಸಿದರೆ ಆ ತಿಂಗಳಸಂಬಳ ನೀಡಲು ನಾನು ಸಿದ್ಧನಿದ್ದೇನೆಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿಮುಖಂಡ ಸತ್ಯನಾರಾಯಣ ಮಹೇಶ್‌,ಕೊರೊನಾ ಸೋಂಕಿತರ ಚಿಕಿತ್ಸೆ ಬೇಕಾದಸೌಲಭ್ಯವನ್ನು ಸಂಘಸಂಸ್ಥೆಗಳು ನೀಡಿದ್ದವಾದರೂ ಕೋವಿಡ್‌ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು, ಚಿಕಿತ್ಸೆ ನೀಡಲು ವೈದ್ಯರಕೊರತೆ ಇದ್ದಾಗ, ಕೆಲ ಖಾಸಗಿ ವೈದ್ಯರು,ಶುಶ್ರೂಷಕಿಯರಾಗಿ ಕಾರ್ಯನಿರ್ವ ಹಿಸಲುವಿಕ್ರಂ ಕಾಲೇಜಿನ ವಿದ್ಯಾರ್ಥಿಗಳುಮುಂದೆ ಬಂದಿದ್ದರಿಂದ ಅವರಿಗೆಅಭಿನಂದನೆ ತಿಳಿಸಿದರು.

ತಹಶೀಲ್ದಾರ್‌ ಹನುಂತರಾಯಪ್ಪ,ಡಿವೈಎಸ್‌ಪಿ ಲಕ್ಷ್ಮಯ್ಯ, ತಾಲೂಕುಆರೋಗ್ಯಾಧಿಕಾರಿ ಡಾ.ಸ್ವಾತಿ, ವೈದ್ಯಾಧಿಕಾರಿ ಡಾ.ಸಂತೋಷ್‌, ನಗರಸಭೆಸದಸ್ಯರಾದ ಮಂಜುನಾಥ, ಮುರಳಿ,ಜೈಭೀಮ್‌ ಮುರಳಿ, ದೇವಳ್ಳಂ ಶಂಕರ್‌,ಮಾಜಿ ಸದಸ್ಯ ವೆಂಕಟರವಣಪ್ಪ, ಮುಖಂಡರಾದ ಡಾ.ವಿ.ಅಮರ್‌, ಅಬ್ಬುಗುಂಡುಮಧು, ಸಂತೆಕಲ್ಲಹಳ್ಳಿ ಮಹೇಶ್‌,ಪ್ರಭಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.