ಸೋಂಕಿನ ವಿರುದ್ಧ ಹೆಚ್ಚು ಲಸಿಕೆ ನೀಡುವುದರಿಂದ ಅರ್ಥ ವ್ಯವಸ್ಥೆ ಚೇತರಿಕೆ ಕಾಣಲಿದೆ
Team Udayavani, Jun 18, 2021, 7:20 AM IST
ಮುಂಬಯಿ: ಕೊರೊನಾ ಸೋಂಕಿನ ವಿರುದ್ಧ ಹೆಚ್ಚುತ್ತಿರುವ ಲಸಿಕೆ ನೀಡಿಕೆಯಿಂದಾಗಿ ಅರ್ಥ ವ್ಯವಸ್ಥೆ ಚೇತರಿಕೆ ಕಾಣಲಿದೆ. ಹೀಗೆಂದು ಆರ್ಬಿಐನ ಅರ್ಥ ವ್ಯವಸ್ಥೆಯ ಮುನ್ನೋಟದಲ್ಲಿ ವಿಶ್ವಾಸ ವ್ಯಕ್ತಪಡಿಸಲಾಗಿದೆ.
2ನೇ ಅಲೆಯಿಂದಾಗಿ ವಿವಿಧ ಕ್ಷೇತ್ರಗಳಲ್ಲಿನ ಬೇಡಿಕೆ ಮೇಲೆ ಪ್ರತಿಕೂಲ ಉಂಟಾಗಿದೆ. ಸದ್ಯ, ಸೋಂಕಿನ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿರುವುದರಿಂದ ಅದು ನಿಧಾನಕ್ಕೆ ಸುಧಾರಿಸಲಿದೆ ಎಂದು ಆರ್ಬಿಐ ಪ್ರತಿಪಾದಿಸಿದೆ.
ಕೇಂದ್ರ ಸರಕಾರ ಅಥವಾ ಆರ್ಬಿಐ ವತಿಯಿಂದ ಸೋಂಕಿನ 2ನೇ ಅಲೆಯಿಂದ ಉಂಟಾಗಲಿರುವ ಸಂಭಾವ್ಯ ನಷ್ಟದ ಮೊದಲ ಅಧ್ಯಯನ ಇದಾಗಿದೆ. ಕೃಷಿ ಕ್ಷೇತ್ರದಲ್ಲಿ, ರಫ್ತು, ಕೈಗಾರಿಕಾ ಉತ್ಪಾದನೆ, ಸಂಪರ್ಕ ರಹಿತ ಸೇವಾ ಕ್ಷೇತ್ರದಲ್ಲಿ ಸೋಂಕಿನ ಪ್ರತಿಕೂಲ ಪ್ರಭಾವ ಇದ್ದರೂ, ಉತ್ತಮ ಚೇತರಿಕೆ ಉಂಟಾಗಿದೆ ಎಂದು ಆರ್ಬಿಐ ಮುನ್ನೋಟದಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿನ 2ನೇ ಅಲೆಯಿಂದ ಪ್ರಸಕ್ತ ವಿತ್ತೀಯ ವರ್ಷದಲ್ಲಿ 2 ಲಕ್ಷ ಕೋಟಿ ರೂ. ನಷ್ಟ ಉಂಟಾಗಲಿದೆ. ಜನರು ಕೂಡಿಟ್ಟ ಹಣ ಕಡಿಮೆಯಾಗಲಿದೆ ಮತ್ತು ಆರೋಗ್ಯಕ್ಕಾಗಿನ ವೆಚ್ಚ ಏರಿಕೆಯಾಗಲಿದೆ ಎಂದು ಆರ್ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ