ಜಿಲ್ಲಾ ಕಸಾಪದಿಂದ ಅಗಲಿದ ಕನ್ನಡ ನಾಡಿನ ಗಣ್ಯರಿಗೆ ಸಂತಾಪ


Team Udayavani, Jun 21, 2021, 9:42 PM IST

kolara news

ಕೋಲಾರ: ಅಗಲಿದ ಗಣ್ಯರಿಗೆ ನುಡಿ ನಮನಕಾರ್ಯಕ್ರಮವನ್ನು ಜಿಲ್ಲಾ ಕಸಾಪ ಹಾಗೂ ಕನ್ನಡಪರಸಂಘಟನೆಗಳಿಂದ ನಗರದ ಟಿ.ಚನ್ನಯ್ಯರಂಗಮಂದಿರದ ಪರಿಷತ್‌ ಜಿಲ್ಲಾ ಕಚೇರಿಯಲ್ಲಿಹಮ್ಮಿಕೊಳ್ಳಲಾಗಿತ್ತು.ಕಸಾಪ ಜಿಲ್ಲಾ ಅಧ್ಯಕ್ಷ ನಾಗಾನಂದ ಕೆಂಪರಾಜ್‌ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ನಾಡುನುಡಿಗಾಗಿ ಸೇವೆ ಸಲ್ಲಿಸಿದ್ದವರು,

ಹೋರಾಟಗಾರರಸಾವಿನ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗುತ್ತಿದೆ. ಕೊರೊನಾದಭಯದಲ್ಲಿ ಕಾಲ ಕಳೆಯುವಂತಾಗಿದೆ.ಮಹನೀಯರ ಅಗಲಿಕೆಯಿಂದ ಇಡೀ ಸಮಾಜಕ್ಕೆತುಂಬಲಾರದ ನಷ್ಟವುಂಟಾಗಿದೆ ಎಂದುವಿವರಿಸಿದರು.ಕನ್ನಡ ಹೋರಾಟಗಾರ ಜಯದೇವ ಪ್ರಸನ್ನಮಾತನಾಡಿ, ಕನ್ನಡ ನಾಡುನುಡಿ ಸೇವೆಗೆ ಬೇಕಾಗಿದ್ದವರನ್ನುಕಳೆದುಕೊಂಡಿದ್ದುನಾಡಿಗೆನಷ್ಟವಾಗಿದೆ.

ಕರ್ನಾಟಕದಲ್ಲಿ ಹೋರಾಟಗಳ ಸ್ಥಿತಿಯನ್ನುಮುಂದಿನದಿನಗಳಲ್ಲಿಪುಸ್ತಕಗಳಲ್ಲಿನೋಡಬೇಕಾಗುತ್ತದೆ. ಮುಂದೆ ಯುವಕರು ಗಣ್ಯ ವ್ಯಕ್ತಿಗಳ ವ್ಯಕ್ತಿತ್ವಕ್ಕೆಬೆಲೆಕೊಡಬೇಕಾಗಿದೆ ಎಂದು ವಿವರಿಸಿದರು.ಪ್ರೊ.ಜಿ.ವೆಂಕಟಸುಬ್ಬಯ್ಯಕುರಿತುಡಾ.ಡಿ.ಎಸ್‌.ಶ್ರೀನಿವಾಸಪ್ರಸಾದ್‌, ಜರಗನಹಳ್ಳಿ ಶಿವಶಂಕರ್‌ಕುರಿತು ಮೈ. ಸತೀಶ್‌ಕುಮಾರ್‌, ಎಚ್‌.ಎಸ್‌.ದೊರೆಸ್ವಾಮಿ ಕುರಿತು ಹಾ.ಮಾ.ರಾಮಚಂದ್ರ,ಸಂಚಾರಿ ವಿಜಯ್‌ ಕುರಿತು ಎನ್‌.ವೆಂಕಟರವಣನಾವೆಂಕಿ,ಅರವಿಂದಕಟ್ಟಿಕುರಿತುಪಿ.ಚಂದ್ರಪ್ರಕಾಶ್‌,ಸಿ.ಎಸ್‌.ರಘುಕುಮಾರ್‌ ಕುರಿತುಕೋ.ನಾ.ಪ್ರಭಾಕರ್‌ ಮಾತನಾಡಿದರು.

ಕನ್ನಡಪರ ಸಂಘಟನೆಗಳ ಮುಖಂಡರಾದಅ.ಕೃ. ಸೋಮಶೇಖರ್‌, ಕೆ.ಆರ್‌. ತ್ಯಾಗರಾಜ್‌,ಬ.ಹಾ. ಶೇಖರಪ್ಪ, ನಾ.ಮಂಜುನಾಥ್‌, ಮುರಳಿಮೋಹನ್‌, ಎಸ್‌.ಮುನಿಯಪ್ಪ, ಎನ್‌.ಎಂ.ಶಂಕರಪ್ಪ, ನಾ.ಮಂಜುನಾಥ್‌, ಗೋಪಿಕೃಷ್ಣನ್‌, ಅಶ್ವತœ ಗೌಡ, ಶಿವಕುಮಾರ್‌,ಪುರುಷೋತ್ತಮ ರಾವ್‌, ಮಂಜುಳಾ, ಈಧರೆವೆಂಕಟಾಚಲಪತಿ, ಶಿವಕುಮಾರ್‌, ಆರ್‌.ಎಂ.ವೆಂಕಟಸ್ವಾಮಿ, ರತ್ನಪ್ಪ ಮೇಲಾಗಾಣಿ,ಕರಾರಸಾಸಂಸ್ಥೆ ಶಿವಕುಮಾರ್‌, ಜಗದೀಶ್‌,ಸಂಗನೇಶ್‌, ಮಂಜುನಾಥ್‌, ಶ್ರೀನಿವಾಸಗೌಡಮುಂತಾದವರು ಇದ್ದರು.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.