ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ
Team Udayavani, Jun 16, 2021, 10:25 PM IST
ಮುಂಬೈ: ರಾಯಘಡ ಜಿಲ್ಲೆಯ ಪನ್ವೇಲ್ ಮೂಲದ ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚಿಸಿ ಅಕ್ರಮ ಹಣ ವರ್ಗಾಯಿಸಿದ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಶಾಸಕ ವಿವೇಕಾನಂದ ಎಸ್. ಪಾಟೀಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಬಲ್ಲಾರ್ಡ್ ಎಸ್ಟೇಟ್ನ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ರಾತ್ರಿ 8.15ಕ್ಕೆ ಪಾಟೀಲರನ್ನು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕೋರ್ಟ್ಗೆ ಹಾಜರು ಪಡಿಸಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ :ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?
ಆರ್ಥಿಕ ಅಪರಾಧವಿಭಾಗದ (ಇಒಡಬ್ಲೂé) ನವಿ ಮುಂಬೈ ಪೊಲೀಸರು ಈ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 75 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ