2 ಡೋಸ್‌ ಲಸಿಕೆ ಪಡೆದವರಿಗೆ ಡ್ಯೂಟಿ


Team Udayavani, Jun 17, 2021, 2:41 PM IST

covid vaccination

ಬೆಂಗಳೂರು: ಲಸಿಕೆ ಪಡೆದವರಿಗೆ ಮಾತ್ರ ಡ್ನೂಟಿನೀಡುವ ಸಾರಿಗೆ ನಿಗಮಗಳ ನಿಯಮವು ಈಗಸಾವಿರಾರು ಸೋಂಕಿತ ನೌಕರರನ್ನು ಇಕ್ಕಟ್ಟಿಗೆಸಿಲುಕಿಸಿದೆ.ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಡ್ನೂಟಿನೀಡುವುದಾಗಿ ಸಾರಿಗೆ ನಿಗಮಗಳು ಹೇಳುತ್ತಿವೆ.ಪ್ರಯಾಣಿಕರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹಕ್ರಮವೂ ಆಗಿದೆ.

ಆದರೆ, ಈ ಎರಡನೇ ಅಲೆಯಲ್ಲಿಸಾವಿರಾರು ಸಾರಿಗೆ ನೌಕರರು ಸೋಂಕಿತರಾಗಿದ್ದಾರೆ.ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರಾರೂಮೂರು ತಿಂಗಳು ಲಸಿಕೆ ಪಡೆಯುವಂತಿಲ್ಲ. ಹಾಗಿದ್ದರೆ,ಅವರ ಕತೆ ಏನು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಇದರಿಂದಅವರೆಲ್ಲರೂ ಅತಂತ್ರರಾಗಿದ್ದಾರೆ.

ಕಡ್ಡಾಯ ರಜೆ ಅಥವಾ ಗೈರು?: ಹಾಗೊಂದು ವೇಳೆಡ್ನೂಟಿ ಸಿಗದಿದ್ದರೆ, ಅವರೆಲ್ಲರೂ ಕಡ್ಡಾಯ ರಜೆಹೋಗಬೇಕು ಅಥವಾ ಹಾಜರಿ ಪುಸ್ತಕದಲ್ಲಿ ಗೈರುಎಂದು ನಮೂದು ಆಗುವ ಸಾಧ್ಯತೆ ಇದೆ. ಆಗವೇತನ ಕಡಿತ ಆಗಬಹುದು. ಇದರಿಂದ ಕುಟುಂಬನಿರ್ವಹಣೆ ಕಷ್ಟ ಆಗಲಿದೆ. ಅಥವಾ ಎರಡು ಡೋಸ್‌ಲಸಿಕೆ ಪಡೆದು, ಕರ್ತವ್ಯ ನಿರ್ವಹಿಸಿದವರಿಗೆ ಆದ್ಯತೆಮೇಲೆ ವೇತನ ಬಿಡುಗಡೆ ಆಗಬಹುದು. ಆಗಲೂ ಈಸೋಂಕಿತರು ಕಡೆಗಣಿಸಲ್ಪಡುವ ಸಾಧ್ಯತೆ ಇದೆ ಎಂದುನಿಗಮದ ಮೂಲಗಳು ಉದಯವಾಣಿಗೆ ತಿಳಿಸಿವೆ.

ಎರಡನೇ ಅಲೆಯಲ್ಲಿ ಸೋಂಕು ತಗುಲಿ,ಗುಣಮುಖ, ಸಕ್ರಿಯ ಸೇರಿದಂತೆ ವಿವಿಧ ಹಂತಗಳಲ್ಲಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲೇ ಸುಮಾರು 2,500ರಿಂದ 3,000ನೌಕರರಿದ್ದಾರೆ. ಅವರೆಲ್ಲರಿಗೂ ಇದರ ಬಿಸಿ ತಟ್ಟುವನಿರೀಕ್ಷೆ ಇದೆ.ಈ ಮಧ್ಯೆ ಎರಡೂ ಡೋಸ್‌ ಪಡೆದವರಪ್ರಮಾಣ ಶೇ. 10-15 ಕೂಡ ಇಲ್ಲ. ಸಿಂಗಲ್‌ ಡೋಸ್‌ಪಡೆದವರು ಶೇ.50ರಷ್ಟು ಇದ್ದಾರೆ. ಉಳಿದವರು ತಮ್ಮತಮ್ಮ ಊರುಗಳಲ್ಲಿ ಇರುವುದರಿಂದ ಲಸಿಕೆಪಡೆಯಲು ಸಾಧ್ಯವಾಗಿಲ್ಲ. ಸ್ಥಳೀಯ ಪ್ರಾಥಮಿಕಆರೋಗ್ಯ ಕೇಂದ್ರ ಅಥವಾ ಜಿಲ್ಲಾ ಆಸ್ಪತ್ರೆಗಳಲ್ಲಿ ಫ್ರಂಟ್‌ಲೈನ್‌ ವರ್ಕರ್ ಎಂದು ಪರಿಗಣಿಸಿ, ಲಸಿಕೆ ನೀಡಲು ಸೂಚಿಸಲಾಗಿದೆ.

ಆದರೆ, ಇದು ಕೂಡ ಸ್ಥಳೀಯವಾಗಿ ಹಲವುತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಫ‌ಲ ಸಿಗುತ್ತಿಲ್ಲ. ಈನಡುವೆ ಸರ್ಕಾರದ ಮಟ್ಟದಲ್ಲಿ ಪೂರ್ಣ ಲಾಕ್‌ಡೌನ್‌ತೆರವುಗೊಳಿಸುವ ಮಾತುಗಳು ಕೇಳಿಬರುತ್ತಿವೆ.ಹಾಗೊಂದು ವೇಳೆ ತೆರವಾದರೆ, ಸಾರಿಗೆ ಸೇವೆಗೆನಿಗಮಗಳು ಕೂಡ ಸಿದ್ಧವಾಗಿವೆ.ಸೋಂಕಿನ ಭಯದಿಂದ ಪ್ರಯಾಣಿಕರ ಸಂಖ್ಯೆಯೂವಿರಳವಾಗಿರುತ್ತದೆ. ದಟ್ಟಣೆಗೆ ಅನುಗುಣವಾಗಿಕಾರ್ಯಾಚರಣೆ ಮಾಡಲಾಗುವುದು. ಅಷ್ಟಕ್ಕೂ ಲಸಿಕೆಪಡೆಯದವರನ್ನು ಸಂಪೂರ್ಣವಾಗಿ ದೂರ ಇಡುವುದಿಲ್ಲ. ಅಂತಹವರಿಗೆ ಕೊನೆಯ ಆದ್ಯತೆ ನೀಡಲಾಗುತ್ತದೆಎಂದು ಹೆಸರು ಹೇಳಲಿಚ್ಛಿಸದ ಕೆಎಸ್‌ಆರ್‌ಟಿಸಿಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.