ಸಂಕಷ್ಟದಲ್ಲಿರುವವರಿಗೆ ಜೆಡಿಎಸ್‌ ಸಹಾಯಹಸ್ತ


Team Udayavani, Jun 19, 2021, 6:23 PM IST

kolara news

ಬಂಗಾರಪೇಟೆ: ಕೊರೊನಾ 2ನೇ ಅಲೆಯಿಂದಸಂಕಷ್ಟದಲ್ಲಿರುವವರಿಗೆ ಪಕ್ಷದ ಮುಖಂಡರು,ಕಾರ್ಯಕರ್ತರು ತಮ್ಮ ಕೈಲಾದ ಸಹಾಯ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ದೇಶಿಹಳ್ಳಿರುವ ಆರ್‌.ಆರ್‌.ಕಲ್ಯಾಣಮಂಟಪದಲ್ಲಿ ಜೆಡಿಎಸ್‌ ಮುಖಂಡ ಎಂ.ಮಲ್ಲೇಶಬಾಬು ನೇತೃತ್ವದಲ್ಲಿ2 ಸಾವಿರ ಜನರಿಗೆ ಉಚಿತ ದಿನಸಿಕಿಟ್‌ ವಿತರಿಸಿ ಮಾತನಾಡಿ, ಬಂಗಾರಪೇಟೆ ಕ್ಷೇತ್ರದಲ್ಲಿ ಮೊದಲಿನಿಂದಲೂ ಜೆಡಿಎಸ್‌ ಬಗ್ಗೆ ಹೆಚ್ಚಿನ ಒಲವು ಇದೆ. ಐಎಎಸ್‌ ಅಧಿಕಾರಿ ಆಗಿದ್ದ ದಿ.ಮುನಿಸ್ವಾಮಿಅವರ ಪುತ್ರ ಎಂ.ಮಲ್ಲೇಶಬಾಬು ಕ್ಷೇತ್ರದಲ್ಲಿ ಪಕ್ಷಸಂಘಟಿಸುತ್ತಿದ್ದಾರೆ ಎಂದು ಹೇಳಿದರು.

ಕೊರೊನಾ 2ನೇ ಅಲೆ ತಡೆಯುವಲ್ಲಿ ರಾಜ್ಯಸರ್ಕಾರವು ವಿಫ‌ಲವಾಗಿದೆ. ಪ್ರಾರಂಭವಾದಲ್ಲೇತುರ್ತುಕ್ರಮ ಕೈಗೊಂಡಿದ್ದಲ್ಲಿ ರಾಜ್ಯದಲ್ಲಿ ಇಷ್ಟು ಸಾವುಸಂಭವಿಸುತ್ತಿರಲಿಲ್ಲ. 2ನೇ ಅಲೆಗೆ ಹೆಚ್ಚಾಗಿಯುವಕರು,ಮಧ್ಯವಯಷ್ಕರರುಸಾವನ್ನಪ್ಪಿರುವುದುದೊಡ್ಡ ದುರಂತವೇ ಆಗಿದೆ. ಸರ್ಕಾರವು ಸಂಕಷ್ಟದಕಾಲದಲ್ಲಿ ಸ್ಪಂದಿಸದೇ ಇರುವುದು ಬೇಸರ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಚಿತ ಊಟ, ಹಾಲು ವಿತರಣೆ: ಜೆಡಿಎಸ್‌ಮುಖಂಡ ಎಂ.ಮಲ್ಲೇಶಬಾಬು ಮಾತನಾಡಿ,ತಾಲೂಕಿನಲ್ಲಿ ಜೆಡಿಎಸ್‌ನಿಂದ ಉಚಿತಊಟ, ಹಾಲುವಿತರಣೆ, ಆ್ಯಂಬುಲೆನ್ಸ್‌ ಕೊಡುಗೆ ನೀಡಿ ಬಡವರಿಗೆಹೆಚ್ಚಿನ ಅನುಕೂಲವಾಗಿದೆ.ಪಕ್ಷದಲ್ಲಿ 6 ಯುವ ಮುಖಂಡರು 24ಗಂಟೆಯೂ ಕೊರೊನಾ ಸಂಕಷ್ಟದಲ್ಲಿರುವವರಿಗೆಸ್ಪಂದಿಸಿದ್ದಾರೆ ಎಂದು ಹೇಳಿದರು.

ಜೆಡಿಎಸ್‌ ಯುವ ಮುಖಂಡ ನಿಖೀಲ್‌, ಜಿಲ್ಲಾಧ್ಯಕ್ಷಜಿ.ಕೆ.ವೆಂಕಟಾಶಿವಾರೆಡ್ಡಿ, ಎಂಎಲ್ಸಿ ಗೋವಿಂದರಾಜು,ಆರ್‌.ಚೌಡರೆಡ್ಡಿ, ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮಮುನಿಸ್ವಾಮಿ, ಮುಳಬಾಗಿಲು ಸಮೃದ್ದಿ ಮಂಜುನಾಥ್‌, ಜೆಡಿಎಸ್‌ ಮುಖಂಡರಾದ ಮೂರಾಂಡಹಳ್ಳಿಗೋಪಾಲ್‌, ಕೆ.ಬಿ.ಗೋಪಾಲಕೃಷ್ಣ, ಡಾ.ರಮೇಶ್‌,ಪುರಸಭೆ ಸದಸ್ಯ ಸುನೀಲ್‌, ಮಾಜಿ ಸದಸ್ಯಶಿವಕುಮಾರ್‌, ಮರಗಲ್‌ ಮುನಿಯಪ್ಪ, ದೇವರಾಜ್‌, ಹರಟಿ ನರೇಂದ್ರ ಬಾಬು, ವೈ.ವಿ.ರಮೇಶ್‌,ಮರಗಲ್‌ ಆನಂದ್‌, ತಿಮ್ಮಾಪುರ ಪ್ರಸಾದ್‌ಮುಂತಾದವರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.