3ನೇ ಅಲೆ ಕೋವಿಡ್ ಚಿಕಿತ್ಸಾ ವ್ಯವಸ್ಥೆಗೆ ಸಿದ್ಧತೆ
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಆಸ್ಪತ್ರೆ ನವೀಕರಿಸಿ ಪ್ರಾಂರಭ: ಶ್ರೀನಿರ್ಮಲಾ ನಂದನಾಥ ಸ್ವಾಮೀಜಿ
Team Udayavani, Jun 18, 2021, 1:32 PM IST
ರಾಮನಗರ: ಕೋವಿಡ್ ಮೂರನೇ ಅಲೆಯವೇಳೆ ಮಕ್ಕಳಿಗೆ ಸಮಸ್ಯೆಯಾಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಅಲ್ಲದೆ, ಸೋಂಕು ಬಂದು ಹೋದ ನಂತರ ಬ್ಲ್ಯಾಕ್ ಫಂಗಸ್ ಮುಂತಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಪೂರಕವಾಗಿ ಆಸ್ಪತ್ರೆಯಲ್ಲಿನ ಚಿಕಿ ತ್ಸಾ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ ಎಂದು ಆದಿಚುಂಚನ ಗಿರಿ ಪೀಠಾಧ್ಯಕ್ಷ ಶ್ರೀನಿರ್ಮಲಾ ನಂದನಾಥ ಸ್ವಾಮೀಜಿ ಹೇಳಿದರು.
ಬಿಜಿಎಸ್ ಜಿಮ್ಸ್ ಮತ್ತು ಬಿಜಿಎಸ್ ಗ್ಲೆನ್ ಇಗಲ್ಸ್ ಗ್ಲೋಬಲ್ ಆಸ್ಪತ್ರೆಗಳ ಸಹಕಾರದಲ್ಲಿ ಇಲ್ಲಿನ ರೋಟರಿ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ನವೀಕರಣದ ನಂತರ ಪ್ರಾರಂಭೋತ್ಸವದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿ , ಕೋವಿಡ್ ಸೋಂಕು ಎರಡನೇ ಅಲೆಯ ಭೀಕರತೆ ನಮ್ಮ ದೇಶದ ವೈದ್ಯಕೀಯ ವ್ಯವಸ್ಥೆಯ ವಾಸ್ತವ ಸ್ಥಿತಿಯನ್ನು ತೆರೆ ದಿ ಟ್ಟಿದೆ. ನಮ್ಮ ನಮ್ಮ ಭಾಗದಲ್ಲಿ ವೈದ್ಯಕೀಯ ವ್ಯವಸ್ಥೆ ಬಲಗೊಂಡರೆ, ಚಿಕಿತ್ಸೆ ದೊರೆಯುವುದು ಸುಲಭವಾಗಲಿದೆ. ಕೋವಿಡ್ ಪರಿ ಸ್ಥಿತಿಗೆ ಅನುಗುಣವಾಗಿ ಆಸ್ಪತ್ರೆಯನ್ನು ನವೀಕರಿಸಿ, ಪ್ರಾಂಭಿಸಲಾಗಿದೆ.
ರಾಮನಗರದ ರೋಟರಿ -ಬಿಜಿ ಎಸ್ ಆಸ್ಪತ್ರೆಯಲ್ಲಿ ನ್ಯೂರಾಲಜಿ ವಿಭಾಗ ಆರಂಭಿಸುವ ಚಿಂತನೆಗಳಿವೆ. ಸೂಪರ್ ಸ್ಪಷ್ಟಾಲಿಟಿ ಆಸ್ಪ ತ್ರೆಯನ್ನಾಗಿ ಪರಿವರ್ತಿಸುವ ಬಗ್ಗೆ ಡಿಸಿಎಂ ಡಾ.ಸಿ.ಎನ್. ಅಶ್ವಥ ನಾರಾಯಣ ಸಲಹೆ ನೀಡಿದ್ದಾರೆ ಎಂದರು.
ಜನತೆಗೆ ಸಲಹೆ: ಕೋವಿಡ್ ಸೋಂಕು ತಡೆ ಗಟ್ಟಲು ಲಸಿಕೆ, ವೈದ್ಯಕೀಯ ವ್ಯವಸ್ಥೆ ಮತ್ತು ಚಿಕಿತ್ಸೆಯಷ್ಟೇ ಪ್ರಮುಖವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡುವುದು, ಪದೇ ಪದೇ ಕೈಗಳನ್ನು ತೊಳೆದುಕೊಳ್ಳು ವುದು ಮುಂತಾದ ವೈದ್ಯಕೀಯ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ