ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ


Team Udayavani, Jun 19, 2021, 8:18 PM IST

Kannada Association

ಅಬುಧಾಬಿ

ಸಪ್ತ ಸಾಗರದಾಚೆ ಮರಳುಗಾಡಿನಲ್ಲಿರುವ ಮಾಯಾನಗರಿ ದುಬೈ ಕೇಂದ್ರೀಕರಿಸಿ ಕನ್ನಡಪರ ಚಟುವಟಿಕೆಗಳನ್ನು ನಡೆಸುತ್ತಿರುವ ಹೆಮ್ಮೆಯ ಯುಎಇ ಕನ್ನಡಿಗರು ತಂಡ 5 ವರ್ಷಗಳ ಯಶಸ್ವೀ ಪಯಣ ನಡೆಸಿ 6ನೇ  ವಸಂತಕ್ಕೆ ಕಾಲಿಡುವ ಸಮಯವನ್ನು ತಂಡದ ಸಮಿತಿ ಸದಸ್ಯರು ಮತ್ತು ಕುಟುಂಬ ವರ್ಗ ಜತೆ ಸೇರಿ ಜೂ. 4ರಂದು ಅಲ್‌ ಕ್ವಾಸಿಸ್‌ನಲ್ಲಿರುವ ಹೊಟೇಲಿನಲ್ಲಿ ಆಚರಿಸಿದರು. ಹೆಮ್ಮೆಯ ಕನ್ನಡಿಗರು ಯುಎಇ ತಂಡದ ಗೌರವಾಧ್ಯಕ್ಷರಾದ ಮೊಹಮ್ಮದ್‌ ಮುಸ್ತಫಾ ಅವರು ಪುಟಾಣಿಗಳೊಂದಿಗೆ ಸೇರಿ ಕೇಕ್‌ ಕತ್ತರಿಸಿದರು.

ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಕಳೆದ 5 ವರ್ಷಗಳಲ್ಲಿ ತಾಯಿನಾಡಿನಿಂದ ಕೆಲಸ ಅರಸಿ ಬಂದ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡುವುದು, ಅರಬರ ಕರ್ಮ ಭೂಮಿಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವುದು, ತಾಯಿನಾಡಿನಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಇತ್ಯಾದಿ ಅನೇಕ ಸಾಮಾಜಿಕ ಕೆಲಸಗಳ ಜತೆ ಮೈಸೂರು ದಸರಾ ಕ್ರೀಡೋತ್ಸವ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕನ್ನಡ ಭಾಷೆ ಸಂಸ್ಕೃತಿ ನೆಲ ಜಲದ ಬಗ್ಗೆ

ಮುಂದಿನ ಪೀಳಿಗೆಯಲ್ಲಿ ಅರಿವು ಮೂಡಿಸುವ ಹಲವರು ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ. ಪ್ರಸ್ತುತ ಈ ತಂಡದ ಅಧ್ಯಕ್ಷರಾಗಿ ಮಮತಾ ಮೈಸೂರು ಅವರು ಹಲವು ಸಮಿತಿ ಸದಸ್ಯರ ನೇತೃತ್ವದಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.