ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ ರಕ್ಷಣೆಗೆ ಪರದಾಟ
Team Udayavani, Jun 19, 2021, 1:33 PM IST
ಬೆಳಗಾವಿ: ನಿಪ್ಪಾಣಿ ತಾಲೂಕಿನ ಅಕ್ಕೋಳ-ಸಿದ್ನಾಳ ಗ್ರಾಮದ ಬಳಿಯ ವೇದ ಗಂಗಾ ನದಿಯಲ್ಲಿ ಕಾಲು ಜಾರಿ ಬಿದ್ದ ಯುವಕನೋರ್ವ ನದಿ ಮಧ್ಯ ಭಾಗದ ಗಿಡದ ಮೇಲೆ ಕುಳಿತುಕೊಂಡಿದ್ದು, ಯುವಕನ ರಕ್ಷಣಾ ಕಾರ್ಯ ಮುಂದುವರಿದಿದೆ.
ಸಿದ್ನಾಳ ಗ್ರಾಮದ ದಿಗ್ವಿಜಯ ಕುಲಕರ್ಣಿ ಎಂಬ ಯುವಕ ಅಕ್ಕೋಳ-ಸಿದ್ನಾಳ ಬ್ರಿಡ್ಜ್ ಬಳಿಯ ಗಿಡಕ್ಕೆ ಹೋಗಿ ಸಿಲುಕಿಕೊಂಡಿದ್ದಾನೆ. ನದಿಯಲ್ಲಿ ಕಾಲು ಜಾರಿ ಬಿದ್ದು ನದಿಯ ಮಧ್ಯದಲ್ಲಿರುವ ಗಿಡವನ್ನು ಹಿಡಿದುಕೊಂಡು ಕುಳಿತಿದ್ದಾನೆ.
ಇದನ್ನೂ ಓದಿ:ಮೆಡಿಕಲ್ ಕಾಲೇಜಿಗೆ KPSTA ಕುಂಬಳ ಉಪಜಿಲ್ಲಾ ವತಿಯಿಂದ ಜೀವರಕ್ಷ ಮೆಡಿಸಿನ್ ಕಿಟ್ ಹಸ್ತಾಂತರ
ಕೂಡಲೇ ಸ್ಥಳೀಯರು ಈತನ ರಕ್ಷಣೆಗೆ ಮುಂದಾಗಿದ್ದಾರೆ. ಪೊಲೀಸರು, ಎನ್ ಡಿಆರ್ ಎಫ್, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ. ಯುವಕನ ರಕ್ಷಣೆಗೆ ಪರದಾಟ ನಡೆದಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಯುವಕನನ್ನು ರಕ್ಷಿಸಲಾಗುವುದು ಎಂದು ನಿಪ್ಪಾಣಿ ತಹಶೀಲ್ದಾರ ಪ್ರಕಾಶ ಗಾಯಕವಾಡ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ