ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು


Team Udayavani, Jun 17, 2021, 8:12 AM IST

ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಗುರುವಾರ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಆಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 9.30ರಿಂದಲೇ ದಿನವಿಡೀ ಹಲವು ಶಾಸಕರು ಅರುಣ್‌ ಸಿಂಗ್‌ ಅವರ ಭೇಟಿಗೆ ಸಮಯವನ್ನು ನಿಗದಿಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪೈಕಿ ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಸಿ.ಪಿ.ಯೋಗೇಶ್ವರ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುಖ್ಯ ಸಚೇತಕ ಸುನೀಲ್‌ ಕುಮಾರ್‌ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಶಾಸಕರು ಅರುಣ್‌ ಸಿಂಗ್‌ ಭೇಟಿಗೆ ಅವಕಾಶ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಅರುಣ್‌ ಸಿಂಗ್‌ ರಾಜ್ಯ ಪ್ರವಾಸ : ಸಂಪುಟಕ್ಕೆ ಪುನಾರಚನೆ ಸರ್ಜರಿ?

ಯಾವುದೇ ಶಾಸಕರು ಗುಂಪು ಕಟ್ಟಿಕೊಂಡು ಅಭಿಪ್ರಾಯ ಹೇಳಲು ಅವಕಾಶವಿಲ್ಲ, ಒಬ್ಬೊಬ್ಬರಾಗಿ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಅರುಣ್‌ ಸಿಂಗ್‌ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆ ಚರ್ಚೆ ಇಲ್ಲ: ರಾಜ್ಯ ಉಸ್ತುವಾರಿ ಭೇಟಿ ಸಂದ ರ್ಭದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಿರಿಯ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದರ ಮಧ್ಯೆಯೇ ಬುಧವಾರ ಬೆಳಿಗ್ಗೆಯೇ ಸಿಎಂ ಆಪ್ತ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ್, ಪ್ರಭು ಚೌವ್ಹಾಣ್‌, ಶಾಸಕರಾದ ಮಹೇಶ ಕುಮಠಳ್ಳಿ, ರವಿ ಸುಬ್ರಮಣ್ಯ, ರಾಜುಗೌಡ ಹಾಜರಿದ್ದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಎದುರು ಸಿಎಂ ಆಪ್ತ ಶಾಸಕರು ಯಡಿಯೂರಪ್ಪ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.