ಪಶ್ಚಿಮಬಂಗಾಳ: ಕೋವಿಡ್ 19 ನೆಗೆಟಿವ್ ವರದಿ ಬಳಿಕ ಟಿಎಂಸಿ ಶಾಸಕ ಜಯಂತ್ ನಿಧನ

ಅವರ ಶ್ವಾಸಕೋಶ ಹಾನಿಗೊಳಗಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.

Team Udayavani, Jun 20, 2021, 8:12 AM IST

ಪಶ್ಚಿಮಬಂಗಾಳ: ಕೋವಿಡ್ 19 ನೆಗೆಟಿವ್ ವರದಿ ಬಳಿಕ ಟಿಎಂಸಿ ಶಾಸಕ ಜಯಂತ್ ನಿಧನ

ಕೋಲ್ಕತಾ: ಕೋವಿಡ್ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದ ತೃಣಮೂಲ ಕಾಂಗ್ರೆಸ್ ಶಾಸಕ ಜಯಂತ್ ನಾಸ್ಕರ್ ಶನಿವಾರ(ಜೂನ್ 19) ಕೋಲ್ಕತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಮೇ ತಿಂಗಳಿನಲ್ಲಿ ಶಾಸಕ ಜಯಂತ್ ಅವರಿಗೆ ಕೋವಿಡ್ 19 ದೃಢಪಟ್ಟಿದ್ದು, ಶುಕ್ರವಾರ(ಜೂ.18) ಪರೀಕ್ಷೆ ನಡೆಸಿದ ವೇಳೆ ನೆಗೆಟಿವ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ : ಮೂರೂವರೆ ತಿಂಗಳಲ್ಲೇ ಅರ್ಧ ಲಕ್ಷ ಮಂದಿಗೆ ಸೋಂಕು!

ಜಯಂತ್ ನಾಸ್ಕರ್(73) ಶುಕ್ರವಾರ ರಾತ್ರಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಗೋಸಾಬಾ ವಿಧಾನಸಭಾ ಕ್ಷೇತ್ರದ ಶಾಸಕ ಜಯಂತ್ ಅವರನ್ನು ಎಂಆರ್ ಬಂಗೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಶುಕ್ರವಾರ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ನೆಗೆಟಿವ್ ವರದಿ ಬಂದಿತ್ತು. ಆದರೆ ದೀರ್ಘಕಾಲದ ಅನಾರೋಗ್ಯದಿಂದ ಅವರ ಶ್ವಾಸಕೋಶ ಹಾನಿಗೊಳಗಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.