ಹಣ್ಣು ತೋಟಗಳು ಸಮೃದ್ಧಿಯ ಪ್ರತೀಕ

ರೈತರು ಸಮಗ್ರ ಮಾಹಿತಿ ಪಡೆದು ಆರಂಭಿಸಿದಲ್ಲಿ ಸುಸ್ಥಿರತೆ ಸಾಧಿಸಬಹುದೆಂದು ಅಭಿಪ್ರಾಯಪಟ್ಟರು.

Team Udayavani, Jun 21, 2021, 7:49 PM IST

Online

ಬೀದರ: ಜನವಾಡಾ ಕೃಷಿ ವಿಜ್ಞಾನ ಕೇಂದ್ರದಿಂದ ಕೆ.ವಿ.ಕೆ-ಕೃಷಿ ಪಾಠ ಶಾಲೆ ಸರಣಿ ಆನ್‌ಲೈನ್‌ ಕಾರ್ಯಕ್ರಮದಲ್ಲಿ “ಹಣ್ಣು ತೋಟಗಳ ನಿರ್ಮಾಣ ಮತ್ತು ನಿರ್ವಹಣೆ’ ವಿಷಯ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕೆವಿಕೆ ವಿಜ್ಞಾನಿ ಡಾ| ನಿಂಗದಳ್ಳಿ ಮಲ್ಲಿಕಾರ್ಜುನ ತರಗತಿ ನಡೆಸಿಕೊಟ್ಟರು. ತೋಟಗಳ ವಿನ್ಯಾಸ, ಪ್ರಮುಖ ಹಣ್ಣು ಬೆಳಗಳ ಕಸಿ/ಸಸಿಗಳ ಆಯ್ಕೆ, ನಾಟಿಗೆ ವಿಧಾನ, ತೋಟಗಳ ನಿರ್ಮಾಣ ಮತ್ತು ನಿರ್ವಹಣೆಯ ತಾಂತ್ರಿಕತೆಗಳ ಕುರಿತು ಮಾಹಿತಿ
ನೀಡಿದರು.

ತರಬೇತಿಯಲ್ಲಿ ಪಾಲ್ಗೊಂಡ ರೈತರು, ತೋಟ ನಿರ್ಮಾಣಕ್ಕಾಗಿ ಅನುಸರಿಸಬೇಕಾದ ತಾಂತ್ರಿಕ ಕ್ರಮಗಳ ಕುರಿತು ಮಾಹಿತಿ ಪಡೆದರಲ್ಲದೆ, ಅವರಿಗಿರುವ ಅನೇಕ ಸಂದೇಹಗಳನ್ನು ಚರ್ಚೆಯಲ್ಲಿ ಬಗೆಹರಿಸಿಕೊಂಡರು. ಯುವ ರೈತ ಗುರುನಾಥ ಮಲಾದೆ ಅವರು ನಿಯಮಿತವಾಗಿ ನಡೆಯುತ್ತಿರುವ ಸರಣಿ ಆನ್‌ಲೈನ್‌ ಪಾಠ
ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವ ರೈತರನ್ನೊಳಗೊಂಡ ವಾಟ್ಸ್‌ಆ್ಯಪ್‌ ಗುಂಪು ರಚಿಸುವ ಕುರಿತು ಸಲಹೆ ನೀಡಿದರು.

ಕೆವಿಕೆ ಮುಖ್ಯಸ್ಥ ಡಾ| ಸುನೀಲಕುಮಾರ ಎನ್‌.ಎಂ ಮಾತನಾಡಿ, ಮುಂಗಾರು ಹಂಗಾಮು ಹಣ್ಣು ಮತ್ತು ತೋಟ ಪಟ್ಟಿ ಗಿಡಗಳನ್ನು ನೆಡಲು ಸಕಾಲವಾಗಿದ್ದು,
ಈ ಕುರಿತ ಮಾಹಿತಿ ರೈತ ಬಾಂಧವರಿಗೆ ತ್ವರಿತವಾಗಿ ನೀಡುವ ಸದುದ್ದೇಶದಿಂದ ರೈತರಿರುವಲ್ಲಿಯೇ ಆನ್‌ಲೈನ್‌ನಲ್ಲಿ ಹಣ್ಣು ತೋಟಗಳು ನಿರ್ಮಾಣದ
ಕುರಿತ ಮಾಹಿತಿ ತಲುಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ಸಮಗ್ರ ಮಾಹಿತಿ ಪಡೆದು ಆರಂಭಿಸಿದಲ್ಲಿ ಸುಸ್ಥಿರತೆ ಸಾಧಿಸಬಹುದೆಂದು ಅಭಿಪ್ರಾಯಪಟ್ಟರು.

ಹೆಚ್ಚಿನ ಪ್ರಮಾಣದಲ್ಲಿ ರೈತರು ಕೃಷಿ ಪಾಠ ಶಾಲೆಯಲ್ಲಿ ಪಾಲ್ಗೊಳ್ಳಲು “ಕೆವಿಕೆ ಬೀದರ ಕೃಷಿ ಪಾಠ ಶಾಲೆ’ ವಾಟ್ಸ್‌ಆ್ಯಪ್‌ ಗುಂಪು ರಚಿಸಲಾಯಿತು. ಆಸಕ್ತರು ಈ https://chat.whatsapp.com/EXp7j4weppKK6YleaXKe2p ಲಿಂಕ್‌ನ್ನು ಉಪಯೊಗಿಸಿಕೊಂಡು ಈ ಗುಂಪಿಗೆ ಸೇರಿಕೊಳ್ಳಲು ಕೆವಿಕೆ ಮುಖ್ಯಸ್ಥರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.