ಮಳೆಯಿಂದಾಗುವ ಅನಾಹುತ ತಪ್ಪಿಸಲು ಡಿಸಿ, ಜಿಲ್ಲಾ ಉಸ್ತುವಾರಿಗಳ ಜೊತೆ ಸಿಎಂ ಸಭೆ
Team Udayavani, Jun 19, 2021, 2:38 PM IST
ಬೆಂಗಳೂರು : 20 ಜಿಲ್ಲೆಗಳ ಡಿಸಿ, ಜಿಲ್ಲಾ ಉಸ್ತುವಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಮುಂಗಾರಿನ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದ್ದೇವೆ. ಮಳೆಯಿಂದ ಆಗುವ ಅನಾಹುತದ ಬಗ್ಗೆ ಚರ್ಚೆ ಮಾಡಿ ಸಲಹೆ ಕೊಟ್ಟಿದ್ದೇವೆ. ಇನ್ನೂ ಅತಿ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಹೆಚ್ಚು ಮಳೆಯಾಗುವ ಪ್ರದೇಶದಲ್ಲಿ ಆಗುವ ಅನಾಹುತ ತಪ್ಪಿಸಬೇಕು. ಮುಂಗಾರು ಬೇಗ ಆರಂಭ ಆಗಿದೆ. ಕೆರೆ ಕಟ್ಟೆಗಳು ತುಂಬುವ ಹಂತದಲ್ಲಿವೆ. ಬಿತ್ತನೆ ಕಾರ್ಯ ಆಗುತ್ತಿದೆ. ಮುಂದಾಗುವ ಅನಾಹುತಗಳ ತಪ್ಪಿಸುವಂತೆ ಎಚ್ಚರಿಕೆ ನೀಡಿದ್ದೇವೆ ಎಂದರು.
ಮುಳುಗಡೆ ಪ್ರದೇಶದಲ್ಲಿರುವವರನ್ನು ಸ್ಥಳಾಂತರ ಮಾಡೋಕೆ ಸೂಚಿಸಿದ್ದೇನೆ. ಎನ್ ಡಿ ಆರ್ ಎಫ್, ಹೆಲಿಕಾಪ್ಟರ್ ವ್ಯವಸ್ಥೆಯನ್ನು ಮಾಡಿ ಕೊಟ್ಟಿರುವ ಪ್ರಧಾನಿಯವರಿಗೆ ಧನ್ಯವಾದ ಹೇಳ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?