ಕೋಲಾರ: 1 ,081 ಗ್ರಾಮ ಸೋಂಕು ಮುಕ್ತ


Team Udayavani, Jun 16, 2021, 7:24 PM IST

covid news

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಕ್ರಮೇಣ ನಿಯಂತ್ರಣಕ್ಕೆ ಬರುತ್ತಿದ್ದು, ಜೂ.13 ರಂದುಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಗ್ರಾಮಗಳು ಸೋಂಕುಮುಕ್ತವಾಗಿವೆ. ಜಿಲ್ಲೆಯ ಪಾಟಿಸಿವಿಟಿ ಪ್ರಮಾಣಎರಡು ತಿಂಗಳ ನಂತರ ಶೇ.5ಕ್ಕಿಂತ ಕಡಿಮೆ ಬಂದಿದ್ದು,ಹಸಿರುವಲಯವಾಗಿ ಮಾರ್ಪಟ್ಟಿದೆ.

330ಕ್ಕೂ ಅಧಿಕ ಸಾವು: ಏಪ್ರಿಲ್‌ ಆರಂಭದಿಂದಲೂಜಿಲ್ಲೆಯನ್ನು ಇನ್ನಿಲ್ಲದಂತೆ ಕಾಡಿದ್ದ ಕೊರೊನಾ 2ನೇಅಲೆಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ. ಆದರೆ, ವಾಸ್ತವದಲ್ಲಿಇದಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿರುವುದುಜಿಲ್ಲೆಯ ಜನರಿಂದಲೇ ಕೇಳಿ ಬರುತ್ತಿದೆ.

ನೆರೆಯ ಜಿಲ್ಲೆಯನ್ನೇ ಮೀರಿಸಿದೆ: ಮೊದಲ ಅಲೆಯಲ್ಲಿದಿನಕ್ಕೆ ಹತ್ತಿಪ್ಪತ್ತರ ಸಂಖ್ಯೆಯಲ್ಲಷ್ಟೇ ಇದ್ದ ಕೊರೊನಾಸೋಂಕಿತ ಪ್ರಕರಣ, ಎರಡನೇ ಅಲೆಯಲ್ಲಿ ಒಂದೇದಿನ 1200 ಪತ್ತೆ ಆಗಿದ್ದು ದಾಖಲೆಯಾಗಿದೆ. ಮೊದಲಅಲೆಯಲ್ಲಿ ನೆರೆಯ ಚಿಕ್ಕಬಳ್ಳಾಪುರಕ್ಕಿಂತಲೂ ಕಡಿಮೆಪಾಸಿಟಿವಿಟಿ, ಸಾವುಗಳು, ಸೋಂಕಿತರ ಸಂಖ್ಯೆಯನ್ನುಹೊಂದಿಲ್ಲದ ಕೋಲಾರ ಜಿಲ್ಲೆ, ಎರಡನೇ ಅಲೆಯಲ್ಲಿಚಿಕ್ಕಬಳ್ಳಾಪುರವನ್ನು ಎಲ್ಲಾ ವಿಭಾಗಗಳಲ್ಲೂ ಮೀರಿಸಿಮುನ್ನಡೆದು ಜನರನ್ನು ಕಾಡಿತ್ತು.ಮೊದಲ ಅಲೆ ನಗರದಲ್ಲಿ ಮಾತ್ರವೇ ಹೆಚ್ಚುಬಾಧಿಸಿತ್ತು. ಆದರೆ, ಎರಡನೇ ಅಲೆಯ ಸೋಂಕು ಜಿಲ್ಲೆಯ ಬಹುತೇಕ ಗ್ರಾಮಗಳನ್ನು ಸುತ್ತುವರೆದು ಹಳ್ಳಿಜನರನ್ನು ಕಂಗೆಡುವಂತೆ ಮಾಡಿಬಿಟ್ಟಿದೆ.

ಪಾಸಿಟಿವಿಟಿ ಶೇ.5 ಕ್ಕಿಂತ ಕಡಿಮೆ: ಕೇವಲ ಹತ್ತುದಿನಗಳ ಹಿಂದಷ್ಟೇ ಶೇ.20ಕ್ಕಿಂತಲೂ ಹೆಚ್ಚಿದ್ದ ಪಾಸಿಟಿವಿಟಿ ಜೂ.13 ರಂದು ಶೇ.5ಕ್ಕಿಂತ ಕಡಿಮೆದಾಖಲಾಗುವ ಮೂಲಕ ಇಡೀ ಜಿಲ್ಲೆಯನ್ನು ಹಸಿರು ದಾಖಲಾಗುವಂತಾಗಿದೆ.

1081 ಗ್ರಾಮ ಕೊರೊನಾ ಮುಕ್ತ: ಕೋಲಾರಜಿಲ್ಲೆಯಲ್ಲಿ ಗ್ರಾಮ ಮತ್ತು ಗ್ರಾಪಂ ಕಾರ್ಯಪಡೆ ಮೂಲಕಕೈಗೊಂಡಿದ್ದ ಕೊರೊನಾ ನಿಯಂತ್ರಣ ಕ್ರಮ ಫ‌ಲನೀಡಿದೆ. ಜೂ.13ರಂದು 1081 ಗ್ರಾಮ ಕೊರೊನಾಮುಕ್ತ ಎಂದು ಘೊಷಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿಸದ್ಯಕ್ಕೆ 2 ಸಾವಿರಕ್ಕಿಂತ ಹೆಚ್ಚು ಕೊರೊನಾ ಸಕ್ರಿಯಕೇಸುಗಳು ಇವೆ. ಈ ಪೈಕಿ 1924 ಕೇಸುಗಳುಗ್ರಾಮಾಂತರ ಪ್ರದೇಶದಲ್ಲಿಯೇ ಇರುವುದರಿಂದಇನ್ನು ಆಪಾಯದಿಂದ ಹೊರ ಬಂದಿಲ್ಲ.ಕೋಲಾರ ಜಿಲ್ಲೆಯ 156 ಗ್ರಾಪಂ ಪೈಕಿ 1081ಕೊರೊನಾ ಮುಕ್ತವಾಗಿದ್ದು, 1924 ಸೋಂಕಿತರಿದ್ದಾರೆ.ಈ ಪೈಕಿ 175 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ,351 ಮಂದಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿದ್ದಾರೆ.1249 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.330 ಮಂದಿಗೂ ಅಧಿಕ ಸಾವನ್ನಪ್ಪಿದ್ದಾರೆ.

ಕೆ.ಎಸ್‌.ಗಣೇಶ್

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.