ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jun 20, 2021, 10:28 AM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಬನಹಟ್ಟಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಶಾಖಾ ಧಿಕಾರಿ ವೆಂಕಟೇಶ ಸರ್ಜಾಪುರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಲ್‌ಐಸಿ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ರಾಜು ತಡಸದ ಮಾತನಾಡಿ, ವಿಮಾ ಗ್ರಾಹಕರ ಹಿತದೃಷ್ಟಿಯಿಂದ ಪಾಲಿಸಿಗಳ ಮೇಲಿರುವ ಬೋನಸ್‌ ಹೆಚ್ಚಿಸಬೇಕು. ವಿಮಾ ಪಾಲಿಸಿ ಮೇಲಿನ ಸಾಲದ ಬಡ್ಡಿದರ ಕಡಿತಗೊಳಿಸಬೇಕು. ವಿಮಾ ಕಂತಿನ ಮೇಲಿನ ಜಿಎಸ್‌ಟಿ ರದ್ದು ಪಡಿಸಬೇಕು. ಕಳೆದ 20-30 ವರ್ಷಗಳಿಂದ ವಿಮಾ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಹೊಸದಾಗಿ ಸೇವೆಯಲ್ಲಿರುವ ವಿಮಾ ಪ್ರತಿನಿಧಿಗಳ ಹಿತ ಕಾಪಾಡುವುದು ಅವಶ್ಯವಾಗಿದೆ. ಇಲ್ಲಿಯವರೆಗೂ ವಿಮಾ ಪ್ರತಿನಿಧಿ ಗಳು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮತ್ತು ಪ್ರತಿನಿಧಿ ಗಳ ಗ್ರಾಚ್ಯುಟಿ ಸಿಬ್ಬಂದಿ ಹೆಚ್ಚಿಸಬೇಕು, ಗುಂಪು ವಿಮೆಯನ್ನು 50 ಲಕ್ಷ ರೂ.ಗಳವರೆಗೆ ಹೆಚ್ಚಿಸಬೇಕು ಎಂದರು.

ನಂತರ ಮಾತನಾಡಿದ ಎಲ್‌ಐಸಿ ಪ್ರತಿನಿಧಿ  ಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಭರತೇಶ ಉಂದ್ರಿ ಪ್ರತಿನಿಧಿ ಗಳ ವೈದ್ಯಕೀಯ ಸೌಲಭ್ಯ ಹೆಚ್ಚಿಸಬೇಕು. ಕೋವಿಡ್‌-19 ಕ್ಕೆ ಬಲಿಯಾದ ಪ್ರತಿನಿ ಧಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಕೋವಿಡ್‌ನಿಂದ ಹೊಸವ್ಯವಹಾರ ಇಲ್ಲದೆ ಸಂಕಷ್ಟದಲ್ಲಿರುವ ಪ್ರತಿನಿ ಧಿಗಳ ಕುಟುಂಬ ನಿರ್ವಹಣೆಗೆ 1 ಲಕ್ಷ ರೂ ಮುಂಗಡ, ಪ್ರತಿನಿಧಿ ಗಳ ಪೆನÒನ್‌ ಸೌಲಭ್ಯ ಕಲ್ಪಿಸಬೇಕು. ಕಾರ್ಯಾಲಯ ಭತ್ತೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಎಲ್‌ಐಸಿ ಪ್ರತಿನಿಧಿ ಗಳಾದ ಈರಣ್ಣ ಹಲಗತ್ತಿ, ಅಶೋಕ ವಸ್ತ್ರದ, ಸತೀಶ ಮೋಟಗಿ, ಅರ್ಜುನ ಪನದಿ, ಬಾಬು ಸನದಿ, ಮಲ್ಲಿಕಾರ್ಜುನ ಕುಂಚನೂರ,ಅಶೋಕ ಬಿಜಾಪುರ, ಮಹೇಶ ಸವದಿ,ಈರಣ್ಣ ಸಪ್ತಸಾಗರ, ಮಹೇಶ ಆರಿ ,ಪರಸುಜಕ್ಕನ್ನವರ, ಕಾಡಯ್ಯ ಕಾಡದೇವರಮಠ, ಎಲ್‌ .ಜಿ. ಕಾಸನೀಸ್‌, ಶಂಕರ ಮುರಗೋಡ, ಎಸ್‌.ಬಿ. ಕಪಾಳಗಂಟಿ, ಮುರಿಗೆಪ್ಪ ಬಿಲವಾಡಿ, ಶಿವಾನಂದ ಮುತ್ತೂರ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.